ಬ್ರೇಕಿಂಗ್ ನ್ಯೂಸ್
09-03-21 01:34 pm Source: MYKHEL ಕ್ರೀಡೆ
ಭಾರತ ಹಾಗೂ ಇಂಗ್ಲೆಂಡ್ ನಡುವಿನ ಟಿ20 ಸರಣಿಯಿಂದ ಇಂಗ್ಲೆಂಡ್ ವೇಗಿ ಜೋಫ್ರಾ ಆರ್ಚರ್ ಹೊರಗುಳಿಯಲಿದ್ದಾರೆ ಎಂಬ ಮಾತುಗಳು ಕೇಳಿ ಬಂದಿತ್ತು. ಆರ್ಚರ್ಗೆ ಟೆಸ್ಟ್ ಸರಣಿಯ ಸಂದರ್ಭದಲ್ಲಿ ಕಾಡಿದ ಗಾಯದ ಸಮಸ್ಯೆಯ ಕಾರಣದಿಂದಾಗಿ ಚುಟುಕು ಸರಣಿಯಿಂದ ಹೊರಗುಳಿಯುವ ಆತಂಕವನ್ನು ಎದುರಿಸಿದ್ದರು.
ಆದರೆ ಆರ್ಚರ್ ಮೊದಲ ಟಿ20 ಪಂದ್ಯದಲ್ಲಿ ಆಡಲು ಸಮರ್ಥರಾಗಿದ್ದಾರೆ ಎನ್ನಲಾಗಿದೆ. ಜೋಫ್ರಾ ಆರ್ಚರ್ ಮೊದಲ ಟೆಸ್ಟ್ ಪಂದ್ಯದಲ್ಲಿ ಆಡಲು ಲಭ್ಯರಾಗುವ ಬಗ್ಗೆ ಇನ್ನಷ್ಟೇ ಅಧಿಕೃತ ಘೋಷಣೆಯಾಗಬೇಕಿದೆ. ಆದರೆ ಕಳೆದ ಭಾನುವಾರ ಹಾಗೂ ಸೋಮವಾರ ಜೋಫ್ರಾ ಆರ್ಚರ್ ಅವರು ನೆಟ್ಸ್ನಲ್ಲಿ ಅಭ್ಯಾಸ ನಡೆಸುವಾಗ ಅವರ ಚೇತರಿಕೆಯ ಮೇಲೆ ವೈದ್ಯಕೀಯ ತಂಡ ನಿಗಾವಹಿಸಿತ್ತು.
25ರ ಹರೆಯದ ಆಲ್ರೌಂಡರ್ ಭಾರತದ ವಿರುದ್ಧಧ ಟೆಸ್ಟ್ ಸರಣಿಯ ಅಂತಿಮ ಪಂದ್ಯವನ್ನು ಗಾಯದ ಕಾರಣದಿಂದಾಗಿ ತಪ್ಪಿಸಿಕೊಂಡಿದ್ದರು. ಮೊಣಕೈ ನೋವಿಗೆ ಒಳಗಾಗಿದ್ದ ಆರ್ಚರ್ ಒಳಗಾಗಿದ್ದರು. ನಾಲ್ಕು ಪಂದ್ಯಗಳ ಈ ಟೆಸ್ಟ್ ಸರಣಿಯನ್ನು ಭಾರತ 3-1 ಅಂತರದಿಂದ ಗೆದ್ದು ಬೀಗಿದೆ.
ಪ್ರವಾಸಿ ಇಂಗ್ಲೆಂಡ್ ತಂಡ ಈಗ ಸಂಪೂರ್ಣ ಪ್ರಮಾಣದ ತಂಡದೊಂದಿಗೆ ಸೀಮಿತ ಓವರ್ಗಳ ಸರಣಿಗೆ ಸಿದ್ದವಾಗುತ್ತಿದೆ. ಈ ಸರಣಿಗಾಗಿ ಇಂಗ್ಲೆಂಡ್ ತಂಡದ ಚಿಕ್ಕಾಣಿಯನ್ನು ಇಯಾನ್ ಮಾರ್ಗನ್ ವಹಿಸಿಕೊಳ್ಳಲಿದ್ದಾರೆ. ಐದು ಟಿ20 ಹಾಗೂ 3 ಏಕದಿನ ಪಂದ್ಯಗಳ ಸರಣಿ ಭಾರತದ ವಿರುದ್ಧ ಇಂಗ್ಲೆಂಡ್ ಆಡಲಿದೆ.
ಜೋಫ್ರಾ ಆರ್ಚರ್ ಗಾಯ ರಾಜಸ್ಥಾನ್ ರಾಯಲ್ಸ್ ತಂಡಕ್ಕೂ ಆತಂಕವನ್ನುಂಟು ಮಾಡಿದೆ. ಆರ್ಆರ್ ತಂಡದ ಪ್ರಮುಖ ವೇಗಿಯಾಗಿರುವ ಆರ್ಚರ್ ಈ ಬಾರಿಯ ಐಪಿಎಲ್ನಲ್ಲಿಯೂ ಆಡುವ ಬಗ್ಗೆ ಅನುಮಾನಗಳು ಳುವಂತೆ ಮಾಡಿತ್ತು. ಆದರೆ ಭಾರತದ ವಿರುದ್ಧದ ಟಿ20 ಸರಣಿಗೆ ಲಭ್ಯರಾಗಲಿದ್ದಾರೆ ಎಂಬ ಸುದ್ಧಿ ಒಂದಷ್ಟು ನಿರಾಳತೆ ಮೂಡುವಂತೆ ಮಾಡಿದೆ.
This News Article Is A Copy Of MYKHEL
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am