ಬ್ರೇಕಿಂಗ್ ನ್ಯೂಸ್
09-03-21 01:34 pm Source: MYKHEL ಕ್ರೀಡೆ
ಭಾರತ ಹಾಗೂ ಇಂಗ್ಲೆಂಡ್ ನಡುವಿನ ಟಿ20 ಸರಣಿಯಿಂದ ಇಂಗ್ಲೆಂಡ್ ವೇಗಿ ಜೋಫ್ರಾ ಆರ್ಚರ್ ಹೊರಗುಳಿಯಲಿದ್ದಾರೆ ಎಂಬ ಮಾತುಗಳು ಕೇಳಿ ಬಂದಿತ್ತು. ಆರ್ಚರ್ಗೆ ಟೆಸ್ಟ್ ಸರಣಿಯ ಸಂದರ್ಭದಲ್ಲಿ ಕಾಡಿದ ಗಾಯದ ಸಮಸ್ಯೆಯ ಕಾರಣದಿಂದಾಗಿ ಚುಟುಕು ಸರಣಿಯಿಂದ ಹೊರಗುಳಿಯುವ ಆತಂಕವನ್ನು ಎದುರಿಸಿದ್ದರು.
ಆದರೆ ಆರ್ಚರ್ ಮೊದಲ ಟಿ20 ಪಂದ್ಯದಲ್ಲಿ ಆಡಲು ಸಮರ್ಥರಾಗಿದ್ದಾರೆ ಎನ್ನಲಾಗಿದೆ. ಜೋಫ್ರಾ ಆರ್ಚರ್ ಮೊದಲ ಟೆಸ್ಟ್ ಪಂದ್ಯದಲ್ಲಿ ಆಡಲು ಲಭ್ಯರಾಗುವ ಬಗ್ಗೆ ಇನ್ನಷ್ಟೇ ಅಧಿಕೃತ ಘೋಷಣೆಯಾಗಬೇಕಿದೆ. ಆದರೆ ಕಳೆದ ಭಾನುವಾರ ಹಾಗೂ ಸೋಮವಾರ ಜೋಫ್ರಾ ಆರ್ಚರ್ ಅವರು ನೆಟ್ಸ್ನಲ್ಲಿ ಅಭ್ಯಾಸ ನಡೆಸುವಾಗ ಅವರ ಚೇತರಿಕೆಯ ಮೇಲೆ ವೈದ್ಯಕೀಯ ತಂಡ ನಿಗಾವಹಿಸಿತ್ತು.
25ರ ಹರೆಯದ ಆಲ್ರೌಂಡರ್ ಭಾರತದ ವಿರುದ್ಧಧ ಟೆಸ್ಟ್ ಸರಣಿಯ ಅಂತಿಮ ಪಂದ್ಯವನ್ನು ಗಾಯದ ಕಾರಣದಿಂದಾಗಿ ತಪ್ಪಿಸಿಕೊಂಡಿದ್ದರು. ಮೊಣಕೈ ನೋವಿಗೆ ಒಳಗಾಗಿದ್ದ ಆರ್ಚರ್ ಒಳಗಾಗಿದ್ದರು. ನಾಲ್ಕು ಪಂದ್ಯಗಳ ಈ ಟೆಸ್ಟ್ ಸರಣಿಯನ್ನು ಭಾರತ 3-1 ಅಂತರದಿಂದ ಗೆದ್ದು ಬೀಗಿದೆ.
ಪ್ರವಾಸಿ ಇಂಗ್ಲೆಂಡ್ ತಂಡ ಈಗ ಸಂಪೂರ್ಣ ಪ್ರಮಾಣದ ತಂಡದೊಂದಿಗೆ ಸೀಮಿತ ಓವರ್ಗಳ ಸರಣಿಗೆ ಸಿದ್ದವಾಗುತ್ತಿದೆ. ಈ ಸರಣಿಗಾಗಿ ಇಂಗ್ಲೆಂಡ್ ತಂಡದ ಚಿಕ್ಕಾಣಿಯನ್ನು ಇಯಾನ್ ಮಾರ್ಗನ್ ವಹಿಸಿಕೊಳ್ಳಲಿದ್ದಾರೆ. ಐದು ಟಿ20 ಹಾಗೂ 3 ಏಕದಿನ ಪಂದ್ಯಗಳ ಸರಣಿ ಭಾರತದ ವಿರುದ್ಧ ಇಂಗ್ಲೆಂಡ್ ಆಡಲಿದೆ.
ಜೋಫ್ರಾ ಆರ್ಚರ್ ಗಾಯ ರಾಜಸ್ಥಾನ್ ರಾಯಲ್ಸ್ ತಂಡಕ್ಕೂ ಆತಂಕವನ್ನುಂಟು ಮಾಡಿದೆ. ಆರ್ಆರ್ ತಂಡದ ಪ್ರಮುಖ ವೇಗಿಯಾಗಿರುವ ಆರ್ಚರ್ ಈ ಬಾರಿಯ ಐಪಿಎಲ್ನಲ್ಲಿಯೂ ಆಡುವ ಬಗ್ಗೆ ಅನುಮಾನಗಳು ಳುವಂತೆ ಮಾಡಿತ್ತು. ಆದರೆ ಭಾರತದ ವಿರುದ್ಧದ ಟಿ20 ಸರಣಿಗೆ ಲಭ್ಯರಾಗಲಿದ್ದಾರೆ ಎಂಬ ಸುದ್ಧಿ ಒಂದಷ್ಟು ನಿರಾಳತೆ ಮೂಡುವಂತೆ ಮಾಡಿದೆ.
This News Article Is A Copy Of MYKHEL
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 11:45 am
HK News Staffer
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm