ಬ್ರೇಕಿಂಗ್ ನ್ಯೂಸ್
10-03-21 12:23 pm Source: MYKHEL ಕ್ರೀಡೆ
ನವದೆಹಲಿ: 2021ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ವೇಳೆ ಜಾಹೀರಾತುಗಳಿಂದ 3200 ಕೋ.ರೂ. ಗಳಿಕೆಯ ಗುರಿಯನ್ನು ಡಿಸ್ನಿ ಸ್ಟಾರ್ ಸ್ಪೋರ್ಟ್ಸ್ ಇಟ್ಟುಕೊಂಡಿರುವುದಾಗಿ ವರದಿಯೊಂದು ಹೇಳಿದೆ. ಏಪ್ರಿಲ್ 9ರಿಂದ ಮೇ 30ರ ವರೆಗೆ ಭಾರತದ ಅದ್ದೂರಿ ಕ್ರಿಕೆಟ್ ಟೂರ್ನಿ ನಡೆಯಲಿದೆ.
ಟಿ20ಐನಲ್ಲಿ ಭಾರತ-ಇಂಗ್ಲೆಂಡ್: ಕುತೂಹಲಕಾರಿ ಅಂಕಿ-ಅಂಶಗಳು! ಲಭ್ಯ ಮಾಹಿತಿಯ ಪ್ರಕಾರ ಈ ಬಾರಿಯ ಐಪಿಎಲ್ ಸೀಸನ್ನಲ್ಲಿ ಜಾಹೀರಾತುಗಳಿಂದ ಸುಮಾರು 3200 ಕೋ.ರೂ. ಗಳಿಕೆಯ ಗುರಿಯನ್ನು ಡಿಸ್ನಿ ಸ್ಟಾರ್ ಸ್ಪೋರ್ಟ್ಸ್ ಇಟ್ಟುಕೊಂಡಿದೆ. ಸ್ಟಾರ್ ಇಂಡಿಯಾ ಐಪಿಎಲ್ ಆನ್-ಏರ್ ಪ್ಯಾಕೇಜ್ಗಳ ದರವನ್ನು ಸುಮಾರು 15-20% ಹೆಚ್ಚಿಸಿರುವುದಾಗಿ ಇನ್ಸೈಡ್ಸ್ಪೋರ್ಟ್ ಡಾಟ್ ಕಾಮ್ ವರದಿ ಮಾಡಿದೆ.
ಇತರ ದೊಡ್ಡ ಬ್ರ್ಯಾಂಡ್ಗಳಾದ ಏರ್ಟೆಲ್, ಆನ್ಲೈನ್ ಇನ್ವೆಸ್ಟ್ಮೆಂಟ್ ಕಂಪನಿ 'ಗ್ರೋವ್' ಕೂಡ ಸ್ಟಾರ್ ಸ್ಪೋರ್ಟ್ಸ್ ನೆಟ್ವರ್ಕ್ಸ್ನೊಂದಿಗೆ ಆನ್ ಏರ್ ಪ್ರಾಯೋಜಕತ್ವದ ಬಗ್ಗೆ ಸಮಾಲೋಚನೆ ನಡೆಸುತ್ತಿದ್ದು, ಮಾತುಕತೆ ಅಂತಿಮ ಹಂತದಲ್ಲಿದೆ ಎಂದು ಹೇಳಲಾಗಿದೆ.
ಈ ಬಾರಿ ಐಪಿಎಲ್ ವೇಳೆ ಜಾಹೀರಾತು ಪ್ರತೀ 10 ಸೆಕೆಂಡ್ಗಳಿಗೆ 13 ರಿಂದ 13.5 ಲಕ್ಷ ರೂ.ಗಳನ್ನು ವಿಧಿಸಲಿರುವುದಾಗಿ ಸ್ಟಾರ್ ಸ್ಪೋರ್ಟ್ಸ್ ಈ ಹಿಂದೆ ಹೇಳಿತ್ತು. ಐಪಿಎಲ್ 2020ರ ವೇಳೆ ಸ್ಟಾರ್ ಸ್ಪೋರ್ಟ್ಸ್ ಪ್ರತೀ 10 ಸೆಕೆಂಡ್ಗೆ 11/11.5 ಲಕ್ಷ ರೂ. ವಿಧಿಸಿತ್ತು. ಸದ್ಯ ಭಾರತ ಮತ್ತು ಇಂಗ್ಲೆಂಡ್ ಪ್ರವಾಸ ಸರಣಿ ನಡೆಯುತ್ತಿದ್ದು, ಇದರ ಅಧಿಕೃತ ಪ್ರಸಾರಕ ಹಕ್ಕನ್ನೂ ಸ್ಟಾರ್ ಸ್ಪೋರ್ಟ್ಸ್ ವಹಿಸಿಕೊಂಡಿದೆ.
This News Article Is A Copy Of MYKHEL
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
21-04-25 02:13 pm
HK News Desk
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm