ಬ್ರೇಕಿಂಗ್ ನ್ಯೂಸ್
27-02-21 08:59 pm Source: MYKHEL ಕ್ರೀಡೆ
ಭಾರತದ ಕ್ರಿಕೆಟಿಗರಾದ ಯೂಸುಫ್ ಪಠಾಣ್, ನಮನ್ ಓಜಾ ಮತ್ತು ವಿನಯ್ ಕುಮಾರ್ ಇತ್ತೀಚೆಗಷ್ಟೇ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದರು. ಆಟ ನಿಲ್ಲಿಸಿದ ಈ ಎಲ್ಲಾ ಆಟಗಾರರೊಂದಿಗೆ ಇನ್ನೊಂದಿಷ್ಟು ದಂತಕತೆಗಳು ಭಾರತ ಪರ ಮತ್ತೆ ಮೈದಾನಕ್ಕಿಳಿಯಲಿದ್ದಾರೆ.
ಮಾರ್ಚ್ 5ರಿಂದ ಆರಂಭಗೊಳ್ಳಲಿರುವ ರೋಡ್ ಸೇಫ್ಟಿ ವರ್ಲ್ಡ್ ಸೀರೀಸ್ ಟೂರ್ನಿಯಲ್ಲಿ ಭಾರತದ ಕ್ರಿಕೆಟ್ ದಿಗ್ಗಜರೆಲ್ಲ ಮತ್ತೆ ಮೈದಾನಕ್ಕಿಳಿಯಲಿದ್ದಾರೆ. ಈ ಟೂರ್ನಿಗೆ ಸಂಬಂಧಿಸಿ ಭಾರತದ ಬಲಿಷ್ಠ ತಂಡ ಪ್ರಕಟಗೊಂಡಿದೆ.
2021ರ ರೋಡ್ ಸೇಫ್ಟಿ ವರ್ಲ್ಡ್ ಸೀರೀಸ್ ನಲ್ಲಿ ಟೀಮ್ ಇಂಡಿಯಾ ಪರ ಮಾಜಿ ಬ್ಯಾಟ್ಸ್ಮನ್ ಗಳಾದ ಸಚಿನ್ ತೆಂಡೂಲ್ಕರ್ ಮತ್ತು ವೀರೇಂದ್ರ ಸೆಹ್ವಾಗ್ ಆರಂಭಿಕರಾಗಿ ಆಡಲಿದ್ದಾರೆ. ಸಿಕ್ಸರ್ ಕಿಂಗ್ ಯುವರಾಜ್ ಕೂಡ ಭಾರತ ತಂಡಕ್ಕೆ ಬಲ ತುಂಬಲಿದ್ದಾರೆ.
ರೋಡ್ ಸೇಫ್ಟಿ ವರ್ಲ್ಡ್ ಸೀರೀಸ್ ಗೆ ಭಾರತ ತಂಡ
ಸಚಿನ್ ತೆಂಡೂಲ್ಕರ್, ವೀರೇಂದ್ರ ಸೆಹ್ವಾಗ್, ಯುವರಾಜ್ ಸಿಂಗ್, ಮೊಹಮ್ಮದ್ ಕೈಫ್, ಪ್ರಗ್ಯಾನ್ ಓಜಾ, ನೋಯೆಲ್ ಡೇವಿಡ್, ಮುನಾಫ್ ಪಟೇಲ್, ಇರ್ಫಾನ್ ಪಠಾಣ್, ಮನ್ಪ್ರೀತ್ ಗೋನಿ, ಯೂಸುಫ್ ಪಠಾಣ್, ನಮನ್ ಓಜಾ, ಎಸ್ ಬದ್ರಿನಾಥ್ ಮತ್ತು ವಿನಯ್ ಕುಮಾರ್.
This News Article Is A Copy Of MYKHEL
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 09:54 am
HK News Desk
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
05-02-26 11:03 pm
Mangalore Correspondent
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm