ಬ್ರೇಕಿಂಗ್ ನ್ಯೂಸ್
06-03-21 11:00 am Source: MYKHEL ಕ್ರೀಡೆ
ನವದೆಹಲಿ: ಟೀಮ್ ಇಂಡಿಯಾದ ಮಾಜಿ ಬೌಲರ್, ಭಾರತ ತಂಡ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಾಜಿ ಕೋಚ್ ಆಶಿಷ್ ನೆಹ್ರಾ ಈಗ ಸಖತ್ ಟ್ರೆಂಡ್ ಆಗುತ್ತಿದ್ದಾರೆ. ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟೆಸ್ಟ್ನಲ್ಲಿ ಭಾರತದ ಯುವ ಬ್ಯಾಟ್ಸ್ಮನ್ ರಿಷಭ್ ಪಂತ್ ಶತಕ ಬಾರಿಸುತ್ತಲೇ ನೆಹ್ರಾ ಟ್ರೆಂಡ್ ಆಗತೊಡಗಿದ್ದಾರೆ.
ಅಹ್ಮದಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ-ಇಂಗ್ಲೆಂಡ್ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಭಾರತದ ಮೊದಲನೇ ಇನ್ನಿಂಗ್ಸ್ನಲ್ಲಿ ರಿಷಭ್ ಪಂತ್ 118 ಎಸೆತಗಳಿಗೆ 101 ರನ್ ಬಾರಿಸಿದ್ದರು. ಇದರಲ್ಲಿ 13 ಫೋರ್ಸ್, 2 ಸಿಕ್ಸರ್ ಕೂಡ ಸೇರಿತ್ತು.
ಭಾರತ vs ಇಂಗ್ಲೆಂಡ್, 4ನೇ ಟೆಸ್ಟ್ ಪಂದ್ಯ, Live ಸ್ಕೋರ್ಕಾರ್ಡ್
ಬ್ಯಾಟಿಂಗ್ ವೈಫಲ್ಯ ತೋರಿದ್ದ ಭಾರತ ತಂಡಕ್ಕೆ ರನ್ ಬಲ ತುಂಬಿದ್ದೇ ರೋಹಿತ್ ಶರ್ಮಾ, ರಿಷಭ್ ಪಂತ್, ವಾಷಿಂಗ್ಟನ್ ಸುಂದರ್ ಮತ್ತು ಅಕ್ಷರ್ ಪಟೇಲ್ ಆಟ. ಅದರಲ್ಲೂ ರಿಷಭ್ ಅವರ ದಿಟ್ಟ ಬ್ಯಾಟಿಂಗ್ ಶೈಲಿ ಅಭಿಮಾನಿಗಳಿಗೆ ಖುಷಿ ನೀಡಿತ್ತು. ಹೀಗಾಗಿ ರಿಷಭ್ ಪಂತ್ ಅವರು ನೆಹ್ರಾ ಜೊತೆಗಿರುವ ಫೋಟೋವೊಂದು ಟ್ರೆಂಡ್ ಆಗುತ್ತಿದೆ.
ಭಾರತದ ನಾಯಕ ವಿರಾಟ್ ಕೊಹ್ಲಿ ಮತ್ತು ಮತ್ತು ರಿಷಭ್ ಪಂತ್ ಸಣ್ಣವರಿದ್ದಾಗ ಆಶಿಷ್ ನೆಹ್ರಾ ಅವರಿಂದ ಆಟೋಗ್ರಾಫ್ ಪಡೆದುಕೊಳ್ಳುತ್ತಿರುವ ಚಿತ್ರ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ನೆಹ್ರಾ ಅವರಿಂದ ಸಹಿ ಪಡೆದುಕೊಂಡವರು ಕ್ರಿಕೆಟ್ ದಂತಕತೆಗಳಾಗುತ್ತಾರೆ ಎಂಬಿತ್ಯಾದಿ ಬರಹಗಳೊಂದಿಗೆ ಎರಡು ಚಿತ್ರಗಳು ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್ ಆಗುತ್ತಿದೆ.
This News Article Is A Copy Of MYKHEL
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 11:45 am
HK News Staffer
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm