ಬ್ರೇಕಿಂಗ್ ನ್ಯೂಸ್
27-02-21 10:47 am Source: MYKHEL ಕ್ರೀಡೆ
ಲಂಡನ್: ಅಹ್ಮದಾಬಾದ್ನ ಮೊಟೆರಾ ಪಿಚ್ ಅನ್ನು ಸಮರ್ಥಿಸಿಕೊಂಡ ಭಾರತದ ನಾಯಕ ವಿರಾಟ್ ಕೊಹ್ಲಿ ವಿರುದ್ಧ ಇಂಗ್ಲೆಂಡ್ ಮಾಜಿ ನಾಯಕ ಅಲಾಸ್ಟೇರ್ ಕುಕ್ ಕಿಡಿಕಾರಿದ್ದಾರೆ. ಪಿಚ್ ಅನ್ನು ಕೊಹ್ಲಿ ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್ ಇನ್ ಇಂಡಿಯಾ (ಬಿಸಿಸಿಐ) ವಿಷಯದಂತೆ ಸಮರ್ಥಿಸಿಕೊಂಡರು ಎಂದು ಕುಕ್ ದೂರಿದ್ದಾರೆ.
ಮೊಟೆರಾ ಸ್ಟೇಡಿಯಂ (ಈಗಿನ ನರೇಂದ್ರ ಮೋದಿ ಸ್ಟೇಡಿಯಂ)ನಲ್ಲಿ ನಡೆದಿದ್ದ ಭಾರತ-ಇಂಗ್ಲೆಂಡ್ ತೃತೀಯ ಟೆಸ್ಟ್ನಲ್ಲಿ ಇಂಗ್ಲೆಂಡ್ 10 ವಿಕೆಟ್ಗಳ ಹೀನಾಯಕ ಸೋಲನುಭವಿಸಿತ್ತು. ಅದೂ ಅಲ್ಲದೆ 5 ದಿನಗಳ ಟೆಸ್ಟ್ ಪಂದ್ಯ ಕೇವಲ 2 ದಿನದಲ್ಲಿ ಕೊನೆಗೊಂಡಿತ್ತು. ಪಂದ್ಯದಲ್ಲಿ ಎರಡೂ ತಂಡಗಳ ಬ್ಯಾಟ್ಸ್ಮನ್ಗಳು ಪರದಾಡಿತ್ತು ಕಾಣಿಸಿತ್ತು.
ಕೊಹ್ಲಿ ಹೇಳಿಕೆಗೆ ತಿರುಗೇಟು ನೀಡಿ ಮಾತನಾಡಿದ ಅಲಾಸ್ಟೇರ್ ಕುಕ್, 'ಅದು ಬಿಸಿಸಿಐ ವಿಷಯ ಅನ್ನುವಂತೆ ಕೊಹ್ಲಿ ಪಿಚ್ ಅನ್ನು ಸಮರ್ಥಿಸಿಕೊಂಡಿದ್ದಾರೆ. ಅದು ವಿಕೆಟ್ ಅನ್ನಿಸಲು ಸಾಧ್ಯವಿಲ್ಲ. ಬ್ಯಾಟಿಂಗ್ ಮಾಡಲು ಸಾಧ್ಯವಿಲ್ಲ. ಅಷ್ಟು ಗಟ್ಟಿ ಪಿಚ್ ಅದು. ನಿಜಕ್ಕೂ ತುಂಬಾ ಗಟ್ಟಿಯಾಗಿದೆ,' ಎಂದಿದ್ದಾರೆ.
'ವಿಕೆಟ್ ಅನ್ನು ಸಮರ್ಥಿಸಿಕೊಳ್ಳುವುದಕ್ಕೆ ಕೊಹ್ಲಿ ಬ್ಯಾಟ್ಸ್ಮನ್ಗಳನ್ನು ದೂರಿದ್ದಾರೆ,' ಎಂದು ಕುಕ್ ಕೊಹ್ಲಿಗೆ ಎದುರೇಟು ನೀಡಿದ್ದಾರೆ. ಇದಕ್ಕೂ ಮುನ್ನ ಕೊಹ್ಲಿ ಪಿಚ್ ಅನ್ನು ಸರ್ಮರ್ಥಿಸಿ ಮಾತನಾಡಿದ್ದರು. ಬ್ಯಾಟಿಂಗ್ ಮಾಡಲು ತುಂಬಾ ಒಳ್ಳೆಯ ಪಿಚ್ ಇದು. ಮುಖ್ಯವಾಗಿ ಮೊದಲ ಇನ್ನಿಂಗ್ಸ್ನಲ್ಲಿ ಆಡಲು ಚೆನ್ನಾಗಿತ್ತು ಎಂದಿದ್ದರು.
This News Article is a Copy of MYKHEL
12-12-25 08:47 pm
Bangalore Correspondent
Yatnal, Dk Shivakumar, Vijayendra: ಡಿಕೆ ಸಿಎಂ,...
12-12-25 07:47 pm
ಅಧಿವೇಶನ ಮುಗಿದ ತಕ್ಷಣವೇ ಡಿಕೆಶಿ ಮುಖ್ಯಮಂತ್ರಿಯಾಗುತ...
12-12-25 03:18 pm
ಅಧಿವೇಶನ ಮಧ್ಯೆಯೂ ಡಿಕೆಶಿ ಆಪ್ತ ಶಾಸಕರು, ಸಚಿವರ ಡಿನ...
12-12-25 03:15 pm
ನಾಯಕತ್ವ ಗೊಂದಲ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಮಾತ...
12-12-25 01:36 pm
12-12-25 11:00 pm
HK News Desk
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
ಶಾಲೆಗಳಲ್ಲಿ ವಂದೇ ಮಾತರಂ ಹಾಡುವುದು ಕಡ್ಡಾಯಗೊಳಿಸಿ ;...
10-12-25 10:54 pm
12-12-25 10:28 pm
Mangalore Correspondent
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧ ಪೂರೈಕೆ ; ಅಧಿಕ...
12-12-25 02:02 pm
Mangalore Jail Inmate, Death: ಎದೆನೋವು ; ಉಡುಪಿ...
11-12-25 10:55 pm
ದೈವದ ಚಾಕರಿ ಮಾಡುವವರಿಗೆ ಮಾಸಾಶನ, ಸರ್ಕಾರಿ ಸವಲತ್ತು...
11-12-25 04:21 pm
12-12-25 01:58 pm
Mangalore Correspondent
Hassan Crime, Murder: ಸ್ನೇಹಿತನನ್ನು ಪಾರ್ಟಿಗೆ ಕ...
11-12-25 09:53 pm
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm
ಪುತ್ತೂರಿನಲ್ಲಿ ನಿಲ್ಲಿಸಿದ್ದ ಲಾರಿಯಿಂದ 21 ಲಕ್ಷ ಮೌ...
09-12-25 04:33 pm