ಬ್ರೇಕಿಂಗ್ ನ್ಯೂಸ್
01-03-21 02:29 pm Source: MYKHEL ಕ್ರೀಡೆ
ಅಹ್ಮದಾಬಾದ್ನಲ್ಲಿ ನಡೆ ಭಾರತ ಹಾಗೂ ಇಂಗ್ಲೆಂಡ್ ನಡಿವಿನ ಟೆಸ್ಟ್ ಸರಣಿಯ ಮೂರನೇ ಪಂದ್ಯ ಎರಡನೇ ದಿನಕ್ಕೆ ಅಂತ್ಯವಾದ ಬಳಿಕ ಸಾಕಷ್ಟು ಚರ್ಚೆಗಳು ನಡೆದಿದೆ. ಅದರಲ್ಲೂ ಅಹ್ಮದಾಬಾದ್ ಪಿಚ್ ಬಗ್ಗೆ ಇಂಗ್ಲೆಂಡ್ ಮಾಜಿ ಆಟಗಾರರು ಟೀಕೆಯನ್ನು ವ್ಯಕ್ತಪಡಿಸಿರುವುದು ಚರ್ಚೆಯ ಕೇಂದ್ರ ಬಿಂದುವಾಗಿದೆ. ಆದರೆ ಪಿಚ್ಅನ್ನು ಸಮರ್ಥನೆ ಮಾಡಿಕೊಂಡು ಹಲವಾರು ಮಾಜಿ ಆಟಗಾರರು ಕೂಡ ಮಾತನಾಡಿದ್ದಾರೆ.
ಈಗ ವೆಸ್ಟ್ ಇಂಡೀಸ್ ಕ್ರಿಕೆಟ್ ತಂಡದ ದಿಗ್ಗಜ ಕ್ರಿಕೆಟಿಗ ಮಾಜಿ ಆಟಗಾರ ವಿವಿಯನ್ ರಿಚರ್ಡ್ಸ್ ಕೂಡ ಈ ವಿಚಾರವಾಗಿ ಮಾತನಾಡಿದ್ದಾರೆ. ಆದರೆ ವೆಸ್ಟ್ ಇಂಡೀಸ್ನ ಈ ದಿಗ್ಗಜ ಇಂಗ್ಲೆಂಡ್ ಮಾಜಿ ಆಟಗಾರರ ಟೀಕೆಗಳಿಗೆ ಕಠಿಣ ಮಾತುಗಳಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.
ಸ್ಪಿನ್ ನೆಲದಲ್ಲಿ ತಿರುವು ಪಡೆಯುವಂತಾ ಟ್ರ್ಯಾಕ್ಗಳನ್ನು ಹೊಂದಿರುವುದು ಆಶ್ಚರ್ಯ ತರುವಂತಾ ಸಂಗತಿಯಲ್ಲ ಎಂದು ರಿಚರ್ಡ್ಸ್ ಹೇಳಿದ್ದಾರೆ. ಇದರ ಜೊತೆಗೆ ಇಂಗ್ಲೆಂಡ್ನ ಮಾಜಿ ಆಟಗಾರರು ರೋಧನೆ ನರಳುವಿಕೆಯನ್ನು ನಿಲ್ಲಿಸಿ ಪ್ರವಾಸಿ ತಂಡದ ಆಟಗಾರಿಗೆ ಆಟದಲ್ಲಿ ಗುಣಮಟ್ಟವನ್ನು ಹೆಚ್ಚಿಸಬೇಕು ಎಂದು ತಿಳಿಸುವಂತೆ ಹೇಳಿದ್ದಾರೆ.
"ಜನರು ಏನು ಆಡುತ್ತಿದ್ದಾರೆ ಎಂನುದನ್ನು ಮರೆತಿರುವಂತೆ ಭಾಸವಾಗುತ್ತಿದೆ. ನೀವು ಭಾರತಕ್ಕೆ ಪ್ರವಾಸ ಮಾಡುತ್ತಿದ್ದೀರಿ ಎಂಬುದಾದರೆ ಸ್ಪಿನ್ ದಾಳಿಯನ್ನು ನೀವು ನಿರೀಕ್ಷಿಸಬೇಕು. ಯಾಕೆಂದರೆ ನೀವಿ ಸ್ಪಿನ್ ನೆಲಕ್ಕೆ ತೆರುತ್ತಿದ್ದೀರಿ. ನೀವು ಯಾವ ಹೋರಾಟಕ್ಕೆ ತೆರಖುತ್ತಿದ್ದೀರಿ ಎಂದು ಅರಿತು ಅದಕ್ಕಾಗಿ ನಿಮ್ಮನ್ನು ತಳಮಟ್ಟದಲ್ಲಿಯೇ ಸಿದ್ಧಪಡಿಸಿಕೊಂಡಿರಬೇಕು" ಎಂದಿದ್ದಾರೆ ವಿವಿಯನ್ ರಿಚರ್ಡ್ಸ್.
ಇನ್ನು ಇದೇ ನಾಲ್ಕನೇ ಪಂದ್ಯವನ್ನು ಕೂಡ ನರೇಂದ್ರ ಮೋದಿ ಸ್ಟೇಡಿಯಂನಲ್ಲಿಯೇ ಆಡುತ್ತಿರುವ ಹಿನ್ನೆಲೆಯಲ್ಲಿ ಆ ಪಂದ್ಯಕ್ಕೂ ಮೂರನೇ ಪಂದ್ಯದ ಮಾದರಿಯಲ್ಲಿಯೇ ಪಿಚ್ ತಯಾರಿಸಬೇಕು ಎಂದು ರಿಚರ್ಡ್ಸ್ ಸಲಹೆ ನೀಡಿದ್ದಾರೆ. ನಾಲ್ಕನೇ ಪಂದ್ಯ ಮಾರ್ಚ್ 4ರಿಂದ ಆರಂಭವಾಗಲಿದೆ.
This News Article Is A Copy Of MYKHEL
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 12:35 pm
HK News Staffer
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm