ಬ್ರೇಕಿಂಗ್ ನ್ಯೂಸ್
27-02-21 10:47 am Source: MYKHEL ಕ್ರೀಡೆ
ಲಂಡನ್: ಅಹ್ಮದಾಬಾದ್ನ ಮೊಟೆರಾ ಪಿಚ್ ಅನ್ನು ಸಮರ್ಥಿಸಿಕೊಂಡ ಭಾರತದ ನಾಯಕ ವಿರಾಟ್ ಕೊಹ್ಲಿ ವಿರುದ್ಧ ಇಂಗ್ಲೆಂಡ್ ಮಾಜಿ ನಾಯಕ ಅಲಾಸ್ಟೇರ್ ಕುಕ್ ಕಿಡಿಕಾರಿದ್ದಾರೆ. ಪಿಚ್ ಅನ್ನು ಕೊಹ್ಲಿ ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್ ಇನ್ ಇಂಡಿಯಾ (ಬಿಸಿಸಿಐ) ವಿಷಯದಂತೆ ಸಮರ್ಥಿಸಿಕೊಂಡರು ಎಂದು ಕುಕ್ ದೂರಿದ್ದಾರೆ.
ಮೊಟೆರಾ ಸ್ಟೇಡಿಯಂ (ಈಗಿನ ನರೇಂದ್ರ ಮೋದಿ ಸ್ಟೇಡಿಯಂ)ನಲ್ಲಿ ನಡೆದಿದ್ದ ಭಾರತ-ಇಂಗ್ಲೆಂಡ್ ತೃತೀಯ ಟೆಸ್ಟ್ನಲ್ಲಿ ಇಂಗ್ಲೆಂಡ್ 10 ವಿಕೆಟ್ಗಳ ಹೀನಾಯಕ ಸೋಲನುಭವಿಸಿತ್ತು. ಅದೂ ಅಲ್ಲದೆ 5 ದಿನಗಳ ಟೆಸ್ಟ್ ಪಂದ್ಯ ಕೇವಲ 2 ದಿನದಲ್ಲಿ ಕೊನೆಗೊಂಡಿತ್ತು. ಪಂದ್ಯದಲ್ಲಿ ಎರಡೂ ತಂಡಗಳ ಬ್ಯಾಟ್ಸ್ಮನ್ಗಳು ಪರದಾಡಿತ್ತು ಕಾಣಿಸಿತ್ತು.
ಕೊಹ್ಲಿ ಹೇಳಿಕೆಗೆ ತಿರುಗೇಟು ನೀಡಿ ಮಾತನಾಡಿದ ಅಲಾಸ್ಟೇರ್ ಕುಕ್, 'ಅದು ಬಿಸಿಸಿಐ ವಿಷಯ ಅನ್ನುವಂತೆ ಕೊಹ್ಲಿ ಪಿಚ್ ಅನ್ನು ಸಮರ್ಥಿಸಿಕೊಂಡಿದ್ದಾರೆ. ಅದು ವಿಕೆಟ್ ಅನ್ನಿಸಲು ಸಾಧ್ಯವಿಲ್ಲ. ಬ್ಯಾಟಿಂಗ್ ಮಾಡಲು ಸಾಧ್ಯವಿಲ್ಲ. ಅಷ್ಟು ಗಟ್ಟಿ ಪಿಚ್ ಅದು. ನಿಜಕ್ಕೂ ತುಂಬಾ ಗಟ್ಟಿಯಾಗಿದೆ,' ಎಂದಿದ್ದಾರೆ.
'ವಿಕೆಟ್ ಅನ್ನು ಸಮರ್ಥಿಸಿಕೊಳ್ಳುವುದಕ್ಕೆ ಕೊಹ್ಲಿ ಬ್ಯಾಟ್ಸ್ಮನ್ಗಳನ್ನು ದೂರಿದ್ದಾರೆ,' ಎಂದು ಕುಕ್ ಕೊಹ್ಲಿಗೆ ಎದುರೇಟು ನೀಡಿದ್ದಾರೆ. ಇದಕ್ಕೂ ಮುನ್ನ ಕೊಹ್ಲಿ ಪಿಚ್ ಅನ್ನು ಸರ್ಮರ್ಥಿಸಿ ಮಾತನಾಡಿದ್ದರು. ಬ್ಯಾಟಿಂಗ್ ಮಾಡಲು ತುಂಬಾ ಒಳ್ಳೆಯ ಪಿಚ್ ಇದು. ಮುಖ್ಯವಾಗಿ ಮೊದಲ ಇನ್ನಿಂಗ್ಸ್ನಲ್ಲಿ ಆಡಲು ಚೆನ್ನಾಗಿತ್ತು ಎಂದಿದ್ದರು.
This News Article is a Copy of MYKHEL
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm