ಬ್ರೇಕಿಂಗ್ ನ್ಯೂಸ್
09-03-21 01:34 pm Source: MYKHEL ಕ್ರೀಡೆ
ಭಾರತ ಹಾಗೂ ಇಂಗ್ಲೆಂಡ್ ನಡುವಿನ ಟಿ20 ಸರಣಿಯಿಂದ ಇಂಗ್ಲೆಂಡ್ ವೇಗಿ ಜೋಫ್ರಾ ಆರ್ಚರ್ ಹೊರಗುಳಿಯಲಿದ್ದಾರೆ ಎಂಬ ಮಾತುಗಳು ಕೇಳಿ ಬಂದಿತ್ತು. ಆರ್ಚರ್ಗೆ ಟೆಸ್ಟ್ ಸರಣಿಯ ಸಂದರ್ಭದಲ್ಲಿ ಕಾಡಿದ ಗಾಯದ ಸಮಸ್ಯೆಯ ಕಾರಣದಿಂದಾಗಿ ಚುಟುಕು ಸರಣಿಯಿಂದ ಹೊರಗುಳಿಯುವ ಆತಂಕವನ್ನು ಎದುರಿಸಿದ್ದರು.
ಆದರೆ ಆರ್ಚರ್ ಮೊದಲ ಟಿ20 ಪಂದ್ಯದಲ್ಲಿ ಆಡಲು ಸಮರ್ಥರಾಗಿದ್ದಾರೆ ಎನ್ನಲಾಗಿದೆ. ಜೋಫ್ರಾ ಆರ್ಚರ್ ಮೊದಲ ಟೆಸ್ಟ್ ಪಂದ್ಯದಲ್ಲಿ ಆಡಲು ಲಭ್ಯರಾಗುವ ಬಗ್ಗೆ ಇನ್ನಷ್ಟೇ ಅಧಿಕೃತ ಘೋಷಣೆಯಾಗಬೇಕಿದೆ. ಆದರೆ ಕಳೆದ ಭಾನುವಾರ ಹಾಗೂ ಸೋಮವಾರ ಜೋಫ್ರಾ ಆರ್ಚರ್ ಅವರು ನೆಟ್ಸ್ನಲ್ಲಿ ಅಭ್ಯಾಸ ನಡೆಸುವಾಗ ಅವರ ಚೇತರಿಕೆಯ ಮೇಲೆ ವೈದ್ಯಕೀಯ ತಂಡ ನಿಗಾವಹಿಸಿತ್ತು.
25ರ ಹರೆಯದ ಆಲ್ರೌಂಡರ್ ಭಾರತದ ವಿರುದ್ಧಧ ಟೆಸ್ಟ್ ಸರಣಿಯ ಅಂತಿಮ ಪಂದ್ಯವನ್ನು ಗಾಯದ ಕಾರಣದಿಂದಾಗಿ ತಪ್ಪಿಸಿಕೊಂಡಿದ್ದರು. ಮೊಣಕೈ ನೋವಿಗೆ ಒಳಗಾಗಿದ್ದ ಆರ್ಚರ್ ಒಳಗಾಗಿದ್ದರು. ನಾಲ್ಕು ಪಂದ್ಯಗಳ ಈ ಟೆಸ್ಟ್ ಸರಣಿಯನ್ನು ಭಾರತ 3-1 ಅಂತರದಿಂದ ಗೆದ್ದು ಬೀಗಿದೆ.
ಪ್ರವಾಸಿ ಇಂಗ್ಲೆಂಡ್ ತಂಡ ಈಗ ಸಂಪೂರ್ಣ ಪ್ರಮಾಣದ ತಂಡದೊಂದಿಗೆ ಸೀಮಿತ ಓವರ್ಗಳ ಸರಣಿಗೆ ಸಿದ್ದವಾಗುತ್ತಿದೆ. ಈ ಸರಣಿಗಾಗಿ ಇಂಗ್ಲೆಂಡ್ ತಂಡದ ಚಿಕ್ಕಾಣಿಯನ್ನು ಇಯಾನ್ ಮಾರ್ಗನ್ ವಹಿಸಿಕೊಳ್ಳಲಿದ್ದಾರೆ. ಐದು ಟಿ20 ಹಾಗೂ 3 ಏಕದಿನ ಪಂದ್ಯಗಳ ಸರಣಿ ಭಾರತದ ವಿರುದ್ಧ ಇಂಗ್ಲೆಂಡ್ ಆಡಲಿದೆ.
ಜೋಫ್ರಾ ಆರ್ಚರ್ ಗಾಯ ರಾಜಸ್ಥಾನ್ ರಾಯಲ್ಸ್ ತಂಡಕ್ಕೂ ಆತಂಕವನ್ನುಂಟು ಮಾಡಿದೆ. ಆರ್ಆರ್ ತಂಡದ ಪ್ರಮುಖ ವೇಗಿಯಾಗಿರುವ ಆರ್ಚರ್ ಈ ಬಾರಿಯ ಐಪಿಎಲ್ನಲ್ಲಿಯೂ ಆಡುವ ಬಗ್ಗೆ ಅನುಮಾನಗಳು ಳುವಂತೆ ಮಾಡಿತ್ತು. ಆದರೆ ಭಾರತದ ವಿರುದ್ಧದ ಟಿ20 ಸರಣಿಗೆ ಲಭ್ಯರಾಗಲಿದ್ದಾರೆ ಎಂಬ ಸುದ್ಧಿ ಒಂದಷ್ಟು ನಿರಾಳತೆ ಮೂಡುವಂತೆ ಮಾಡಿದೆ.
This News Article Is A Copy Of MYKHEL
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 09:54 am
HK News Desk
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
06-02-26 03:09 pm
Mangalore Correspondent
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
ನಂತೂರಿನಿಂದ ಬೈಕಂಪಾಡಿಗೆ ಫ್ಲೈ ಓವರ್ ಪ್ರಸ್ತಾಪ ; ಮಾ...
05-02-26 11:03 pm
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
06-02-26 01:36 pm
HK News Desk
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm