ಬ್ರೇಕಿಂಗ್ ನ್ಯೂಸ್
11-03-21 01:30 pm Source: MYKHEL ಕ್ರೀಡೆ
ದುಬೈ: ಇಂಟರ್ ನ್ಯಾಷನಲ್ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಮನು ಸಾಹ್ನಿಗೆ ಸ್ಥಾನ ಕಳೆದುಕೊಳ್ಳಬೇಕಾದ ಭೀತಿ ಎದುರಾಗಿದೆ. ಸಾಹ್ನಿ ನಡೆಯ ಬಗ್ಗೆ ಅನುಮಾನ ವ್ಯಕ್ತವಾಗಿರುವುದರಿಂದ ಅವರನ್ನು ರಜೆಯಲ್ಲಿ ಕಳುಹಿಸಿ ಐಸಿಸಿ ತನಿಖೆ ನಡೆಸುತ್ತಿದೆ. ನ್ಯೂಜಿಲೆಂಡ್ ಸ್ಫೋಟಕ ಬ್ಯಾಟ್ಸ್ಮನ್ ಫಿನ್ ಅಲೆನ್ ಆರ್ಸಿಬಿಗೆ ಸೇರ್ಪಡೆ!
'ಪ್ರೈಸ್ವಾಟರ್ಹೌಸ್ಕೂಪರ್ಸ್' ಎನ್ನುವ ಲೆಕ್ಕ ಪರಿಶೋಧಕ ಸಂಸ್ಥೆ ಐಸಿಸಿ ಸಿಇಒ ಮನು ಸಾಹ್ನಿ ವ್ಯವಹಾರಗಳ ಕುರಿತು ಪರಿಶೀಲನೆ ನಡೆಸುತ್ತಿದೆ. ಹೀಗಾಗಿ ಸಾಹ್ನಿ ತನ್ನ ಅವಧಿ ಮುಗಿಯುವ ಮುನ್ನವೇ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆಯೂ ಇದೆ. 2019ರ ಐಸಿಸಿ ವಿಶ್ವಕಪ್ ಬಳಿಕ ಐಸಿಸಿ ಸಿಇಒ ಆಗಿದ್ದ ಡೇವ್ ರಿಚರ್ಡ್ಸನ್ ಅವರ ಬದಲಿಗೆ ಸಾಹ್ನಿ ಸ್ಥಾನಕ್ಕೇರಿದ್ದರು.
ಸಾಹ್ನಿ ಒಪ್ಪಂದದ ಅವಧಿ 2022ರ ವರೆಗಿತ್ತು. ಆದರೆ ವಿವಿಧ ನೀತಿ ನಿರ್ಧಾರಗಳಿಗೆ ಸಂಬಂಧಿಸಿದಂತೆ ಕೆಲವು ಪ್ರಭಾವಶಾಲಿ ಕ್ರಿಕೆಟ್ ಮಂಡಳಿಗಳೊಂದಿಗೆ ಸಾಹ್ನಿ ಉತ್ತಮ ಸಂಬಂಧ ಹೊಂದಿರಲಿಲ್ಲ ಎಂದು ತಿಳಿದುಬಂದಿದೆ.
ವಿರಾಟ್ ಕೊಹ್ಲಿ ದಾಖಲೆ ಸರಿದೂಗಿಸಿಕೊಂಡ ದೇವದತ್ ಪಡಿಕ್ಕಲ್ ಸಾಹ್ನಿ ಅವರ 'ಕೆಟ್ಟ ನಡವಳಿಕೆ'ಯ ಬಗ್ಗೆ ಐಸಿಸಿ ಅನೇಕ ಸಿಬ್ಬಂದಿಯಿಂದ ಸಾಕ್ಷ್ಯಗಳು ಸಿಕ್ಕಿವೆ. ಇದು ಅತ್ಯಂತ ಪರಿಣಾಮಕಾರಿಯಾಗಿರುವ ಈ ಗುಂಪಿನ ನೌಕರರ ಸ್ಥೈರ್ಯಕ್ಕೆ ಉತ್ತಮವಾಗಿಲ್ಲ,' ಎಂದು ಐಸಿಸಿಗೆ ಹತ್ತಿರವಾಗಿರುವ ಮೂಲವೊಂದು ಪಿಟಿಐಗೆ ಮಾಹಿತಿ ನೀಡಿದೆ.
This News Article Is A Copy Of MYKHEL
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 11:45 am
HK News Staffer
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm