ಬ್ರೇಕಿಂಗ್ ನ್ಯೂಸ್
27-02-21 10:47 am Source: MYKHEL ಕ್ರೀಡೆ
ಲಂಡನ್: ಅಹ್ಮದಾಬಾದ್ನ ಮೊಟೆರಾ ಪಿಚ್ ಅನ್ನು ಸಮರ್ಥಿಸಿಕೊಂಡ ಭಾರತದ ನಾಯಕ ವಿರಾಟ್ ಕೊಹ್ಲಿ ವಿರುದ್ಧ ಇಂಗ್ಲೆಂಡ್ ಮಾಜಿ ನಾಯಕ ಅಲಾಸ್ಟೇರ್ ಕುಕ್ ಕಿಡಿಕಾರಿದ್ದಾರೆ. ಪಿಚ್ ಅನ್ನು ಕೊಹ್ಲಿ ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್ ಇನ್ ಇಂಡಿಯಾ (ಬಿಸಿಸಿಐ) ವಿಷಯದಂತೆ ಸಮರ್ಥಿಸಿಕೊಂಡರು ಎಂದು ಕುಕ್ ದೂರಿದ್ದಾರೆ.
ಮೊಟೆರಾ ಸ್ಟೇಡಿಯಂ (ಈಗಿನ ನರೇಂದ್ರ ಮೋದಿ ಸ್ಟೇಡಿಯಂ)ನಲ್ಲಿ ನಡೆದಿದ್ದ ಭಾರತ-ಇಂಗ್ಲೆಂಡ್ ತೃತೀಯ ಟೆಸ್ಟ್ನಲ್ಲಿ ಇಂಗ್ಲೆಂಡ್ 10 ವಿಕೆಟ್ಗಳ ಹೀನಾಯಕ ಸೋಲನುಭವಿಸಿತ್ತು. ಅದೂ ಅಲ್ಲದೆ 5 ದಿನಗಳ ಟೆಸ್ಟ್ ಪಂದ್ಯ ಕೇವಲ 2 ದಿನದಲ್ಲಿ ಕೊನೆಗೊಂಡಿತ್ತು. ಪಂದ್ಯದಲ್ಲಿ ಎರಡೂ ತಂಡಗಳ ಬ್ಯಾಟ್ಸ್ಮನ್ಗಳು ಪರದಾಡಿತ್ತು ಕಾಣಿಸಿತ್ತು.
ಕೊಹ್ಲಿ ಹೇಳಿಕೆಗೆ ತಿರುಗೇಟು ನೀಡಿ ಮಾತನಾಡಿದ ಅಲಾಸ್ಟೇರ್ ಕುಕ್, 'ಅದು ಬಿಸಿಸಿಐ ವಿಷಯ ಅನ್ನುವಂತೆ ಕೊಹ್ಲಿ ಪಿಚ್ ಅನ್ನು ಸಮರ್ಥಿಸಿಕೊಂಡಿದ್ದಾರೆ. ಅದು ವಿಕೆಟ್ ಅನ್ನಿಸಲು ಸಾಧ್ಯವಿಲ್ಲ. ಬ್ಯಾಟಿಂಗ್ ಮಾಡಲು ಸಾಧ್ಯವಿಲ್ಲ. ಅಷ್ಟು ಗಟ್ಟಿ ಪಿಚ್ ಅದು. ನಿಜಕ್ಕೂ ತುಂಬಾ ಗಟ್ಟಿಯಾಗಿದೆ,' ಎಂದಿದ್ದಾರೆ.
'ವಿಕೆಟ್ ಅನ್ನು ಸಮರ್ಥಿಸಿಕೊಳ್ಳುವುದಕ್ಕೆ ಕೊಹ್ಲಿ ಬ್ಯಾಟ್ಸ್ಮನ್ಗಳನ್ನು ದೂರಿದ್ದಾರೆ,' ಎಂದು ಕುಕ್ ಕೊಹ್ಲಿಗೆ ಎದುರೇಟು ನೀಡಿದ್ದಾರೆ. ಇದಕ್ಕೂ ಮುನ್ನ ಕೊಹ್ಲಿ ಪಿಚ್ ಅನ್ನು ಸರ್ಮರ್ಥಿಸಿ ಮಾತನಾಡಿದ್ದರು. ಬ್ಯಾಟಿಂಗ್ ಮಾಡಲು ತುಂಬಾ ಒಳ್ಳೆಯ ಪಿಚ್ ಇದು. ಮುಖ್ಯವಾಗಿ ಮೊದಲ ಇನ್ನಿಂಗ್ಸ್ನಲ್ಲಿ ಆಡಲು ಚೆನ್ನಾಗಿತ್ತು ಎಂದಿದ್ದರು.
This News Article is a Copy of MYKHEL
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 09:54 am
HK News Desk
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
05-02-26 11:03 pm
Mangalore Correspondent
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm