ಬ್ರೇಕಿಂಗ್ ನ್ಯೂಸ್
09-03-21 01:34 pm Source: MYKHEL ಕ್ರೀಡೆ
ಭಾರತ ಹಾಗೂ ಇಂಗ್ಲೆಂಡ್ ನಡುವಿನ ಟಿ20 ಸರಣಿಯಿಂದ ಇಂಗ್ಲೆಂಡ್ ವೇಗಿ ಜೋಫ್ರಾ ಆರ್ಚರ್ ಹೊರಗುಳಿಯಲಿದ್ದಾರೆ ಎಂಬ ಮಾತುಗಳು ಕೇಳಿ ಬಂದಿತ್ತು. ಆರ್ಚರ್ಗೆ ಟೆಸ್ಟ್ ಸರಣಿಯ ಸಂದರ್ಭದಲ್ಲಿ ಕಾಡಿದ ಗಾಯದ ಸಮಸ್ಯೆಯ ಕಾರಣದಿಂದಾಗಿ ಚುಟುಕು ಸರಣಿಯಿಂದ ಹೊರಗುಳಿಯುವ ಆತಂಕವನ್ನು ಎದುರಿಸಿದ್ದರು.
ಆದರೆ ಆರ್ಚರ್ ಮೊದಲ ಟಿ20 ಪಂದ್ಯದಲ್ಲಿ ಆಡಲು ಸಮರ್ಥರಾಗಿದ್ದಾರೆ ಎನ್ನಲಾಗಿದೆ. ಜೋಫ್ರಾ ಆರ್ಚರ್ ಮೊದಲ ಟೆಸ್ಟ್ ಪಂದ್ಯದಲ್ಲಿ ಆಡಲು ಲಭ್ಯರಾಗುವ ಬಗ್ಗೆ ಇನ್ನಷ್ಟೇ ಅಧಿಕೃತ ಘೋಷಣೆಯಾಗಬೇಕಿದೆ. ಆದರೆ ಕಳೆದ ಭಾನುವಾರ ಹಾಗೂ ಸೋಮವಾರ ಜೋಫ್ರಾ ಆರ್ಚರ್ ಅವರು ನೆಟ್ಸ್ನಲ್ಲಿ ಅಭ್ಯಾಸ ನಡೆಸುವಾಗ ಅವರ ಚೇತರಿಕೆಯ ಮೇಲೆ ವೈದ್ಯಕೀಯ ತಂಡ ನಿಗಾವಹಿಸಿತ್ತು.
25ರ ಹರೆಯದ ಆಲ್ರೌಂಡರ್ ಭಾರತದ ವಿರುದ್ಧಧ ಟೆಸ್ಟ್ ಸರಣಿಯ ಅಂತಿಮ ಪಂದ್ಯವನ್ನು ಗಾಯದ ಕಾರಣದಿಂದಾಗಿ ತಪ್ಪಿಸಿಕೊಂಡಿದ್ದರು. ಮೊಣಕೈ ನೋವಿಗೆ ಒಳಗಾಗಿದ್ದ ಆರ್ಚರ್ ಒಳಗಾಗಿದ್ದರು. ನಾಲ್ಕು ಪಂದ್ಯಗಳ ಈ ಟೆಸ್ಟ್ ಸರಣಿಯನ್ನು ಭಾರತ 3-1 ಅಂತರದಿಂದ ಗೆದ್ದು ಬೀಗಿದೆ.
ಪ್ರವಾಸಿ ಇಂಗ್ಲೆಂಡ್ ತಂಡ ಈಗ ಸಂಪೂರ್ಣ ಪ್ರಮಾಣದ ತಂಡದೊಂದಿಗೆ ಸೀಮಿತ ಓವರ್ಗಳ ಸರಣಿಗೆ ಸಿದ್ದವಾಗುತ್ತಿದೆ. ಈ ಸರಣಿಗಾಗಿ ಇಂಗ್ಲೆಂಡ್ ತಂಡದ ಚಿಕ್ಕಾಣಿಯನ್ನು ಇಯಾನ್ ಮಾರ್ಗನ್ ವಹಿಸಿಕೊಳ್ಳಲಿದ್ದಾರೆ. ಐದು ಟಿ20 ಹಾಗೂ 3 ಏಕದಿನ ಪಂದ್ಯಗಳ ಸರಣಿ ಭಾರತದ ವಿರುದ್ಧ ಇಂಗ್ಲೆಂಡ್ ಆಡಲಿದೆ.
ಜೋಫ್ರಾ ಆರ್ಚರ್ ಗಾಯ ರಾಜಸ್ಥಾನ್ ರಾಯಲ್ಸ್ ತಂಡಕ್ಕೂ ಆತಂಕವನ್ನುಂಟು ಮಾಡಿದೆ. ಆರ್ಆರ್ ತಂಡದ ಪ್ರಮುಖ ವೇಗಿಯಾಗಿರುವ ಆರ್ಚರ್ ಈ ಬಾರಿಯ ಐಪಿಎಲ್ನಲ್ಲಿಯೂ ಆಡುವ ಬಗ್ಗೆ ಅನುಮಾನಗಳು ಳುವಂತೆ ಮಾಡಿತ್ತು. ಆದರೆ ಭಾರತದ ವಿರುದ್ಧದ ಟಿ20 ಸರಣಿಗೆ ಲಭ್ಯರಾಗಲಿದ್ದಾರೆ ಎಂಬ ಸುದ್ಧಿ ಒಂದಷ್ಟು ನಿರಾಳತೆ ಮೂಡುವಂತೆ ಮಾಡಿದೆ.
This News Article Is A Copy Of MYKHEL
29-04-24 04:48 pm
HK News Desk
Prajwal Revanna, Jds, Sex videos: ಮೊಮ್ಮಗನ ರಾಸ...
29-04-24 04:19 pm
Prajwal Revanna video case: ಪ್ರಜ್ವಲ್ ರೇವಣ್ಣ...
29-04-24 02:11 pm
BJP MP Sreenivasa Prasad passes away: ಚಾಮರಾಜನ...
29-04-24 11:33 am
Bellari Accident, wedding: ಬಳ್ಳಾರಿ ; ಮದುವೆ ದಿ...
28-04-24 09:39 pm
29-04-24 12:33 pm
HK News Desk
ನಿಲ್ಲಿಸಿದ್ದ ಟಾಟಾ 407 ವಾಹನಕ್ಕೆ ಡಿಕ್ಕಿ ಹೊಡೆದ ಪಿ...
29-04-24 12:09 pm
ನಾಯಿಮರಿ ನಾಪತ್ತೆ ; 12 ವರ್ಷದ ಬಾಲಕಿ ಆತ್ಮಹತ್ಯೆ
28-04-24 10:35 pm
Alejandra Rodríguez, Miss Universe Buenos Air...
28-04-24 10:51 am
ಸುಪ್ರೀಂ ಕೋರ್ಟ್ ಚಾಟಿ ಬೆನ್ನಲ್ಲೇ ಎಚ್ಚೆತ್ತ ಕೇಂದ್ರ...
27-04-24 05:46 pm
29-04-24 11:05 am
Mangalore Correspondent
Contentful CEO Karthik Rau, Udupi: ಜಗತ್ತಿನ ಮು...
28-04-24 11:03 pm
ಕೇರಳದಲ್ಲಿ ಹಕ್ಕಿಜ್ವರ ಭೀತಿ ; ಕರ್ನಾಟಕದ ಗಡಿ ಜಿಲ್ಲ...
28-04-24 03:36 pm
Mangalore, Congress Mp candidate Padmaraj: ಕಾ...
27-04-24 11:06 pm
loksabha elections 2024, Mangalore: ದಕ್ಷಿಣ ಕನ...
27-04-24 09:43 pm
29-04-24 11:50 am
Bangalore Correspondent
Drugs case, Gujarat coast: ಬೋಟ್ ನಲ್ಲಿ ಸಿಕ್ತು...
28-04-24 09:46 pm
Bangalore crime, Instagram: ತಾಯಿಯ ಫೋಟೋ ಅಶ್ಲೀಲ...
28-04-24 05:22 pm
Bangalore crime, Divorce: ಇನ್ನೊಬ್ಬಳ ಜೊತೆ ಪತಿಯ...
27-04-24 01:37 pm
Mangalore crime, stabbed, Pawan: ಫರಂಗಿಪೇಟೆ ;...
26-04-24 03:59 pm