ಬ್ರೇಕಿಂಗ್ ನ್ಯೂಸ್
09-03-21 01:34 pm Source: MYKHEL ಕ್ರೀಡೆ
ಭಾರತ ಹಾಗೂ ಇಂಗ್ಲೆಂಡ್ ನಡುವಿನ ಟಿ20 ಸರಣಿಯಿಂದ ಇಂಗ್ಲೆಂಡ್ ವೇಗಿ ಜೋಫ್ರಾ ಆರ್ಚರ್ ಹೊರಗುಳಿಯಲಿದ್ದಾರೆ ಎಂಬ ಮಾತುಗಳು ಕೇಳಿ ಬಂದಿತ್ತು. ಆರ್ಚರ್ಗೆ ಟೆಸ್ಟ್ ಸರಣಿಯ ಸಂದರ್ಭದಲ್ಲಿ ಕಾಡಿದ ಗಾಯದ ಸಮಸ್ಯೆಯ ಕಾರಣದಿಂದಾಗಿ ಚುಟುಕು ಸರಣಿಯಿಂದ ಹೊರಗುಳಿಯುವ ಆತಂಕವನ್ನು ಎದುರಿಸಿದ್ದರು.
ಆದರೆ ಆರ್ಚರ್ ಮೊದಲ ಟಿ20 ಪಂದ್ಯದಲ್ಲಿ ಆಡಲು ಸಮರ್ಥರಾಗಿದ್ದಾರೆ ಎನ್ನಲಾಗಿದೆ. ಜೋಫ್ರಾ ಆರ್ಚರ್ ಮೊದಲ ಟೆಸ್ಟ್ ಪಂದ್ಯದಲ್ಲಿ ಆಡಲು ಲಭ್ಯರಾಗುವ ಬಗ್ಗೆ ಇನ್ನಷ್ಟೇ ಅಧಿಕೃತ ಘೋಷಣೆಯಾಗಬೇಕಿದೆ. ಆದರೆ ಕಳೆದ ಭಾನುವಾರ ಹಾಗೂ ಸೋಮವಾರ ಜೋಫ್ರಾ ಆರ್ಚರ್ ಅವರು ನೆಟ್ಸ್ನಲ್ಲಿ ಅಭ್ಯಾಸ ನಡೆಸುವಾಗ ಅವರ ಚೇತರಿಕೆಯ ಮೇಲೆ ವೈದ್ಯಕೀಯ ತಂಡ ನಿಗಾವಹಿಸಿತ್ತು.
25ರ ಹರೆಯದ ಆಲ್ರೌಂಡರ್ ಭಾರತದ ವಿರುದ್ಧಧ ಟೆಸ್ಟ್ ಸರಣಿಯ ಅಂತಿಮ ಪಂದ್ಯವನ್ನು ಗಾಯದ ಕಾರಣದಿಂದಾಗಿ ತಪ್ಪಿಸಿಕೊಂಡಿದ್ದರು. ಮೊಣಕೈ ನೋವಿಗೆ ಒಳಗಾಗಿದ್ದ ಆರ್ಚರ್ ಒಳಗಾಗಿದ್ದರು. ನಾಲ್ಕು ಪಂದ್ಯಗಳ ಈ ಟೆಸ್ಟ್ ಸರಣಿಯನ್ನು ಭಾರತ 3-1 ಅಂತರದಿಂದ ಗೆದ್ದು ಬೀಗಿದೆ.
ಪ್ರವಾಸಿ ಇಂಗ್ಲೆಂಡ್ ತಂಡ ಈಗ ಸಂಪೂರ್ಣ ಪ್ರಮಾಣದ ತಂಡದೊಂದಿಗೆ ಸೀಮಿತ ಓವರ್ಗಳ ಸರಣಿಗೆ ಸಿದ್ದವಾಗುತ್ತಿದೆ. ಈ ಸರಣಿಗಾಗಿ ಇಂಗ್ಲೆಂಡ್ ತಂಡದ ಚಿಕ್ಕಾಣಿಯನ್ನು ಇಯಾನ್ ಮಾರ್ಗನ್ ವಹಿಸಿಕೊಳ್ಳಲಿದ್ದಾರೆ. ಐದು ಟಿ20 ಹಾಗೂ 3 ಏಕದಿನ ಪಂದ್ಯಗಳ ಸರಣಿ ಭಾರತದ ವಿರುದ್ಧ ಇಂಗ್ಲೆಂಡ್ ಆಡಲಿದೆ.
ಜೋಫ್ರಾ ಆರ್ಚರ್ ಗಾಯ ರಾಜಸ್ಥಾನ್ ರಾಯಲ್ಸ್ ತಂಡಕ್ಕೂ ಆತಂಕವನ್ನುಂಟು ಮಾಡಿದೆ. ಆರ್ಆರ್ ತಂಡದ ಪ್ರಮುಖ ವೇಗಿಯಾಗಿರುವ ಆರ್ಚರ್ ಈ ಬಾರಿಯ ಐಪಿಎಲ್ನಲ್ಲಿಯೂ ಆಡುವ ಬಗ್ಗೆ ಅನುಮಾನಗಳು ಳುವಂತೆ ಮಾಡಿತ್ತು. ಆದರೆ ಭಾರತದ ವಿರುದ್ಧದ ಟಿ20 ಸರಣಿಗೆ ಲಭ್ಯರಾಗಲಿದ್ದಾರೆ ಎಂಬ ಸುದ್ಧಿ ಒಂದಷ್ಟು ನಿರಾಳತೆ ಮೂಡುವಂತೆ ಮಾಡಿದೆ.
This News Article Is A Copy Of MYKHEL
15-12-25 02:23 pm
Bangalore Correspondent
ಹೊಟೇಲಿನಲ್ಲಿ ಡ್ರಿಂಕ್ಸ್ ಪಾರ್ಟಿ ಮಾಡುತ್ತಿದ್ದಾಗ ಪೊ...
15-12-25 02:20 pm
MLA Shamanur Shivashankarappa Death: ದೇಶದ ಅತಿ...
14-12-25 11:37 pm
Deputy Chief Minister, D.K. Shivakumar: ನೀವು...
14-12-25 03:19 pm
ನೀವು ನಮ್ಮ ಪ್ರತಿನಿಧಿ ಹೊರತು ಯಜಮಾನರಲ್ಲ, ಮಂತ್ರಿಗಳ...
14-12-25 02:37 pm
14-12-25 07:20 pm
HK News Desk
ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಯುಡಿಎಫ್ ಅತಿ ಹೆ...
13-12-25 08:34 pm
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
14-12-25 05:48 pm
Mangalore Correspondent
ಕೇಶವನ ಬದುಕು ಬದಲಿಸಿದ ರಕ್ತಬೀಜ ! ಅಸುರೀತನದ ಜೀವನಕ್...
13-12-25 11:02 pm
ಕೆಂಜಾರು ಬಳಿ ಗೋವುಗಳನ್ನು ಕಡಿದು ಹತ್ಯೆ ; ಪೊದೆಯಲ್ಲ...
13-12-25 04:36 pm
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
15-12-25 12:19 pm
Udupi Correspondent
Bangalore crime, Fake Police: ಪೊಲೀಸ್ ಸಮವಸ್ತ್ರ...
15-12-25 11:42 am
ಬೆಂಗಳೂರಿನಿಂದ ಎಂಡಿಎಂಎ ಡ್ರಗ್ಸ್ ಪೂರೈಕೆ ; ಸಾಗಣೆ ವ...
14-12-25 11:10 pm
ಟೀಮ್ ಎಸ್ಡಿಪಿಐ ಹೆಸರಲ್ಲಿ ಹಿಂದುಗಳ ಬಗ್ಗೆ ನಿಂದಿಸಿ...
14-12-25 09:12 pm
Illegal Cattle Transport Case: ಅಕ್ರಮ ಗೋಸಾಗಾಟ...
14-12-25 08:35 pm