ಬ್ರೇಕಿಂಗ್ ನ್ಯೂಸ್
11-03-21 01:30 pm Source: MYKHEL ಕ್ರೀಡೆ
ದುಬೈ: ಇಂಟರ್ ನ್ಯಾಷನಲ್ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಮನು ಸಾಹ್ನಿಗೆ ಸ್ಥಾನ ಕಳೆದುಕೊಳ್ಳಬೇಕಾದ ಭೀತಿ ಎದುರಾಗಿದೆ. ಸಾಹ್ನಿ ನಡೆಯ ಬಗ್ಗೆ ಅನುಮಾನ ವ್ಯಕ್ತವಾಗಿರುವುದರಿಂದ ಅವರನ್ನು ರಜೆಯಲ್ಲಿ ಕಳುಹಿಸಿ ಐಸಿಸಿ ತನಿಖೆ ನಡೆಸುತ್ತಿದೆ. ನ್ಯೂಜಿಲೆಂಡ್ ಸ್ಫೋಟಕ ಬ್ಯಾಟ್ಸ್ಮನ್ ಫಿನ್ ಅಲೆನ್ ಆರ್ಸಿಬಿಗೆ ಸೇರ್ಪಡೆ!
'ಪ್ರೈಸ್ವಾಟರ್ಹೌಸ್ಕೂಪರ್ಸ್' ಎನ್ನುವ ಲೆಕ್ಕ ಪರಿಶೋಧಕ ಸಂಸ್ಥೆ ಐಸಿಸಿ ಸಿಇಒ ಮನು ಸಾಹ್ನಿ ವ್ಯವಹಾರಗಳ ಕುರಿತು ಪರಿಶೀಲನೆ ನಡೆಸುತ್ತಿದೆ. ಹೀಗಾಗಿ ಸಾಹ್ನಿ ತನ್ನ ಅವಧಿ ಮುಗಿಯುವ ಮುನ್ನವೇ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆಯೂ ಇದೆ. 2019ರ ಐಸಿಸಿ ವಿಶ್ವಕಪ್ ಬಳಿಕ ಐಸಿಸಿ ಸಿಇಒ ಆಗಿದ್ದ ಡೇವ್ ರಿಚರ್ಡ್ಸನ್ ಅವರ ಬದಲಿಗೆ ಸಾಹ್ನಿ ಸ್ಥಾನಕ್ಕೇರಿದ್ದರು.
ಸಾಹ್ನಿ ಒಪ್ಪಂದದ ಅವಧಿ 2022ರ ವರೆಗಿತ್ತು. ಆದರೆ ವಿವಿಧ ನೀತಿ ನಿರ್ಧಾರಗಳಿಗೆ ಸಂಬಂಧಿಸಿದಂತೆ ಕೆಲವು ಪ್ರಭಾವಶಾಲಿ ಕ್ರಿಕೆಟ್ ಮಂಡಳಿಗಳೊಂದಿಗೆ ಸಾಹ್ನಿ ಉತ್ತಮ ಸಂಬಂಧ ಹೊಂದಿರಲಿಲ್ಲ ಎಂದು ತಿಳಿದುಬಂದಿದೆ.
ವಿರಾಟ್ ಕೊಹ್ಲಿ ದಾಖಲೆ ಸರಿದೂಗಿಸಿಕೊಂಡ ದೇವದತ್ ಪಡಿಕ್ಕಲ್ ಸಾಹ್ನಿ ಅವರ 'ಕೆಟ್ಟ ನಡವಳಿಕೆ'ಯ ಬಗ್ಗೆ ಐಸಿಸಿ ಅನೇಕ ಸಿಬ್ಬಂದಿಯಿಂದ ಸಾಕ್ಷ್ಯಗಳು ಸಿಕ್ಕಿವೆ. ಇದು ಅತ್ಯಂತ ಪರಿಣಾಮಕಾರಿಯಾಗಿರುವ ಈ ಗುಂಪಿನ ನೌಕರರ ಸ್ಥೈರ್ಯಕ್ಕೆ ಉತ್ತಮವಾಗಿಲ್ಲ,' ಎಂದು ಐಸಿಸಿಗೆ ಹತ್ತಿರವಾಗಿರುವ ಮೂಲವೊಂದು ಪಿಟಿಐಗೆ ಮಾಹಿತಿ ನೀಡಿದೆ.
This News Article Is A Copy Of MYKHEL
22-11-25 08:03 pm
HK News Desk
DK Shivakumar: ಸಿಎಂ ಅವರೇ ಐದು ವರ್ಷ ಇರೋದಾಗಿ ಹೇಳ...
22-11-25 02:25 pm
ಸಿಎಂ ಬದಲಾವಣೆ ಬಗ್ಗೆ ಹೈಕಮಾಂಡ್ ಹೇಳಿದ್ಯಾ? ಮತ್ಯಾಕೆ...
21-11-25 05:25 pm
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
23-11-25 03:25 pm
Udupi Correspondent
Mangalore Rain, Puttur: ಮಂಗಳೂರು, ಪುತ್ತೂರಿನಲ್ಲ...
22-11-25 10:44 pm
ಡಿ.3ರಂದು ಸಿದ್ದರಾಮಯ್ಯ ಸಿಎಂ ಆಗಿಯೇ ಕೋಣಾಜೆಗೆ ಬರಲಿ...
22-11-25 05:46 pm
Drem Deal Group Fraud, Mangalore: IMPACT: ಕೆಎ...
22-11-25 03:49 pm
ಈ ಬಾರಿ ಕಂಬಳದಲ್ಲಿ ಸಬ್ ಜೂನಿಯರ್ ಓಟ ಇರಲ್ಲ ; 24 ಗಂ...
21-11-25 10:39 pm
22-11-25 07:55 pm
Bangalore Correspondent
Bangalore Robbery, Police Arrested: ಮಹಾನ್ ದರೋ...
21-11-25 11:07 pm
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm