ಬ್ರೇಕಿಂಗ್ ನ್ಯೂಸ್
19-08-20 07:27 pm Headline Karnataka News Network ಕ್ರೀಡೆ
ಕರ್ನಾಟಕದ ಮಾಜಿ ಕ್ರಿಕೆಟಿಗ ಹಾಗೂ ಬಿಸಿಸಿಐ ಪಿಚ್ ಕ್ಯೂರೇಟರ್ ಗೋಪಾಲಸ್ವಾಮಿ ಕಸ್ತೂರಿರಂಗನ್ (89) ನಿಧನರಾಗಿದ್ದಾರೆ.. ಇಂದು ಬೆಳಗ್ಗೆ ಬೆಂಗಳೂರಿನ ಚಾಮರಾಜಪೇಟೆಯ ತಮ್ಮ ನಿವಾಸದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
1948ರಿಂದ 1963ರವರೆಗೆ ಕರ್ನಾಟಕ (ಮೈಸೂರು) ಪರ ರಣಜಿ ಟ್ರೋಫಿಯಲ್ಲಿ ಆಡಿರುವ ಗೊಪಾಲಸ್ವಾಮಿ, ರಾಜ್ಯ ತಂಡದ ಪ್ರಮುಖ ಬಲಗೈ ಇನ್ ಸ್ವಿಂಗ್ ಬೌಲರ್ ಆಗಿ ಗುರುತಿಸಿಕೊಂಡಿದ್ದರು. ಪ್ರಥಮ ದರ್ಜೆ ಕ್ರಿಕೆಟ್ನಲ್ಲಿ 36 ಪಂದ್ಯಗಳನ್ನಾಡಿರುವ ಕಸ್ತೂರಿ ರಂಗನ್ 421 ರನ್ ಹಾಗೂ 94 ವಿಕೆಟ್ ಕಬಳಿಸಿದ್ದಾರೆ. 1951-52ನೇ ಸಾಲಿನ ರಣಜಿ ಟ್ರೋಫಿ ಟೂರ್ನಿಯಲ್ಲಿ 12 ವಿಕೆಟ್ ಪಡೆದಿದ್ದ ಜಿ.ಕಸ್ತೂರಿರಂಗನ್, 1952-53ರಲ್ಲಿ ವೆಸ್ಟ್ ಇಂಡೀಸ್ ಪ್ರವಾಸದ ವೇಳೆ ಟೀಮ್ ಇಂಡಿಯಾಕ್ಕೆ ಬುಲಾವ್ ಪಡೆದಿದ್ದರು.
ಕ್ರಿಕೆಟಿಗನಾಗಿ ಮಾತ್ರವಲ್ಲದೆ ಕೆಎಸ್ಸಿಎ ಉಪಾಧ್ಯಕ್ಷ ಹಾಗೂ ಪಿಚ್ ಕ್ಯೂರೇಟರ್ ಆಗಿಯೂ ಕರ್ತವ್ಯ ನಿರ್ವಹಿಸಿದ್ದಾರೆ. ರಾಜ್ಯದ ಮಾಜಿ ಹಿರಿಯ ಆಟಗಾರ ಗೋಪಾಲಸ್ವಾಮಿ ಕಸ್ತೂರಿರಂಗನ್ ನಿಧನಕ್ಕೆ, ಕರ್ನಾಟಕ ಕ್ರಿಕೆಟ್ ಸಂಸ್ಥೆ ಹಾಗೂ ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ಸಂತಾಪ ಸೂಚಿಸಿದ್ದಾರೆ.
Sad to hear about the passing of G Kasturirangan. He will be fondly remembered for all his contributions to cricket. Heartfelt condolences to his family. 🙏🏽
— Anil Kumble (@anilkumble1074) August 19, 2020
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 09:54 am
HK News Desk
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
05-02-26 11:03 pm
Mangalore Correspondent
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm