ಬ್ರೇಕಿಂಗ್ ನ್ಯೂಸ್
10-03-21 03:58 pm Source: MYKHEL ಕ್ರೀಡೆ
ಭಾರತ ಹಾಗೂ ಇಂಗ್ಲೆಂಡ್ ತಂಡಗಳ ನಡುವೆ ನಡೆಯುವ ಐದು ಪಂದ್ಯಗಳ ಟಿ20 ಸರಣಿಯ ಹಿನ್ನೆಲೆಯಲ್ಲಿ ಇಂಗ್ಲೆಂಡ್ ತಂಡದ ಬ್ಯಾಟ್ಸ್ಮನ್ ಜೋಸ್ ಬಟ್ಲರ್ ಪ್ರತಿಕ್ರಿಯೆ ನೀಡಿದ್ದಾರೆ. ಟೀಮ್ ಇಂಡಿಯಾ ಎಲ್ಲಾ ಮಾದರಿಯ ಕ್ರಿಕೆಟ್ನಲ್ಲಿ ಅತ್ಯಂತ ಬಲಿಷ್ಠ ತಂಡವಾಗಿದ್ದು ಅದರಲ್ಲೂ ತವರಿನಲ್ಲಿ ಸೋಲಿಸುವುದು ಅತ್ಯಂತ ಕಠಿಣ ಎಂಬ ಮಾತನ್ನು ಅವರು ಹೇಳಿದ್ದಾರೆ.
ಇದೇ ಸಂದರ್ಭದಲ್ಲಿ ಜೊಸ್ ಬಟ್ಲರ್ ಮುಂಬರುವ ಟಿ20 ವಿಶ್ವಕಪ್ನಲ್ಲಿ ಕಪ್ ಗೆಲ್ಲುವ ಫೇವರೀಟ್ ತಂಡ ಭಾರತ ಎಂಬ ಮಾತನ್ನು ಬಟ್ಲರ್ ಹೇಳಿದ್ದಾರೆ. ಮುಂಬರುವ ಅಕ್ಟೋಬರ್- ನವೆಂಬರ್ ತಿಂಗಳನಲ್ಲಿ ಭಾರತ ಈ ಮಹತ್ವದ ಟೂರ್ನಿಯನ್ನು ಆಯೋಜನೆ ಮಾಡಲಿದೆ. ವಿರಾಟ್ ಕೊಹ್ಲಿ ಪಡೆ ಸೇರಿಕೊಳ್ಳಲಿದ್ದಾರೆ ಯುವ ಸ್ಪಿನ್ನರ್ ರಾಹುಲ್ ಚಾಹರ್ 2013ರರಲ್ಲಿ ಭಾರತ ಚಾಂಪಿಯನ್ಸ್ ಟ್ರೋಫಿ ಗೆದ್ದ ಬಳಿಕ ಯಾವುದೇ ಐಸಿಸಿ ಟೂರ್ನಿಯನ್ನು ಗೆದ್ದಿಲ್ಲ.
ಹೀಗಾಗಿ ಈ ಮಹತ್ವದ ಟೂರ್ನಿಯ ಮೇಲೆ ಭಾರತ ಕಣ್ಣಿಟ್ಟಿದೆ. ಮತ್ತೊಂದೆಡೆ ಟಿ20 ವಿಶ್ವಕಪ್ ಜಯಿಸಿ ಭಾರತ ದಶಕದ ಮೇಲಾಗಿದೆ. ಹೀಗಾಗಿ ಈ ಟೂರ್ನಿ ಗೆಲ್ಲಲು ಭಾರತ ತನ್ನೆಲ್ಲಾ ಪ್ರಯತ್ನವನ್ನು ನಡೆಸಲಿದೆ. 2007ರಲ್ಲಿ ನಡೆದ ಟಿ20 ಉದ್ಘಾಟನಾ ಟೂರ್ನಿಯಲ್ಲಿ ಭಾರತ ಪ್ರಶಸ್ತಿಯನ್ನು ಗೆದ್ದಿತ್ತು. "ವಿಶ್ವಕಪ್ನಂತಾ ಟೂರ್ನಿಯಲ್ಲಿ ಭಾರತ ಬಲಿಷ್ಠವಾಗಿರುತ್ತದೆ. ಅದರಲ್ಲೂ ಈ ಬಾರಿ ಭಾರತದಲ್ಲೇ ಈ ಟೂರ್ನಿ ನಡೆಯುತ್ತಿರುವುದು ಭಾರತ ಈ ಟೂರ್ನಿಯನ್ನು ಗೆಲ್ಲುವ ಫೇವರೀಟ್ ತಂಡ" ಎಂದು ಜೋಸ್ ಬಟ್ಲರ್ ಹೇಳಿಕೆಯನ್ನು ನೀಡಿದ್ದಾರೆ.
"ಸಾಕಷ್ಟು ಅತ್ಯುತ್ತಮ ತಂಡಗಳು ಇವೆ. ಕಳೆದ ಕೆಲ ವಿಶ್ವಕಪ್ಗಳನ್ನು ಗಮನಸಿದರೆ ಆಯೋಜನಾ ತಂಡಗಳು ಅತ್ಯುತ್ತಮ ಪ್ರದರ್ಶನಗಳನ್ನು ನೀಡಿಕೊಂಡು ಬಂದಿದ್ದಾರೆ. ಭಾರತ ಖಂಡಿತವಾಗಿಯೂ ಪ್ರತಿಯೊಂದು ಮಾದರಿಯಲ್ಲೂ ಬಲಿಷ್ಠವಾದ ತಂಡವಾಗಿದೆ. ಟಿ20ಯಲ್ಲೂ ಅದು ಭಿನ್ನವಾಗಿಲ್ಲ. ಭಾರತದಲ್ಲಿ ಆಡುವಾಗ ಭಾರತ ಯಾವಾಗಲೂ ಫೇವರೀಟ್ ತಂಡವಾಗಿರುತ್ತದೆ" ಎಂದು ಜೋಸ್ ಬಟ್ಲರ್ ಹೇಳಿಕೆಯನ್ನು ನೀಡಿದ್ದಾರೆ.
This News Article Is A Copy Of MYKHEL
22-11-25 08:03 pm
HK News Desk
DK Shivakumar: ಸಿಎಂ ಅವರೇ ಐದು ವರ್ಷ ಇರೋದಾಗಿ ಹೇಳ...
22-11-25 02:25 pm
ಸಿಎಂ ಬದಲಾವಣೆ ಬಗ್ಗೆ ಹೈಕಮಾಂಡ್ ಹೇಳಿದ್ಯಾ? ಮತ್ಯಾಕೆ...
21-11-25 05:25 pm
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
23-11-25 03:25 pm
Udupi Correspondent
Mangalore Rain, Puttur: ಮಂಗಳೂರು, ಪುತ್ತೂರಿನಲ್ಲ...
22-11-25 10:44 pm
ಡಿ.3ರಂದು ಸಿದ್ದರಾಮಯ್ಯ ಸಿಎಂ ಆಗಿಯೇ ಕೋಣಾಜೆಗೆ ಬರಲಿ...
22-11-25 05:46 pm
Drem Deal Group Fraud, Mangalore: IMPACT: ಕೆಎ...
22-11-25 03:49 pm
ಈ ಬಾರಿ ಕಂಬಳದಲ್ಲಿ ಸಬ್ ಜೂನಿಯರ್ ಓಟ ಇರಲ್ಲ ; 24 ಗಂ...
21-11-25 10:39 pm
22-11-25 07:55 pm
Bangalore Correspondent
Bangalore Robbery, Police Arrested: ಮಹಾನ್ ದರೋ...
21-11-25 11:07 pm
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm