ಬ್ರೇಕಿಂಗ್ ನ್ಯೂಸ್
11-03-21 01:30 pm Source: MYKHEL ಕ್ರೀಡೆ
ದುಬೈ: ಇಂಟರ್ ನ್ಯಾಷನಲ್ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಮನು ಸಾಹ್ನಿಗೆ ಸ್ಥಾನ ಕಳೆದುಕೊಳ್ಳಬೇಕಾದ ಭೀತಿ ಎದುರಾಗಿದೆ. ಸಾಹ್ನಿ ನಡೆಯ ಬಗ್ಗೆ ಅನುಮಾನ ವ್ಯಕ್ತವಾಗಿರುವುದರಿಂದ ಅವರನ್ನು ರಜೆಯಲ್ಲಿ ಕಳುಹಿಸಿ ಐಸಿಸಿ ತನಿಖೆ ನಡೆಸುತ್ತಿದೆ. ನ್ಯೂಜಿಲೆಂಡ್ ಸ್ಫೋಟಕ ಬ್ಯಾಟ್ಸ್ಮನ್ ಫಿನ್ ಅಲೆನ್ ಆರ್ಸಿಬಿಗೆ ಸೇರ್ಪಡೆ!
'ಪ್ರೈಸ್ವಾಟರ್ಹೌಸ್ಕೂಪರ್ಸ್' ಎನ್ನುವ ಲೆಕ್ಕ ಪರಿಶೋಧಕ ಸಂಸ್ಥೆ ಐಸಿಸಿ ಸಿಇಒ ಮನು ಸಾಹ್ನಿ ವ್ಯವಹಾರಗಳ ಕುರಿತು ಪರಿಶೀಲನೆ ನಡೆಸುತ್ತಿದೆ. ಹೀಗಾಗಿ ಸಾಹ್ನಿ ತನ್ನ ಅವಧಿ ಮುಗಿಯುವ ಮುನ್ನವೇ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆಯೂ ಇದೆ. 2019ರ ಐಸಿಸಿ ವಿಶ್ವಕಪ್ ಬಳಿಕ ಐಸಿಸಿ ಸಿಇಒ ಆಗಿದ್ದ ಡೇವ್ ರಿಚರ್ಡ್ಸನ್ ಅವರ ಬದಲಿಗೆ ಸಾಹ್ನಿ ಸ್ಥಾನಕ್ಕೇರಿದ್ದರು.
ಸಾಹ್ನಿ ಒಪ್ಪಂದದ ಅವಧಿ 2022ರ ವರೆಗಿತ್ತು. ಆದರೆ ವಿವಿಧ ನೀತಿ ನಿರ್ಧಾರಗಳಿಗೆ ಸಂಬಂಧಿಸಿದಂತೆ ಕೆಲವು ಪ್ರಭಾವಶಾಲಿ ಕ್ರಿಕೆಟ್ ಮಂಡಳಿಗಳೊಂದಿಗೆ ಸಾಹ್ನಿ ಉತ್ತಮ ಸಂಬಂಧ ಹೊಂದಿರಲಿಲ್ಲ ಎಂದು ತಿಳಿದುಬಂದಿದೆ.
ವಿರಾಟ್ ಕೊಹ್ಲಿ ದಾಖಲೆ ಸರಿದೂಗಿಸಿಕೊಂಡ ದೇವದತ್ ಪಡಿಕ್ಕಲ್ ಸಾಹ್ನಿ ಅವರ 'ಕೆಟ್ಟ ನಡವಳಿಕೆ'ಯ ಬಗ್ಗೆ ಐಸಿಸಿ ಅನೇಕ ಸಿಬ್ಬಂದಿಯಿಂದ ಸಾಕ್ಷ್ಯಗಳು ಸಿಕ್ಕಿವೆ. ಇದು ಅತ್ಯಂತ ಪರಿಣಾಮಕಾರಿಯಾಗಿರುವ ಈ ಗುಂಪಿನ ನೌಕರರ ಸ್ಥೈರ್ಯಕ್ಕೆ ಉತ್ತಮವಾಗಿಲ್ಲ,' ಎಂದು ಐಸಿಸಿಗೆ ಹತ್ತಿರವಾಗಿರುವ ಮೂಲವೊಂದು ಪಿಟಿಐಗೆ ಮಾಹಿತಿ ನೀಡಿದೆ.
This News Article Is A Copy Of MYKHEL
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 01:01 pm
HK News Staffer
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm