ಬ್ರೇಕಿಂಗ್ ನ್ಯೂಸ್
10-03-21 12:23 pm Source: MYKHEL ಕ್ರೀಡೆ
ನವದೆಹಲಿ: 2021ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ವೇಳೆ ಜಾಹೀರಾತುಗಳಿಂದ 3200 ಕೋ.ರೂ. ಗಳಿಕೆಯ ಗುರಿಯನ್ನು ಡಿಸ್ನಿ ಸ್ಟಾರ್ ಸ್ಪೋರ್ಟ್ಸ್ ಇಟ್ಟುಕೊಂಡಿರುವುದಾಗಿ ವರದಿಯೊಂದು ಹೇಳಿದೆ. ಏಪ್ರಿಲ್ 9ರಿಂದ ಮೇ 30ರ ವರೆಗೆ ಭಾರತದ ಅದ್ದೂರಿ ಕ್ರಿಕೆಟ್ ಟೂರ್ನಿ ನಡೆಯಲಿದೆ.
ಟಿ20ಐನಲ್ಲಿ ಭಾರತ-ಇಂಗ್ಲೆಂಡ್: ಕುತೂಹಲಕಾರಿ ಅಂಕಿ-ಅಂಶಗಳು! ಲಭ್ಯ ಮಾಹಿತಿಯ ಪ್ರಕಾರ ಈ ಬಾರಿಯ ಐಪಿಎಲ್ ಸೀಸನ್ನಲ್ಲಿ ಜಾಹೀರಾತುಗಳಿಂದ ಸುಮಾರು 3200 ಕೋ.ರೂ. ಗಳಿಕೆಯ ಗುರಿಯನ್ನು ಡಿಸ್ನಿ ಸ್ಟಾರ್ ಸ್ಪೋರ್ಟ್ಸ್ ಇಟ್ಟುಕೊಂಡಿದೆ. ಸ್ಟಾರ್ ಇಂಡಿಯಾ ಐಪಿಎಲ್ ಆನ್-ಏರ್ ಪ್ಯಾಕೇಜ್ಗಳ ದರವನ್ನು ಸುಮಾರು 15-20% ಹೆಚ್ಚಿಸಿರುವುದಾಗಿ ಇನ್ಸೈಡ್ಸ್ಪೋರ್ಟ್ ಡಾಟ್ ಕಾಮ್ ವರದಿ ಮಾಡಿದೆ.
ಇತರ ದೊಡ್ಡ ಬ್ರ್ಯಾಂಡ್ಗಳಾದ ಏರ್ಟೆಲ್, ಆನ್ಲೈನ್ ಇನ್ವೆಸ್ಟ್ಮೆಂಟ್ ಕಂಪನಿ 'ಗ್ರೋವ್' ಕೂಡ ಸ್ಟಾರ್ ಸ್ಪೋರ್ಟ್ಸ್ ನೆಟ್ವರ್ಕ್ಸ್ನೊಂದಿಗೆ ಆನ್ ಏರ್ ಪ್ರಾಯೋಜಕತ್ವದ ಬಗ್ಗೆ ಸಮಾಲೋಚನೆ ನಡೆಸುತ್ತಿದ್ದು, ಮಾತುಕತೆ ಅಂತಿಮ ಹಂತದಲ್ಲಿದೆ ಎಂದು ಹೇಳಲಾಗಿದೆ.
ಈ ಬಾರಿ ಐಪಿಎಲ್ ವೇಳೆ ಜಾಹೀರಾತು ಪ್ರತೀ 10 ಸೆಕೆಂಡ್ಗಳಿಗೆ 13 ರಿಂದ 13.5 ಲಕ್ಷ ರೂ.ಗಳನ್ನು ವಿಧಿಸಲಿರುವುದಾಗಿ ಸ್ಟಾರ್ ಸ್ಪೋರ್ಟ್ಸ್ ಈ ಹಿಂದೆ ಹೇಳಿತ್ತು. ಐಪಿಎಲ್ 2020ರ ವೇಳೆ ಸ್ಟಾರ್ ಸ್ಪೋರ್ಟ್ಸ್ ಪ್ರತೀ 10 ಸೆಕೆಂಡ್ಗೆ 11/11.5 ಲಕ್ಷ ರೂ. ವಿಧಿಸಿತ್ತು. ಸದ್ಯ ಭಾರತ ಮತ್ತು ಇಂಗ್ಲೆಂಡ್ ಪ್ರವಾಸ ಸರಣಿ ನಡೆಯುತ್ತಿದ್ದು, ಇದರ ಅಧಿಕೃತ ಪ್ರಸಾರಕ ಹಕ್ಕನ್ನೂ ಸ್ಟಾರ್ ಸ್ಪೋರ್ಟ್ಸ್ ವಹಿಸಿಕೊಂಡಿದೆ.
This News Article Is A Copy Of MYKHEL
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 11:45 am
HK News Staffer
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm