ಬ್ರೇಕಿಂಗ್ ನ್ಯೂಸ್
02-03-21 11:06 am Source: MYKHEL ಕ್ರೀಡೆ
ವಿಜಯ್ ಹಜಾರೆ ಟೂರ್ನಿಯಲ್ಲಿ ಕರ್ನಾಟಕ ಅದ್ಭುತವಾಗಿ ಪ್ರದರ್ಶನ ನೀಡುತ್ತಿದ್ದು ಕ್ವಾರ್ಟರ್ ಫೈನಲ್ ಹಂತಕ್ಕೆ ಪ್ರವೇಶವನ್ನು ಪಡೆದುಕೊಂಡಿದೆ. ಈ ಹಂತಕ್ಕೆ ಕರ್ನಾಟಕ ಮತ್ತಷ್ಟು ಬಲಿಷ್ಠವಾಗಿ ಕಾಣಿಸಿಕೊಳ್ಳಲಿದೆ. ಅದಕ್ಕೆ ಕಾರಣ ಕರ್ನಾಟಕ ತಂಡಕ್ಕೆ ಇಬ್ಬರು ಅನುಭವಿ ಆಟಗಾರರು ಸೇರಿಕೊಳ್ಳಲಿದ್ದಾರೆ.
ಮನೀಶ್ ಪಾಂಡೆ ಹಾಗೂ ಕೃಷ್ಣಪ್ಪ ಗೌತಮ್ ಕರ್ನಾಟಕ ತಂಡವನ್ನು ಮುಂದಿನ ಹಂತದ ವೇಳೆಗೆ ಸೇರಿಕೊಳ್ಳಲಿದ್ದಾರೆ. ಈ ಬಗ್ಗೆ ಸೋಮವಾರ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೊಸಿಯೇಶನ್ ಸ್ಪಷ್ಟವಾಗಿ ಮಾಹಿತಿಯನ್ನು ನೀಡಿದೆ. ಈ ಅನುಭವಿ ಆಟಗಾರರ ಸೇರ್ಪಡೆ ಕರ್ನಾಟಕ ತಂಡಕ್ಕೆ ದೊಡ್ಡ ಬಲವನ್ನು ನೀಡಲಿದೆ ಎಂಬುದರಲ್ಲಿ ಅನುಮಾನವಿಲ್ಲ.
ಗಾಯಗೊಂಡಿದ್ದ ಮನೀಶ್ ಪಾಂಡೆ ಈಗ ಸಂಪೂರ್ಣವಾಗಿ ಚೇತರಿಕೆಯನ್ನು ಕಂಡಿದ್ದಾರೆ. ಮತ್ತೊಂದೆಡೆ ಟೀಮ್ ಇಂಡಿಯಾದ ನೆಟ್ ಬೌಲರ್ ಆಗಿ ತೆರಳಿದ್ದ ಕೆ ಗೌತಮ್ ಅವರನ್ನು ಬಿಡುಗಡೆಗೊಳಿಸಲಾಗಿದೆ. ಹೀಗಾಗಿ ಈ ಇಬ್ಬರೂ ರಾಜ್ಯ ತಂಡವನ್ನು ಪ್ರತಿನಿಧಿಸುವ ಅವಕಾಶವನ್ನು ಪಡೆದುಕೊಂಡಿದ್ದಾರೆ.
ವಿಜಯ್ ಹಜಾರೆ ಟ್ರೋಫಿಯಲ್ಲಿ 'ಎಲೈಟ್ ಗ್ರೂಫ್ ಸಿ'ಯಲ್ಲಿರುವ ಕರ್ನಾಟಕ ಆಡಿದ ಐದು ಪಂದ್ಯಗಳಲ್ಲಿ ನಾಲ್ಕರಲ್ಲಿ ಗೆಲುವು ಕಂಡಿದೆ. ಈ ಮೂಲಕ ಅಂಕಪಟ್ಟಿಯಲ್ಲಿ ಮೊದಲ ಸ್ಥಾನವನ್ನು ಪಡೆದುಕೊಂಡಿದ್ದು ಈಗಾಗಲೇ ಕ್ವಾರ್ಟರ್ ಫೈನಲ್ ಹಂತಕ್ಕೆ ಪ್ರವೇಶವನ್ನು ಪಡೆದುಕೊಂಡಿದೆ.
ಕರ್ನಾಟಕ ತಂಡದ ಅಗ್ರ ಕ್ರಮಾಂಕದ ಆಟಗಾರರು ಅತ್ಯುತ್ತಮ ಫಾರ್ಮ್ನಲ್ಲಿದ್ದು ತಂಡಕ್ಕೆ ಸಾಕಷ್ಟು ಕೊಡುಗೆಯನ್ನು ನೀಡಿದ್ದಾರೆ. ದೇವದತ್ ಪಡಿಕ್ಕಲ್ ಹಾಗೂ ನಾಯಕ ಆರ್ ಸಮರ್ಥ್ ಅದ್ಭುತವಾಗಿ ಪ್ರದರ್ಶನ ನೀಡುತ್ತಿದ್ದಾರೆ. ಸತತ ಮೂರನೇ ಶತಕವನ್ನು ದಾಖಲಿಸಿ ಮಿಂಚಿದ್ದಾರೆ ದೇವದತ್ ಪಡಿಕ್ಕಲ್.
This News Article Is A Copy Of MYKHEL
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 09:54 am
HK News Desk
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
06-02-26 03:09 pm
Mangalore Correspondent
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
ನಂತೂರಿನಿಂದ ಬೈಕಂಪಾಡಿಗೆ ಫ್ಲೈ ಓವರ್ ಪ್ರಸ್ತಾಪ ; ಮಾ...
05-02-26 11:03 pm
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
06-02-26 01:36 pm
HK News Desk
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm