ಬ್ರೇಕಿಂಗ್ ನ್ಯೂಸ್
10-03-21 10:38 am Source: MYKHEL ಕ್ರೀಡೆ
ಚೆನ್ನೈ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 14ನೇ ಆವೃತ್ತಿ ಏಪ್ರಿಲ್ 9ರಿಂದ ಆರಂಭಗೊಳ್ಳಲಿದೆ. ಹೀಗಾಗಿ ಎಲ್ಲಾ ಫ್ರಾಂಚೈಸಿಗಳು ನಗದು ಶ್ರೀಮಂತ ಟೂರ್ನಿಗಾಗಿ ಸಿದ್ಧತೆ ನಡೆಸುತ್ತಿವೆ. ಮಾಜಿ ಚಾಂಪಿಯನ್ಸ್ ಚೆನ್ನೈ ಸೂಪರ್ ಕಿಂಗ್ಸ್ ಕೂಡ ಅಭ್ಯಾಸ ಆರಂಭಿಸಿದೆ.
ಮೂರು ಬಾರಿ ಐಪಿಎಲ್ ಚಾಂಪಿಯನ್ಸ್ ಎನಿಸಿರುವ, ಎಂಎಸ್ ಧೋನಿ ನಾಯಕತ್ವದ ಸಿಎಸ್ಕೆ ಮಾರ್ಚ್ 9ರ ಮಂಗಳವಾರದಿಂದ ಚೆನ್ನೈಯ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಅಭ್ಯಾಸ ಆರಂಭಿಸಿವೆ. ವರದಿಯ ಪ್ರಕಾರ, ಕ್ವಾರಂಟೈನ್ನಲ್ಲಿದ್ದ ಆಟಗಾರರ ಕೊರೊನಾ ಪರೀಕ್ಷೆ ಪಾಸ್ ಎನಿಸಿದ ಬಳಿಕ ಸಿಎಸ್ಕೆ ನೆಟ್ ಅಭ್ಯಾಸ ಶುರು ಮಾಡಿದೆ. ಧೋನಿ ಸೇರಿಸಿ ಸಿಎಸ್ಕೆ ಇತರ ಪ್ರಮುಖ ಆಟಗಾರರಾದ ಋತುರಾಜ್ ಗಾಯಕ್ವಾಡ್, ಅಂಬಾಟಿ ರಾಯುಡು, ಎನ್ ಜಗದೀಶನ್, ಆರ್ ಸಾಯ್ ಕಿಶೋರ್, ಸಿ ಹರಿ ನಿಶಾಂತ್, ಹರಿಶಂಕರ್ ರೆಡ್ಡಿ ಅಭ್ಯಾಸದ ವೇಳೆ ಉಪಸ್ಥಿತರಿದ್ದರು ಎಂದು ತಿಳಿದು ಬಂದಿದೆ.
'ಸಿಎಸ್ಕೆ ತನ್ನ ಕ್ವಾರಂಟೈನ್ ಅಗತ್ಯತೆಗಳನ್ನು ಪೂರೈಸಿದೆ. ನೆನ್ನೆಯಿಂದ ತಂಡದ ಅಭ್ಯಾಸ ಆರಂಭಗೊಂಡಿದೆ. ಕ್ವಾರಂಟೈನ್ ಅವಧಿ ಪೂರ್ಣಗೊಂಡ ಬಳಿಕ ಉಳಿದ ಇನ್ನೊಂದಿಷ್ಟು ಆಟಗಾರರು ಕ್ಯಾಂಪ್ ಸೇರಿಕೊಳ್ಳಲಿದ್ದಾರೆ,' ಎಂದು ರೆಡ್ಡಿ ಮಾಹಿತಿ ನೀಡಿದ್ದಾರೆ. ಈ ಬಾರಿ ಭಾರತದ ಮಾಜಿ ಬ್ಯಾಟ್ಸ್ಮನ್ ಸುರೇಶ್ ರೈನಾ ಕೂಡ ಸಿಎಸ್ಕೆ ಪರ ಆಡುತ್ತಿದ್ದಾರೆ.
This News Article Is A Copy Of MYKHEL
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 09:54 am
HK News Desk
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
06-02-26 03:09 pm
Mangalore Correspondent
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
ನಂತೂರಿನಿಂದ ಬೈಕಂಪಾಡಿಗೆ ಫ್ಲೈ ಓವರ್ ಪ್ರಸ್ತಾಪ ; ಮಾ...
05-02-26 11:03 pm
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
06-02-26 01:36 pm
HK News Desk
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm