ಬ್ರೇಕಿಂಗ್ ನ್ಯೂಸ್
10-03-21 10:38 am Source: MYKHEL ಕ್ರೀಡೆ
ಚೆನ್ನೈ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 14ನೇ ಆವೃತ್ತಿ ಏಪ್ರಿಲ್ 9ರಿಂದ ಆರಂಭಗೊಳ್ಳಲಿದೆ. ಹೀಗಾಗಿ ಎಲ್ಲಾ ಫ್ರಾಂಚೈಸಿಗಳು ನಗದು ಶ್ರೀಮಂತ ಟೂರ್ನಿಗಾಗಿ ಸಿದ್ಧತೆ ನಡೆಸುತ್ತಿವೆ. ಮಾಜಿ ಚಾಂಪಿಯನ್ಸ್ ಚೆನ್ನೈ ಸೂಪರ್ ಕಿಂಗ್ಸ್ ಕೂಡ ಅಭ್ಯಾಸ ಆರಂಭಿಸಿದೆ.
ಮೂರು ಬಾರಿ ಐಪಿಎಲ್ ಚಾಂಪಿಯನ್ಸ್ ಎನಿಸಿರುವ, ಎಂಎಸ್ ಧೋನಿ ನಾಯಕತ್ವದ ಸಿಎಸ್ಕೆ ಮಾರ್ಚ್ 9ರ ಮಂಗಳವಾರದಿಂದ ಚೆನ್ನೈಯ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಅಭ್ಯಾಸ ಆರಂಭಿಸಿವೆ. ವರದಿಯ ಪ್ರಕಾರ, ಕ್ವಾರಂಟೈನ್ನಲ್ಲಿದ್ದ ಆಟಗಾರರ ಕೊರೊನಾ ಪರೀಕ್ಷೆ ಪಾಸ್ ಎನಿಸಿದ ಬಳಿಕ ಸಿಎಸ್ಕೆ ನೆಟ್ ಅಭ್ಯಾಸ ಶುರು ಮಾಡಿದೆ. ಧೋನಿ ಸೇರಿಸಿ ಸಿಎಸ್ಕೆ ಇತರ ಪ್ರಮುಖ ಆಟಗಾರರಾದ ಋತುರಾಜ್ ಗಾಯಕ್ವಾಡ್, ಅಂಬಾಟಿ ರಾಯುಡು, ಎನ್ ಜಗದೀಶನ್, ಆರ್ ಸಾಯ್ ಕಿಶೋರ್, ಸಿ ಹರಿ ನಿಶಾಂತ್, ಹರಿಶಂಕರ್ ರೆಡ್ಡಿ ಅಭ್ಯಾಸದ ವೇಳೆ ಉಪಸ್ಥಿತರಿದ್ದರು ಎಂದು ತಿಳಿದು ಬಂದಿದೆ.
'ಸಿಎಸ್ಕೆ ತನ್ನ ಕ್ವಾರಂಟೈನ್ ಅಗತ್ಯತೆಗಳನ್ನು ಪೂರೈಸಿದೆ. ನೆನ್ನೆಯಿಂದ ತಂಡದ ಅಭ್ಯಾಸ ಆರಂಭಗೊಂಡಿದೆ. ಕ್ವಾರಂಟೈನ್ ಅವಧಿ ಪೂರ್ಣಗೊಂಡ ಬಳಿಕ ಉಳಿದ ಇನ್ನೊಂದಿಷ್ಟು ಆಟಗಾರರು ಕ್ಯಾಂಪ್ ಸೇರಿಕೊಳ್ಳಲಿದ್ದಾರೆ,' ಎಂದು ರೆಡ್ಡಿ ಮಾಹಿತಿ ನೀಡಿದ್ದಾರೆ. ಈ ಬಾರಿ ಭಾರತದ ಮಾಜಿ ಬ್ಯಾಟ್ಸ್ಮನ್ ಸುರೇಶ್ ರೈನಾ ಕೂಡ ಸಿಎಸ್ಕೆ ಪರ ಆಡುತ್ತಿದ್ದಾರೆ.
This News Article Is A Copy Of MYKHEL
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 01:01 pm
HK News Staffer
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm