ಬ್ರೇಕಿಂಗ್ ನ್ಯೂಸ್
06-03-21 11:00 am Source: MYKHEL ಕ್ರೀಡೆ
ನವದೆಹಲಿ: ಟೀಮ್ ಇಂಡಿಯಾದ ಮಾಜಿ ಬೌಲರ್, ಭಾರತ ತಂಡ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಾಜಿ ಕೋಚ್ ಆಶಿಷ್ ನೆಹ್ರಾ ಈಗ ಸಖತ್ ಟ್ರೆಂಡ್ ಆಗುತ್ತಿದ್ದಾರೆ. ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟೆಸ್ಟ್ನಲ್ಲಿ ಭಾರತದ ಯುವ ಬ್ಯಾಟ್ಸ್ಮನ್ ರಿಷಭ್ ಪಂತ್ ಶತಕ ಬಾರಿಸುತ್ತಲೇ ನೆಹ್ರಾ ಟ್ರೆಂಡ್ ಆಗತೊಡಗಿದ್ದಾರೆ.
ಅಹ್ಮದಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ-ಇಂಗ್ಲೆಂಡ್ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಭಾರತದ ಮೊದಲನೇ ಇನ್ನಿಂಗ್ಸ್ನಲ್ಲಿ ರಿಷಭ್ ಪಂತ್ 118 ಎಸೆತಗಳಿಗೆ 101 ರನ್ ಬಾರಿಸಿದ್ದರು. ಇದರಲ್ಲಿ 13 ಫೋರ್ಸ್, 2 ಸಿಕ್ಸರ್ ಕೂಡ ಸೇರಿತ್ತು.
ಭಾರತ vs ಇಂಗ್ಲೆಂಡ್, 4ನೇ ಟೆಸ್ಟ್ ಪಂದ್ಯ, Live ಸ್ಕೋರ್ಕಾರ್ಡ್
ಬ್ಯಾಟಿಂಗ್ ವೈಫಲ್ಯ ತೋರಿದ್ದ ಭಾರತ ತಂಡಕ್ಕೆ ರನ್ ಬಲ ತುಂಬಿದ್ದೇ ರೋಹಿತ್ ಶರ್ಮಾ, ರಿಷಭ್ ಪಂತ್, ವಾಷಿಂಗ್ಟನ್ ಸುಂದರ್ ಮತ್ತು ಅಕ್ಷರ್ ಪಟೇಲ್ ಆಟ. ಅದರಲ್ಲೂ ರಿಷಭ್ ಅವರ ದಿಟ್ಟ ಬ್ಯಾಟಿಂಗ್ ಶೈಲಿ ಅಭಿಮಾನಿಗಳಿಗೆ ಖುಷಿ ನೀಡಿತ್ತು. ಹೀಗಾಗಿ ರಿಷಭ್ ಪಂತ್ ಅವರು ನೆಹ್ರಾ ಜೊತೆಗಿರುವ ಫೋಟೋವೊಂದು ಟ್ರೆಂಡ್ ಆಗುತ್ತಿದೆ.
ಭಾರತದ ನಾಯಕ ವಿರಾಟ್ ಕೊಹ್ಲಿ ಮತ್ತು ಮತ್ತು ರಿಷಭ್ ಪಂತ್ ಸಣ್ಣವರಿದ್ದಾಗ ಆಶಿಷ್ ನೆಹ್ರಾ ಅವರಿಂದ ಆಟೋಗ್ರಾಫ್ ಪಡೆದುಕೊಳ್ಳುತ್ತಿರುವ ಚಿತ್ರ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ನೆಹ್ರಾ ಅವರಿಂದ ಸಹಿ ಪಡೆದುಕೊಂಡವರು ಕ್ರಿಕೆಟ್ ದಂತಕತೆಗಳಾಗುತ್ತಾರೆ ಎಂಬಿತ್ಯಾದಿ ಬರಹಗಳೊಂದಿಗೆ ಎರಡು ಚಿತ್ರಗಳು ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್ ಆಗುತ್ತಿದೆ.
This News Article Is A Copy Of MYKHEL
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 01:01 pm
HK News Staffer
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm