ಬ್ರೇಕಿಂಗ್ ನ್ಯೂಸ್
10-03-21 12:23 pm Source: MYKHEL ಕ್ರೀಡೆ
ನವದೆಹಲಿ: 2021ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ವೇಳೆ ಜಾಹೀರಾತುಗಳಿಂದ 3200 ಕೋ.ರೂ. ಗಳಿಕೆಯ ಗುರಿಯನ್ನು ಡಿಸ್ನಿ ಸ್ಟಾರ್ ಸ್ಪೋರ್ಟ್ಸ್ ಇಟ್ಟುಕೊಂಡಿರುವುದಾಗಿ ವರದಿಯೊಂದು ಹೇಳಿದೆ. ಏಪ್ರಿಲ್ 9ರಿಂದ ಮೇ 30ರ ವರೆಗೆ ಭಾರತದ ಅದ್ದೂರಿ ಕ್ರಿಕೆಟ್ ಟೂರ್ನಿ ನಡೆಯಲಿದೆ.
ಟಿ20ಐನಲ್ಲಿ ಭಾರತ-ಇಂಗ್ಲೆಂಡ್: ಕುತೂಹಲಕಾರಿ ಅಂಕಿ-ಅಂಶಗಳು! ಲಭ್ಯ ಮಾಹಿತಿಯ ಪ್ರಕಾರ ಈ ಬಾರಿಯ ಐಪಿಎಲ್ ಸೀಸನ್ನಲ್ಲಿ ಜಾಹೀರಾತುಗಳಿಂದ ಸುಮಾರು 3200 ಕೋ.ರೂ. ಗಳಿಕೆಯ ಗುರಿಯನ್ನು ಡಿಸ್ನಿ ಸ್ಟಾರ್ ಸ್ಪೋರ್ಟ್ಸ್ ಇಟ್ಟುಕೊಂಡಿದೆ. ಸ್ಟಾರ್ ಇಂಡಿಯಾ ಐಪಿಎಲ್ ಆನ್-ಏರ್ ಪ್ಯಾಕೇಜ್ಗಳ ದರವನ್ನು ಸುಮಾರು 15-20% ಹೆಚ್ಚಿಸಿರುವುದಾಗಿ ಇನ್ಸೈಡ್ಸ್ಪೋರ್ಟ್ ಡಾಟ್ ಕಾಮ್ ವರದಿ ಮಾಡಿದೆ.
ಇತರ ದೊಡ್ಡ ಬ್ರ್ಯಾಂಡ್ಗಳಾದ ಏರ್ಟೆಲ್, ಆನ್ಲೈನ್ ಇನ್ವೆಸ್ಟ್ಮೆಂಟ್ ಕಂಪನಿ 'ಗ್ರೋವ್' ಕೂಡ ಸ್ಟಾರ್ ಸ್ಪೋರ್ಟ್ಸ್ ನೆಟ್ವರ್ಕ್ಸ್ನೊಂದಿಗೆ ಆನ್ ಏರ್ ಪ್ರಾಯೋಜಕತ್ವದ ಬಗ್ಗೆ ಸಮಾಲೋಚನೆ ನಡೆಸುತ್ತಿದ್ದು, ಮಾತುಕತೆ ಅಂತಿಮ ಹಂತದಲ್ಲಿದೆ ಎಂದು ಹೇಳಲಾಗಿದೆ.
ಈ ಬಾರಿ ಐಪಿಎಲ್ ವೇಳೆ ಜಾಹೀರಾತು ಪ್ರತೀ 10 ಸೆಕೆಂಡ್ಗಳಿಗೆ 13 ರಿಂದ 13.5 ಲಕ್ಷ ರೂ.ಗಳನ್ನು ವಿಧಿಸಲಿರುವುದಾಗಿ ಸ್ಟಾರ್ ಸ್ಪೋರ್ಟ್ಸ್ ಈ ಹಿಂದೆ ಹೇಳಿತ್ತು. ಐಪಿಎಲ್ 2020ರ ವೇಳೆ ಸ್ಟಾರ್ ಸ್ಪೋರ್ಟ್ಸ್ ಪ್ರತೀ 10 ಸೆಕೆಂಡ್ಗೆ 11/11.5 ಲಕ್ಷ ರೂ. ವಿಧಿಸಿತ್ತು. ಸದ್ಯ ಭಾರತ ಮತ್ತು ಇಂಗ್ಲೆಂಡ್ ಪ್ರವಾಸ ಸರಣಿ ನಡೆಯುತ್ತಿದ್ದು, ಇದರ ಅಧಿಕೃತ ಪ್ರಸಾರಕ ಹಕ್ಕನ್ನೂ ಸ್ಟಾರ್ ಸ್ಪೋರ್ಟ್ಸ್ ವಹಿಸಿಕೊಂಡಿದೆ.
This News Article Is A Copy Of MYKHEL
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 01:01 pm
HK News Staffer
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm