ಬ್ರೇಕಿಂಗ್ ನ್ಯೂಸ್
09-03-21 01:34 pm Source: MYKHEL ಕ್ರೀಡೆ
ಭಾರತ ಹಾಗೂ ಇಂಗ್ಲೆಂಡ್ ನಡುವಿನ ಟಿ20 ಸರಣಿಯಿಂದ ಇಂಗ್ಲೆಂಡ್ ವೇಗಿ ಜೋಫ್ರಾ ಆರ್ಚರ್ ಹೊರಗುಳಿಯಲಿದ್ದಾರೆ ಎಂಬ ಮಾತುಗಳು ಕೇಳಿ ಬಂದಿತ್ತು. ಆರ್ಚರ್ಗೆ ಟೆಸ್ಟ್ ಸರಣಿಯ ಸಂದರ್ಭದಲ್ಲಿ ಕಾಡಿದ ಗಾಯದ ಸಮಸ್ಯೆಯ ಕಾರಣದಿಂದಾಗಿ ಚುಟುಕು ಸರಣಿಯಿಂದ ಹೊರಗುಳಿಯುವ ಆತಂಕವನ್ನು ಎದುರಿಸಿದ್ದರು.
ಆದರೆ ಆರ್ಚರ್ ಮೊದಲ ಟಿ20 ಪಂದ್ಯದಲ್ಲಿ ಆಡಲು ಸಮರ್ಥರಾಗಿದ್ದಾರೆ ಎನ್ನಲಾಗಿದೆ. ಜೋಫ್ರಾ ಆರ್ಚರ್ ಮೊದಲ ಟೆಸ್ಟ್ ಪಂದ್ಯದಲ್ಲಿ ಆಡಲು ಲಭ್ಯರಾಗುವ ಬಗ್ಗೆ ಇನ್ನಷ್ಟೇ ಅಧಿಕೃತ ಘೋಷಣೆಯಾಗಬೇಕಿದೆ. ಆದರೆ ಕಳೆದ ಭಾನುವಾರ ಹಾಗೂ ಸೋಮವಾರ ಜೋಫ್ರಾ ಆರ್ಚರ್ ಅವರು ನೆಟ್ಸ್ನಲ್ಲಿ ಅಭ್ಯಾಸ ನಡೆಸುವಾಗ ಅವರ ಚೇತರಿಕೆಯ ಮೇಲೆ ವೈದ್ಯಕೀಯ ತಂಡ ನಿಗಾವಹಿಸಿತ್ತು.
25ರ ಹರೆಯದ ಆಲ್ರೌಂಡರ್ ಭಾರತದ ವಿರುದ್ಧಧ ಟೆಸ್ಟ್ ಸರಣಿಯ ಅಂತಿಮ ಪಂದ್ಯವನ್ನು ಗಾಯದ ಕಾರಣದಿಂದಾಗಿ ತಪ್ಪಿಸಿಕೊಂಡಿದ್ದರು. ಮೊಣಕೈ ನೋವಿಗೆ ಒಳಗಾಗಿದ್ದ ಆರ್ಚರ್ ಒಳಗಾಗಿದ್ದರು. ನಾಲ್ಕು ಪಂದ್ಯಗಳ ಈ ಟೆಸ್ಟ್ ಸರಣಿಯನ್ನು ಭಾರತ 3-1 ಅಂತರದಿಂದ ಗೆದ್ದು ಬೀಗಿದೆ.
ಪ್ರವಾಸಿ ಇಂಗ್ಲೆಂಡ್ ತಂಡ ಈಗ ಸಂಪೂರ್ಣ ಪ್ರಮಾಣದ ತಂಡದೊಂದಿಗೆ ಸೀಮಿತ ಓವರ್ಗಳ ಸರಣಿಗೆ ಸಿದ್ದವಾಗುತ್ತಿದೆ. ಈ ಸರಣಿಗಾಗಿ ಇಂಗ್ಲೆಂಡ್ ತಂಡದ ಚಿಕ್ಕಾಣಿಯನ್ನು ಇಯಾನ್ ಮಾರ್ಗನ್ ವಹಿಸಿಕೊಳ್ಳಲಿದ್ದಾರೆ. ಐದು ಟಿ20 ಹಾಗೂ 3 ಏಕದಿನ ಪಂದ್ಯಗಳ ಸರಣಿ ಭಾರತದ ವಿರುದ್ಧ ಇಂಗ್ಲೆಂಡ್ ಆಡಲಿದೆ.
ಜೋಫ್ರಾ ಆರ್ಚರ್ ಗಾಯ ರಾಜಸ್ಥಾನ್ ರಾಯಲ್ಸ್ ತಂಡಕ್ಕೂ ಆತಂಕವನ್ನುಂಟು ಮಾಡಿದೆ. ಆರ್ಆರ್ ತಂಡದ ಪ್ರಮುಖ ವೇಗಿಯಾಗಿರುವ ಆರ್ಚರ್ ಈ ಬಾರಿಯ ಐಪಿಎಲ್ನಲ್ಲಿಯೂ ಆಡುವ ಬಗ್ಗೆ ಅನುಮಾನಗಳು ಳುವಂತೆ ಮಾಡಿತ್ತು. ಆದರೆ ಭಾರತದ ವಿರುದ್ಧದ ಟಿ20 ಸರಣಿಗೆ ಲಭ್ಯರಾಗಲಿದ್ದಾರೆ ಎಂಬ ಸುದ್ಧಿ ಒಂದಷ್ಟು ನಿರಾಳತೆ ಮೂಡುವಂತೆ ಮಾಡಿದೆ.
This News Article Is A Copy Of MYKHEL
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 11:33 am
HK News Staffer
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
ಪ್ಯಾಲೆಸ್ತೀನಿಗರಿಗೆ ಈ ಬಾರಿ ಕಹಿಯಾಯ್ತು ಈದ್ ; ಜೆರು...
20-03-26 05:32 pm
23-03-26 02:24 pm
HK News Staffer
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
Russian oil Tanker, Mangalore: ರಷ್ಯಾದಿಂದ ಮಂಗಳ...
22-03-26 05:07 pm
ರಣಮಳೆಗೆ ಮನೆಯನ್ನ ಕಳಕೊಂಡಿದ್ದ ಕೊಲ್ಯದ ಬಡ ಕುಟುಂಬಕ್...
22-03-26 02:42 pm
23-03-26 03:08 pm
HK News Staffer
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm