ಬ್ರೇಕಿಂಗ್ ನ್ಯೂಸ್
27-02-21 08:59 pm Source: MYKHEL ಕ್ರೀಡೆ
ಭಾರತದ ಕ್ರಿಕೆಟಿಗರಾದ ಯೂಸುಫ್ ಪಠಾಣ್, ನಮನ್ ಓಜಾ ಮತ್ತು ವಿನಯ್ ಕುಮಾರ್ ಇತ್ತೀಚೆಗಷ್ಟೇ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದರು. ಆಟ ನಿಲ್ಲಿಸಿದ ಈ ಎಲ್ಲಾ ಆಟಗಾರರೊಂದಿಗೆ ಇನ್ನೊಂದಿಷ್ಟು ದಂತಕತೆಗಳು ಭಾರತ ಪರ ಮತ್ತೆ ಮೈದಾನಕ್ಕಿಳಿಯಲಿದ್ದಾರೆ.
ಮಾರ್ಚ್ 5ರಿಂದ ಆರಂಭಗೊಳ್ಳಲಿರುವ ರೋಡ್ ಸೇಫ್ಟಿ ವರ್ಲ್ಡ್ ಸೀರೀಸ್ ಟೂರ್ನಿಯಲ್ಲಿ ಭಾರತದ ಕ್ರಿಕೆಟ್ ದಿಗ್ಗಜರೆಲ್ಲ ಮತ್ತೆ ಮೈದಾನಕ್ಕಿಳಿಯಲಿದ್ದಾರೆ. ಈ ಟೂರ್ನಿಗೆ ಸಂಬಂಧಿಸಿ ಭಾರತದ ಬಲಿಷ್ಠ ತಂಡ ಪ್ರಕಟಗೊಂಡಿದೆ.
2021ರ ರೋಡ್ ಸೇಫ್ಟಿ ವರ್ಲ್ಡ್ ಸೀರೀಸ್ ನಲ್ಲಿ ಟೀಮ್ ಇಂಡಿಯಾ ಪರ ಮಾಜಿ ಬ್ಯಾಟ್ಸ್ಮನ್ ಗಳಾದ ಸಚಿನ್ ತೆಂಡೂಲ್ಕರ್ ಮತ್ತು ವೀರೇಂದ್ರ ಸೆಹ್ವಾಗ್ ಆರಂಭಿಕರಾಗಿ ಆಡಲಿದ್ದಾರೆ. ಸಿಕ್ಸರ್ ಕಿಂಗ್ ಯುವರಾಜ್ ಕೂಡ ಭಾರತ ತಂಡಕ್ಕೆ ಬಲ ತುಂಬಲಿದ್ದಾರೆ.
ರೋಡ್ ಸೇಫ್ಟಿ ವರ್ಲ್ಡ್ ಸೀರೀಸ್ ಗೆ ಭಾರತ ತಂಡ
ಸಚಿನ್ ತೆಂಡೂಲ್ಕರ್, ವೀರೇಂದ್ರ ಸೆಹ್ವಾಗ್, ಯುವರಾಜ್ ಸಿಂಗ್, ಮೊಹಮ್ಮದ್ ಕೈಫ್, ಪ್ರಗ್ಯಾನ್ ಓಜಾ, ನೋಯೆಲ್ ಡೇವಿಡ್, ಮುನಾಫ್ ಪಟೇಲ್, ಇರ್ಫಾನ್ ಪಠಾಣ್, ಮನ್ಪ್ರೀತ್ ಗೋನಿ, ಯೂಸುಫ್ ಪಠಾಣ್, ನಮನ್ ಓಜಾ, ಎಸ್ ಬದ್ರಿನಾಥ್ ಮತ್ತು ವಿನಯ್ ಕುಮಾರ್.
This News Article Is A Copy Of MYKHEL
05-09-25 11:15 pm
Bangalore Correspondent
ಭೋವಿ ಅಭಿವೃದ್ಧಿ ನಿಗಮದಲ್ಲಿ ಕಮಿಷನ್ ವಸೂಲಿ ; ಅಧ್ಯಕ...
05-09-25 07:55 pm
ಡಿಸಿಎಂ ಡಿಕೆಶಿ ಬೆಂಬಲಿಗರ ಹತ್ತಾರು ಕೇಸು ಸೇರಿದಂತೆ...
05-09-25 05:40 pm
ಕಾಂಗ್ರೆಸಿನ ಯಾರ ಮನೆಯ ನಾಯಿ ಸ್ವಾತಂತ್ರ್ಯಕ್ಕಾಗಿ ಹೋ...
03-09-25 09:00 pm
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
04-09-25 08:47 pm
HK News Desk
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
ಯಮ‘ಕಂಪನ’ ; ತಾಲಿಬಾನಿಗಳ ನೆಲೆ ಈಗ ಗಢಗಢ..ಭೂಕಂಪಕ್ಕೆ...
03-09-25 07:18 pm
05-09-25 08:12 pm
Mangalore Correspondent
ತಡರಾತ್ರಿ ಫಾಸ್ಟ್ ಫುಡ್ ಗೌಜಿ ಪ್ರಶ್ನಿಸಿದ್ದಕ್ಕೆ ಸಿ...
05-09-25 05:09 pm
ಸೌಜನ್ಯಾ ಕೊಲೆ ಪ್ರಕರಣವನ್ನು ಮುಚ್ಚಿ ಹಾಕಿದ್ದೇ ಆರ್....
04-09-25 11:07 pm
Dharmasthala, Sameer Md, House Raid: ಧರ್ಮಸ್ಥಳ...
04-09-25 10:29 pm
Brijesh Chowta, Mangalore: ಜಿಎಸ್ಟಿ ಹೊರೆ ಇಳಿಸಿ...
04-09-25 07:57 pm
05-09-25 10:53 pm
Mangalore Correspondent
Mukka Murder, Mangalore, Crime: ಪತ್ನಿಯ ಅಶ್ಲೀಲ...
05-09-25 10:26 pm
Atm robbery, Ullal, Kotekar, Mangalore: ಕೋಟೆಕ...
05-09-25 08:36 pm
16 ವರ್ಷಗಳ ಹಳೆ ಪ್ರಕರಣದಲ್ಲಿ ಶಿಕ್ಷೆ ; ಬ್ರಹ್ಮಾವರದ...
05-09-25 12:34 pm
ಹಟ್ಟಿಯಲ್ಲಿದ್ದ ಹಸುವನ್ನು ನಡುರಾತ್ರಿ ಎಳೆದೊಯ್ದು ರೈ...
05-09-25 11:43 am