ಬ್ರೇಕಿಂಗ್ ನ್ಯೂಸ್
27-02-21 02:55 pm Source: MYKHEL ಕ್ರೀಡೆ
ಅಹ್ಮದಾಬಾದ್: ಟೀಮ್ ಇಂಡಿಯಾದ ಪ್ರಮುಖ ಬೌಲರ್ ಜಸ್ಪ್ರೀತ್ ಬೂಮ್ರಾ ಮುಂಬರಲಿರುವ ಭಾರತ-ಇಂಗ್ಲೆಂಡ್ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಆಡುತ್ತಿಲ್ಲ. ವೈಯಕ್ತಿಕ ಕಾರಣದಿಂದ ಬೂಮ್ರಾ ಕೊನೇ ಟೆಸ್ಟ್ಗಾಗಿ ಪ್ರಕಟಿತ ತಂಡದಿಂದ ಹೊರ ನಡೆದಿದ್ದಾರೆ. ಬೂಮ್ರಾ ಬದಲಿಗೆ ಬೇರೆ ಆಟಗಾರರನ್ನು ಬಿಸಿಸಿಐ ಹೆಸರಿಸಿಲ್ಲ.
ರೂಟ್ ಹೇಳಿದ್ದೇನು ಗೊತ್ತಾ?! 27ರ ಹರೆಯದ ಜಸ್ಪ್ರೀತ್ ಬೂಮ್ರಾ, ಅಹ್ಮದಾಬಾದ್ನಲ್ಲಿ ನಡೆದಿದ್ದ ಮೂರನೇ ಟೆಸ್ಟ್ (ಡೇ-ನೈಟ್ ಟೆಸ್ಟ್)ನ ಪ್ಲೇಯಿಂಗ್ XIನಲ್ಲಿ ಕಾಣಸಿಕೊಂಡಿದ್ದರು. ಆದರೆ ಮೊದಲ ಇನ್ನಿಂಗ್ಸ್ನಲ್ಲಿ ಕೇವಲ 6 ಓವರ್ ಎಸೆದಿದ್ದರು. ಅಲ್ಲಿನ ಪಿಚ್ ಸ್ಪಿನ್ನರ್ಗಳಿಗೆ ಹೆಚ್ಚು ಅನುಕೂಲಕರವಾಗಿದ್ದರಿಂದ ಆ ಬಳಿಕ ಓವರ್ ಎಸೆಯಲು ಬೂಮ್ರಾಗೆ ಅವಕಾಶ ಲಭಿಸಿರಲಿಲ್ಲ.
ಈಗ ತಂಡದಿಂದ ಹೊರ ಬಿದ್ದಿರುವ ಬೂಮ್ರಾ, ಈ ಟೆಸ್ಟ್ ಸರಣಿಯ ಎರಡು ಟೆಸ್ಟ್ ಪಂದ್ಯಗಳಲ್ಲಿ 48 ಓವರ್ ಎಸೆದು 4 ವಿಕೆಟ್ ಪಡೆದಂತಾಗಿದೆ. ಚೆನ್ನೈನಲ್ಲಿ ನಡೆದಿದ್ದ ದ್ವಿತೀಯ ಟೆಸ್ಟ್ನಲ್ಲಿ ಬೂಮ್ರಾ ವಿಶ್ರಾಂತಿಯಲ್ಲಿದ್ದರು. ಸದ್ಯದ ತಂಡದ ವೇಗಿಗಳಲ್ಲಿ ಮೊಹಮ್ಮದ್ ಸಿರಾಜ್, ಇಶಾಂತ್ ಶರ್ಮಾ ಮತ್ತು ಉಮೇಶ್ ಯಾದವ್ ಇದ್ದಾರೆ.
ವಿರಾಟ್ ಕೊಹ್ಲಿ (ಸಿ), ರೋಹಿತ್ ಶರ್ಮಾ, ಮಾಯಾಂಕ್ ಅಗರ್ವಾಲ್, ಶುಬ್ಮನ್ ಗಿಲ್, ಚೇತೇಶ್ವರ ಪೂಜಾರ, ಅಜಿಂಕ್ಯ ರಹಾನೆ (ಉಪನಾಯಕ), ಕೆ.ಎಲ್. ರಾಹುಲ್, ಹಾರ್ದಿಕ್ ಪಾಂಡ್ಯ, ರಿಷಭ್ ಪಂತ್ (ವಿಕೆಟ್ ಕೀಪರ್), ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಆರ್ ಅಶ್ವಿನ್ , ಕುಲದೀಪ್ ಯಾದವ್, ಆಕ್ಸಾರ್ ಪಟೇಲ್, ವಾಷಿಂಗ್ಟನ್ ಸುಂದರ್, ಇಶಾಂತ್ ಶರ್ಮಾ, ಎಂಡಿ ಸಿರಾಜ್, ಉಮೇಶ್ ಯಾದವ್
This News Article Is A Copy Of MYKHEL
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm