ಬ್ರೇಕಿಂಗ್ ನ್ಯೂಸ್
11-03-21 01:30 pm Source: MYKHEL ಕ್ರೀಡೆ
ದುಬೈ: ಇಂಟರ್ ನ್ಯಾಷನಲ್ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಮನು ಸಾಹ್ನಿಗೆ ಸ್ಥಾನ ಕಳೆದುಕೊಳ್ಳಬೇಕಾದ ಭೀತಿ ಎದುರಾಗಿದೆ. ಸಾಹ್ನಿ ನಡೆಯ ಬಗ್ಗೆ ಅನುಮಾನ ವ್ಯಕ್ತವಾಗಿರುವುದರಿಂದ ಅವರನ್ನು ರಜೆಯಲ್ಲಿ ಕಳುಹಿಸಿ ಐಸಿಸಿ ತನಿಖೆ ನಡೆಸುತ್ತಿದೆ. ನ್ಯೂಜಿಲೆಂಡ್ ಸ್ಫೋಟಕ ಬ್ಯಾಟ್ಸ್ಮನ್ ಫಿನ್ ಅಲೆನ್ ಆರ್ಸಿಬಿಗೆ ಸೇರ್ಪಡೆ!
'ಪ್ರೈಸ್ವಾಟರ್ಹೌಸ್ಕೂಪರ್ಸ್' ಎನ್ನುವ ಲೆಕ್ಕ ಪರಿಶೋಧಕ ಸಂಸ್ಥೆ ಐಸಿಸಿ ಸಿಇಒ ಮನು ಸಾಹ್ನಿ ವ್ಯವಹಾರಗಳ ಕುರಿತು ಪರಿಶೀಲನೆ ನಡೆಸುತ್ತಿದೆ. ಹೀಗಾಗಿ ಸಾಹ್ನಿ ತನ್ನ ಅವಧಿ ಮುಗಿಯುವ ಮುನ್ನವೇ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆಯೂ ಇದೆ. 2019ರ ಐಸಿಸಿ ವಿಶ್ವಕಪ್ ಬಳಿಕ ಐಸಿಸಿ ಸಿಇಒ ಆಗಿದ್ದ ಡೇವ್ ರಿಚರ್ಡ್ಸನ್ ಅವರ ಬದಲಿಗೆ ಸಾಹ್ನಿ ಸ್ಥಾನಕ್ಕೇರಿದ್ದರು.
ಸಾಹ್ನಿ ಒಪ್ಪಂದದ ಅವಧಿ 2022ರ ವರೆಗಿತ್ತು. ಆದರೆ ವಿವಿಧ ನೀತಿ ನಿರ್ಧಾರಗಳಿಗೆ ಸಂಬಂಧಿಸಿದಂತೆ ಕೆಲವು ಪ್ರಭಾವಶಾಲಿ ಕ್ರಿಕೆಟ್ ಮಂಡಳಿಗಳೊಂದಿಗೆ ಸಾಹ್ನಿ ಉತ್ತಮ ಸಂಬಂಧ ಹೊಂದಿರಲಿಲ್ಲ ಎಂದು ತಿಳಿದುಬಂದಿದೆ.
ವಿರಾಟ್ ಕೊಹ್ಲಿ ದಾಖಲೆ ಸರಿದೂಗಿಸಿಕೊಂಡ ದೇವದತ್ ಪಡಿಕ್ಕಲ್ ಸಾಹ್ನಿ ಅವರ 'ಕೆಟ್ಟ ನಡವಳಿಕೆ'ಯ ಬಗ್ಗೆ ಐಸಿಸಿ ಅನೇಕ ಸಿಬ್ಬಂದಿಯಿಂದ ಸಾಕ್ಷ್ಯಗಳು ಸಿಕ್ಕಿವೆ. ಇದು ಅತ್ಯಂತ ಪರಿಣಾಮಕಾರಿಯಾಗಿರುವ ಈ ಗುಂಪಿನ ನೌಕರರ ಸ್ಥೈರ್ಯಕ್ಕೆ ಉತ್ತಮವಾಗಿಲ್ಲ,' ಎಂದು ಐಸಿಸಿಗೆ ಹತ್ತಿರವಾಗಿರುವ ಮೂಲವೊಂದು ಪಿಟಿಐಗೆ ಮಾಹಿತಿ ನೀಡಿದೆ.
This News Article Is A Copy Of MYKHEL
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am