ಬ್ರೇಕಿಂಗ್ ನ್ಯೂಸ್
02-03-21 03:19 pm Source: MYKHEL ಕ್ರೀಡೆ
ಭಾರತ ಹಾಗೂ ಇಂಗ್ಲೆಂಡ್ ತಂಡಗಳು ಟೆಸ್ಟ್ ಸರಣಿಯ ಅಂತಿಮ ಟೆಸ್ಟ್ ಪಂದ್ಯವನ್ನಾಡಲು ಕ್ಷಣಗಣನೆ ಆರಂಭವಾಗಿದ್ದರೆ ಅತ್ತ ಆಸ್ಟ್ರೇಲಿಯಾ ಕ್ರಿಕೆಟ್ ತಂಡ ಹಾಗೂ ಅಭಿಮಾನಿಗಳು ಕೂಡ ಈ ಪಂದ್ಯವನ್ನು ಸಾಕಷ್ಟು ಕುತೂಹಲದಿಂದ ಎದುರು ನೋಡುತ್ತಿದ್ದಾರೆ. ಈ ಪಂದ್ಯ ಭಾರತ ಹಾಗೂ ಇಂಗ್ಲೆಂಡ್ನಷ್ಟೇ ಆಸ್ಟ್ರೇಲಿಯಾಗೂ ಮುಖ್ಯವಾಗಿದೆ.
ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನ ಫೈನಲ್ಗೇರಲು ಭಾರತವನ್ನು ಇಂಗ್ಲೆಂಡ್ ತಂಡ ಮಣಿಸಬೇಕಿದೆ. ಹಾಗಿದ್ದರೆ ಮಾತ್ರ ಆಸ್ಟ್ರೇಲಿಯಾ ಈ ಪ್ರತಿಷ್ಟಿತ ಟೂರ್ನಿಯ ಫೈನಲ್ ಹಂತಕ್ಕೇರಲು ಸಫಲವಾಗಲಿದೆ. ಹೀಗಾಗಿ ಆಸ್ಟ್ರೇಲಿಯಾ ತನ್ನ ಬದ್ಧ ಎದುರಾಳಿಗೆ ಈ ಬಾರಿ ಗೆಲ್ಲುವುದಕ್ಕಾಗಿ ಪ್ರಾರ್ಥಿಸಬೇಕಿದೆ. ಇಂಗ್ಲೆಂಡ್ ಮೂರನೇ ಪಂದ್ಯವನ್ನು ಸೋಲುವ ಮೂಲಕ ಈ ಸ್ಪರ್ಧೆಯಿಂದ ಹೊರಬಿದ್ದಿತ್ತು.
"ಇಲ್ಲಿ ನಮ್ಮ ಸ್ವ ಹಿತಾಸಕ್ತಿ ಇದೆ. ಸುದೀರ್ಘ ಕಾಲದ ಬಳಿಕ ನಾವು ಮೊದಲ ಬಾರಿಗೆ ಇಂಗ್ಲೆಂಡ್ ತಂಡವನ್ನು ಬೆಂಬಲಿಸುತ್ತಿದ್ದೇವೆ" ಎಂದು ಆಸ್ಟ್ರೇಲಿಯಾ ತಂಡ ಹಂಗಾಮಿ ಕೋಚ್ ಆಂಡ್ರೋ ಮ್ಯಾಕ್ಡೊನಾಲ್ಡ್ ವೆಲ್ಲಿಂಗ್ಟನ್ನಲ್ಲಿ ಮಂಗಳವಾರ ಪ್ರತಿಕ್ರಿಯೆ ನೀಡಿದ್ದಾರೆ.
"ಅವರು ತಮ್ಮ ಜವಾಬ್ಧಾರಿಯನ್ನು ನೆರವೇರಿಸಲಿದ್ದಾರೆ ಎಂಬ ಭರವಸೆಯನ್ನು ಹೊಂದಿದ್ದೇವೆ. ಅದು ತುಂಬಾ ಕಠಿಣವಾಗಿದೆ ಎಂಬುದರಲ್ಲಿ ಅನುಮಾನವಿಲ್ಲ. ಅವರು ಆಡಿದ ಕೆಲವು ಮೇಲ್ಮೈಗಳು ಸ್ಪಿನ್ ಬೌಲಿಂಗ್ಗೆ ಅನುಕೂಲಕರವಾಗಿವೆ ಮತ್ತು ಬಹುಶಃ ಭಾರತದ ಸ್ಪಿನ್ ಆಡುವ ಸಾಮರ್ಥ್ಯ ಅತ್ಯುತ್ತಮವಾಗಿದೆ" ಎಂದು ಮಾಕ್ಡೊನಾಲ್ಡ್ ಹೇಳಿದ್ದಾರೆ.
"ಅವರು(ಇಂಗ್ಲೆಂಡ್) ಅತ್ಯುತ್ತಮವಾಗಿ ಪ್ರದರ್ಶನವನ್ನು ನೀಡಲಿ ಎಂದು ಹಾರೈಸುತ್ತೇವೆ. ಆದರೆ ನಮ್ಮ ಕೈಯ್ಯಲ್ಲಿ ಯಾವುದು ಕೂಡ ಇಲ್ಲ. ಆದರೆ ನಾವು ಈ ಪಂದ್ಯವನ್ನು ಬಹಳ ಕುತೂಹಲದಿಂದ ನೋಡುತ್ತೇವೆ" ಎಂದಿದ್ದಾರೆ ಆಸ್ಟ್ರೇಲಿಯಾ ತಂಡದ ಹಂಗಾಮಿ ಕೋಚ್.
This News Article Is A Copy Of MYKHEL
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 09:54 am
HK News Desk
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
06-02-26 03:09 pm
Mangalore Correspondent
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
ನಂತೂರಿನಿಂದ ಬೈಕಂಪಾಡಿಗೆ ಫ್ಲೈ ಓವರ್ ಪ್ರಸ್ತಾಪ ; ಮಾ...
05-02-26 11:03 pm
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
06-02-26 01:36 pm
HK News Desk
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm