ಬ್ರೇಕಿಂಗ್ ನ್ಯೂಸ್
03-03-21 03:24 pm Source: MYKHEL ಕ್ರೀಡೆ
ಭಾರತ ಹಾಗೂ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಭಾರತ ಅದ್ಭುತ ಪ್ರದರ್ಶನವನ್ನು ನೀಡಿ ಐತಿಹಾಸಿಕ ಗೆಲುವು ಸಾಧಿಸಿರುವುದು ಈಗ ಇತಿಹಾಸದ ಪುಟ ಸೇರಿದೆ. ಆದರೆ ಈ ಸರಣಿಯಲ್ಲಿ ಅಂತಿಮ ಎರಡು ಟೆಸ್ಟ್ ಪಂದ್ಯಗಳಲ್ಲಿ ಪಾಲ್ಗೊಂಡಿದ್ದ ಡೇವಿಡ್ ವಾರ್ನರ್ ತಮ್ಮ ನಿರ್ಧಾರದ ಬಗ್ಗೆ ವಿಷಾದವನ್ನು ಹೊರ ಹಾಕಿದ್ದಾರೆ. ತಾನು ಆ ನಿರ್ಧಾರವನ್ನು ತೆಗೆದುಕೊಂಡಿದ್ದು ತಪ್ಪು ಎಂದು ಹೇಳಿಕೊಂಡಿದ್ದಾರೆ.
ಟೀಮ್ ಇಂಡಿಯಾ ವಿರುದ್ಧದ ಏಕದಿನ ಸರಣಿಯಲ್ಲಿ ಡೇವಿಡ್ ವಾರ್ನರ್ ಗಾಯಗೊಂಡಿದ್ದರು. ಬಳಿಕ ಸೀಮಿತ ಓವರ್ಗಳ ಸರಣಿಯಿಂದ ಹೊರಗುಳಿದ ವಾರ್ನರ್ ಟೆಸ್ಟ್ ಕ್ರಿಕೆಟ್ನ ಮೊದಲ ಎರಡನೂ ಪಂದ್ಯಗಳನ್ನು ತಪ್ಪಿಸಿಕೊಂಡಿದ್ದರು. ಆದರೆ ಅಂತಿಮ ಎರಡು ಪಂದ್ಯಗಳಿಗೆ ಅವರು ತಂಡವನ್ನು ಕೂಡಿಕೊಂಡಿದ್ದರಾದರೂ ಅವರಿಂದ ಉತ್ತಮ ಪ್ರದರ್ಶನ ಹೊರ ಬಂದಿರಲಿಲ್ಲ.
ಆದರೆ ಈಗ ಡೇವಿಡ್ ವಾರ್ನರ್ ಸಂಪೂರ್ಣ ಚೇತರಿಕೆ ಕಾಣುವ ಮುನ್ನವೇ ನಾನು ತಂಡವನ್ನು ಸೇರಿಕೊಂಡು ಭಾರತದ ವಿರುದ್ಧ ಆಡಲು ಇಳಿದೆ. ಆದರೆ ಆ ನಿರ್ಧಾರವನ್ನು ನಾನು ತೆಗೆದುಕೊಳ್ಳಬಾರದಿತ್ತು ಎಂದಿದ್ದಾರೆ.

ನಾನು ಅದನ್ನು ತಪ್ಪಿಸಿಕೊಳ್ಳಬಹುದಿತ್ತು
ತೊಡೆಸಂದು ನೋವಿನಿಂದ ತಂಡದಿಂದ ಹೊರಗುಳಿದಿದ್ದ ಡೇವಿಡ್ ವಾರ್ನರ್ ಭಾರತದ ವಿರುದ್ಧ ಅಂತಿಮ ಎರಡು ಟೆಸ್ಟ್ ಪಂದ್ಯಗಳಲ್ಲಿ ಆಡಲು ಅವಸರ ಮಾಡಿದೆ. ಆ ನಿರ್ಧಾರವನ್ನು ನಾನು ತೆಗೆದುಕೊಳ್ಳಬಾರದಾಗಿತ್ತು ಎಂದು ವಿಷಾದವನ್ನು ವ್ಯಕ್ತಪಡಿಸಿದ್ದಾರೆ. "ನಾನು ಈ ನಿರ್ಧಾರವನ್ನು ತೆಗೆದುಕೊಳ್ಳದೆ ಇರಬಹುದಾಗಿತ್ತು. ಆದರೆ ಭಾರತದ ವಿರುದ್ಧ ಎದುರಿಸಿದ ಕಠಿಣ ಸವಾಲಿನಿಂದ ಸಹ ಆಟಗಾರರಿಗೆ ಸಹಾಯವಾಗಲು ನಾನು ಬೇಗನೆ ತಂಡಕ್ಕೆ ಮರಳಲು ನಿರ್ಧರಿಸಿದ್ದೆ" ಎಂದಿದ್ದಾರೆ.
ಆ ನಿರ್ಧಾರ ಬೇಡವಾಗಿತ್ತು
ಆ ಪಂದ್ಯಗಳಲ್ಲಿ ಆಡುವ ನಿರ್ಧಾರವನ್ನು ನಾನು ತೆಗದುಕೊಂಡಿದ್ದೆ. ಆ ಸಂದರ್ಭದಲ್ಲಿ ನಾನು ತಂಡದಲ್ಲಿರಬೇಕು ಹಾಗೂ ಸಹ ಆಟಗಾರರಿಗೆ ಸಹಾಯವನ್ನು ಮಾಡಬೇಕು ಎನಿಸಿತ್ತು. ಅದರೆ ಈಗ ಹಿಂದಿರುಗಿ ನೋಡಿದರೆ ಆ ನಿರ್ಧಾರವನ್ನು ನಾನು ತೆಗೆದುಕೊಳ್ಳಬಾರದಾಗಿತ್ತು ಎನಿಸುತ್ತದೆ. ನಾನು ಗಾಯಗೊಂಡಿದ್ದರಿಂದ ಅದು ನನ್ನನ್ನು ಹಿಂದಕ್ಕೆ ತಳ್ಳಿತ್ತು" ಎಂದು ಹೇಳಿದ್ದಾರೆ ಡೇವಿಡ್ ವಾರ್ನರ್.
ತಂಡಕ್ಕೆ ಒಳಿತಾಗಲಿ ಎಂದುಕೊಂಡಿದ್ದೆ
ನಾನು ನನ್ನ ಬಗ್ಗೆ ಯೋಚಿಸಿದ್ದರೆ ಬಹುಶಃ ನಾನು 'ಬೇಡ' ಎನ್ನುತ್ತಿದ್ದೆ. ಆದರೆ ತಂಡಕ್ಕೆ ಒಳಿತಾಗಲೆಂದು ನಾನು ಬಯಸಿದ್ದೆ. ನಾನು ಆರಂಭಿಕನಾಗಿ ಕಣಕ್ಕಿಳಿಯುವ ಮೂಲಕ ತಂಡಕ್ಕೆ ಉತ್ತಮ ಕೊಡುಗೆಯನ್ನು ನೀಡಬಹುದು ಎಂದು ಭಾವಿಸಿದ್ದೆ ಎಂದು ಡೇವಿಡ್ ವಾರ್ನರ್ ಹೇಳಿದ್ದಾರೆ.
This News Article Is A Copy Of MYKHEL
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am