ಬ್ರೇಕಿಂಗ್ ನ್ಯೂಸ್
10-03-21 10:38 am Source: MYKHEL ಕ್ರೀಡೆ
ಚೆನ್ನೈ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 14ನೇ ಆವೃತ್ತಿ ಏಪ್ರಿಲ್ 9ರಿಂದ ಆರಂಭಗೊಳ್ಳಲಿದೆ. ಹೀಗಾಗಿ ಎಲ್ಲಾ ಫ್ರಾಂಚೈಸಿಗಳು ನಗದು ಶ್ರೀಮಂತ ಟೂರ್ನಿಗಾಗಿ ಸಿದ್ಧತೆ ನಡೆಸುತ್ತಿವೆ. ಮಾಜಿ ಚಾಂಪಿಯನ್ಸ್ ಚೆನ್ನೈ ಸೂಪರ್ ಕಿಂಗ್ಸ್ ಕೂಡ ಅಭ್ಯಾಸ ಆರಂಭಿಸಿದೆ.
ಮೂರು ಬಾರಿ ಐಪಿಎಲ್ ಚಾಂಪಿಯನ್ಸ್ ಎನಿಸಿರುವ, ಎಂಎಸ್ ಧೋನಿ ನಾಯಕತ್ವದ ಸಿಎಸ್ಕೆ ಮಾರ್ಚ್ 9ರ ಮಂಗಳವಾರದಿಂದ ಚೆನ್ನೈಯ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಅಭ್ಯಾಸ ಆರಂಭಿಸಿವೆ. ವರದಿಯ ಪ್ರಕಾರ, ಕ್ವಾರಂಟೈನ್ನಲ್ಲಿದ್ದ ಆಟಗಾರರ ಕೊರೊನಾ ಪರೀಕ್ಷೆ ಪಾಸ್ ಎನಿಸಿದ ಬಳಿಕ ಸಿಎಸ್ಕೆ ನೆಟ್ ಅಭ್ಯಾಸ ಶುರು ಮಾಡಿದೆ. ಧೋನಿ ಸೇರಿಸಿ ಸಿಎಸ್ಕೆ ಇತರ ಪ್ರಮುಖ ಆಟಗಾರರಾದ ಋತುರಾಜ್ ಗಾಯಕ್ವಾಡ್, ಅಂಬಾಟಿ ರಾಯುಡು, ಎನ್ ಜಗದೀಶನ್, ಆರ್ ಸಾಯ್ ಕಿಶೋರ್, ಸಿ ಹರಿ ನಿಶಾಂತ್, ಹರಿಶಂಕರ್ ರೆಡ್ಡಿ ಅಭ್ಯಾಸದ ವೇಳೆ ಉಪಸ್ಥಿತರಿದ್ದರು ಎಂದು ತಿಳಿದು ಬಂದಿದೆ.
'ಸಿಎಸ್ಕೆ ತನ್ನ ಕ್ವಾರಂಟೈನ್ ಅಗತ್ಯತೆಗಳನ್ನು ಪೂರೈಸಿದೆ. ನೆನ್ನೆಯಿಂದ ತಂಡದ ಅಭ್ಯಾಸ ಆರಂಭಗೊಂಡಿದೆ. ಕ್ವಾರಂಟೈನ್ ಅವಧಿ ಪೂರ್ಣಗೊಂಡ ಬಳಿಕ ಉಳಿದ ಇನ್ನೊಂದಿಷ್ಟು ಆಟಗಾರರು ಕ್ಯಾಂಪ್ ಸೇರಿಕೊಳ್ಳಲಿದ್ದಾರೆ,' ಎಂದು ರೆಡ್ಡಿ ಮಾಹಿತಿ ನೀಡಿದ್ದಾರೆ. ಈ ಬಾರಿ ಭಾರತದ ಮಾಜಿ ಬ್ಯಾಟ್ಸ್ಮನ್ ಸುರೇಶ್ ರೈನಾ ಕೂಡ ಸಿಎಸ್ಕೆ ಪರ ಆಡುತ್ತಿದ್ದಾರೆ.
This News Article Is A Copy Of MYKHEL
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 11:45 am
HK News Staffer
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm