ಬ್ರೇಕಿಂಗ್ ನ್ಯೂಸ್
19-08-20 07:27 pm Headline Karnataka News Network ಕ್ರೀಡೆ
ಕರ್ನಾಟಕದ ಮಾಜಿ ಕ್ರಿಕೆಟಿಗ ಹಾಗೂ ಬಿಸಿಸಿಐ ಪಿಚ್ ಕ್ಯೂರೇಟರ್ ಗೋಪಾಲಸ್ವಾಮಿ ಕಸ್ತೂರಿರಂಗನ್ (89) ನಿಧನರಾಗಿದ್ದಾರೆ.. ಇಂದು ಬೆಳಗ್ಗೆ ಬೆಂಗಳೂರಿನ ಚಾಮರಾಜಪೇಟೆಯ ತಮ್ಮ ನಿವಾಸದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
1948ರಿಂದ 1963ರವರೆಗೆ ಕರ್ನಾಟಕ (ಮೈಸೂರು) ಪರ ರಣಜಿ ಟ್ರೋಫಿಯಲ್ಲಿ ಆಡಿರುವ ಗೊಪಾಲಸ್ವಾಮಿ, ರಾಜ್ಯ ತಂಡದ ಪ್ರಮುಖ ಬಲಗೈ ಇನ್ ಸ್ವಿಂಗ್ ಬೌಲರ್ ಆಗಿ ಗುರುತಿಸಿಕೊಂಡಿದ್ದರು. ಪ್ರಥಮ ದರ್ಜೆ ಕ್ರಿಕೆಟ್ನಲ್ಲಿ 36 ಪಂದ್ಯಗಳನ್ನಾಡಿರುವ ಕಸ್ತೂರಿ ರಂಗನ್ 421 ರನ್ ಹಾಗೂ 94 ವಿಕೆಟ್ ಕಬಳಿಸಿದ್ದಾರೆ. 1951-52ನೇ ಸಾಲಿನ ರಣಜಿ ಟ್ರೋಫಿ ಟೂರ್ನಿಯಲ್ಲಿ 12 ವಿಕೆಟ್ ಪಡೆದಿದ್ದ ಜಿ.ಕಸ್ತೂರಿರಂಗನ್, 1952-53ರಲ್ಲಿ ವೆಸ್ಟ್ ಇಂಡೀಸ್ ಪ್ರವಾಸದ ವೇಳೆ ಟೀಮ್ ಇಂಡಿಯಾಕ್ಕೆ ಬುಲಾವ್ ಪಡೆದಿದ್ದರು.
ಕ್ರಿಕೆಟಿಗನಾಗಿ ಮಾತ್ರವಲ್ಲದೆ ಕೆಎಸ್ಸಿಎ ಉಪಾಧ್ಯಕ್ಷ ಹಾಗೂ ಪಿಚ್ ಕ್ಯೂರೇಟರ್ ಆಗಿಯೂ ಕರ್ತವ್ಯ ನಿರ್ವಹಿಸಿದ್ದಾರೆ. ರಾಜ್ಯದ ಮಾಜಿ ಹಿರಿಯ ಆಟಗಾರ ಗೋಪಾಲಸ್ವಾಮಿ ಕಸ್ತೂರಿರಂಗನ್ ನಿಧನಕ್ಕೆ, ಕರ್ನಾಟಕ ಕ್ರಿಕೆಟ್ ಸಂಸ್ಥೆ ಹಾಗೂ ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ಸಂತಾಪ ಸೂಚಿಸಿದ್ದಾರೆ.
Sad to hear about the passing of G Kasturirangan. He will be fondly remembered for all his contributions to cricket. Heartfelt condolences to his family. 🙏🏽
— Anil Kumble (@anilkumble1074) August 19, 2020
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm