ಬ್ರೇಕಿಂಗ್ ನ್ಯೂಸ್
27-02-21 10:40 am Source: MYKHEL ಕ್ರೀಡೆ
ಭಾರತದ ಆಥ್ಲೆಟಿಕ್ ತಾರೆ ಹಿಮಾದಾಸ್ ಅವರನ್ನು ಅಸ್ಸಾಂ ಸರ್ಕಾರ ಉಪ ಪೋಲೀಸ್ ವರಿಷ್ಠಾಧಿಕಾರಿಯನ್ನಾಗಿ ಶುಕ್ರವಾರ ನೇಮಕ ಮಾಡಿದೆ. ಈ ತಿಂಗಳ ಆರಂಭದಲ್ಲಿ ಹಿಮಾದಾಸ್ ಅವರನ್ನು DSP ಆಗಿ ನೇಮಕ ಮಾಡುವ ನಿರ್ಧಾರವನ್ನು ತೆಗೆದುಕೊಂಡಿತ್ತು. ಹೀಗಾಗಿ ಇಂದು ಹಿಮಾದಾಸ್ಗೆ ಅಧಿಕೃತವಾಗಿ ನೇಮಕಗೊಳಿಸಿದೆ.
ಅಸ್ಸಾಂ ಪೊಲೀಸ್ನ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದು ಇದರಲ್ಲಿ ಅಸ್ಸಾಂ ಪೊಲೀಸ್ನ ಡಿಜಿಪಿ ಆಗಿರುವ ಭಾಸ್ಕರ್ ಜ್ಯೋತಿ ಮಹಾಂತ ಹೀಮಾದಾಸ್ ಅವರನ್ನು ಗೌರವಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ಅಸ್ಸಾಂ ಮುಖ್ಯ ಮಂತ್ರಿ ಸರ್ಬಾನಂದ ಸೋನೋವಾಲ್ ಕೂಡ ಹಾಜರಿದ್ದರು.
ಈ ಬಗ್ಗೆ ಅಸ್ಸಾಂ ಸಿಎಂ ಟ್ವೀಟ್ ಮಾಡಿದ್ದು, "ಇದು ರಾಜ್ಯಕ್ಕೆ ಮತ್ತು ಹಿಮಾದಾಸ್ ಅವರಿಗೆ ಹೆಮ್ಮೆಯ ದಿನವಾಗಿದೆ. ಹಿಮಾ ದಾಸ್ ಅವರ ನೇಮಕವು ದೇಶದ ಯುವಜನರಿಗೆ ಕ್ರೀಡೆಯಲ್ಲಿ ಉತ್ತಮ ಸಾಧನೆ ಮಾಡಲು ಉತ್ತೇಜನ ನೀಡುತ್ತದೆ" ಎಂದು ಹೇಳಿದ್ದಾರೆ.

ಮಾಜಿ ಕೇಂದ್ರ ಕ್ರೀಡಾ ಸಚಿವರೂ ಆಗಿರುವ ಅಸ್ಸಾಂ ಮುಖ್ಯಮಂತ್ರಿ ಸರ್ಬಾನಂದ ಸೋನೋವಾಲ್ "ಯುವ ಪೀಳಿಗೆಗೆ ಕ್ರೀಡೆಗಳನ್ನು ಭರವಸೆಯ ವೃತ್ತಿಜೀವನವನ್ನಾಗಿ ಮಾಡಲು ರಾಜ್ಯ ಸರ್ಕಾರ ಸಮಗ್ರ ಕ್ರೀಡಾ ನೀತಿಯನ್ನು ಅಳವಡಿಸಿಕೊಂಡಿದೆ. ರಾಜ್ಯ ಸರ್ಕಾರವು ಸ್ಪ್ರಿಂಟರ್ ಹಿಮಾ ದಾಸ್ ಅವರನ್ನು ಅಸ್ಸಾಂ ಪೊಲೀಸರಲ್ಲಿ ಡಿಎಸ್ಪಿಯಾಗಿ ನೇಮಕ ಮಾಡಿದೆ, ಏಕೆಂದರೆ ಅವರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಕ್ರೀಡಾ ರಂಗದಲ್ಲಿ ತಮ್ಮ ಸಾಧನೆಗಳಿಂದ ರಾಜ್ಯವನ್ನು ಹೆಮ್ಮೆಪಡುತ್ತಾರೆ" ಎಂದು ಅವರು ಹೇಳಿದರು.
ಇನ್ನು ಈ ಬಗ್ಗೆ ಹಿಮಾದಾಸ್ ಕೂಡ ಟ್ವಿಟ್ಟರ್ ಖಾತೆಯಲ್ಲಿ ಸಂತಸವನ್ನು ವ್ಯಕ್ತಪಡಿಸಿದ್ದಾರೆ. "ನನ್ನ ಜೀವನದ ಅತ್ಯಂತ ದೊಡ್ಡ ಕನಸೊಂದು ಇಂದು ನನಸಾಗೊರುವುದಕ್ಕೆ ನಾನು ತುಂಬಾ ಸಂತಸಗೊಂಡಿದ್ದೇನೆ. ಅಸ್ಸಾಂ ಪೋಲೀಸ್ನಲ್ಲಿ ಡಿಎಸ್ಪಿ ಆಗಿರಲು ನಾನು ಹೆಮ್ಮೆ ಪಡುತ್ತೇನೆ. ಈ ಗೌರವವನ್ನು ನಾನು ಹೆಮ್ಮೆಯಿಂದಲೇ ಸ್ವೀಕರಿಸುತ್ತೇನೆ" ಎಂದು ಟ್ವಿಟ್ ಮೂಲಕ ತಿಳಿಸಿದ್ದಾರೆ.
This News Article is a Copy of MYKHEL
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm