ಬ್ರೇಕಿಂಗ್ ನ್ಯೂಸ್
12-03-21 12:27 pm Source: MYKHEL ಕ್ರೀಡೆ
ಆ್ಯಂಟಿಗುವಾ: ವೆಸ್ಟ್ ಇಂಡೀಸ್ ಟೆಸ್ಟ್ ಕ್ರಿಕೆಟ್ ತಂಡಕ್ಕೆ ನೂತನ ನಾಯಕರಾಗಿ ಕ್ರೇಗ್ ಬ್ರಾಥ್ವೇಟ್ ಆಯ್ಕೆಯಾಗಿದ್ದಾರೆ. ಟೆಸ್ಟ್ ತಂಡಕ್ಕೆ ನಾಯಕರಾಗಿದ್ದ ಆಲ್ ರೌಂಡರ್ ಜೇಸನ್ ಹೋಲ್ಡರ್ ಸ್ಥಾನಕ್ಕೆ ಬ್ರಾಥ್ವೇಟ್ ಆಯ್ಕೆಯಾಗಿರುವುದಾಗಿ ವೆಸ್ಟ್ ಇಂಡೀಸ್ ಕ್ರಿಕೆಟ್ ಹೇಳಿದೆ.
ನ್ಯೂಜಿಲೆಂಡ್ ಸ್ಫೋಟಕ ಬ್ಯಾಟ್ಸ್ಮನ್ ಫಿನ್ ಅಲೆನ್ ಆರ್ಸಿಬಿಗೆ ಸೇರ್ಪಡೆ! ಈ ಮೊದಲು ಜೇಸನ್ ಹೋಲ್ಡರ್ ಜೊತೆಗೆ ಉಪನಾಯಕರಾಗಿದ್ದ ಕ್ರೇಗ್ ಬ್ರಾಥ್ವೇಟ್ ಒಟ್ಟು 7 ಪಂದ್ಯಗಳಲ್ಲಿ ಕೆರಿಬಿಯನ್ ತಂಡವನ್ನು ಮುನ್ನಡೆಸಿದ್ದರು. ಇತ್ತೀಚೆಗಷ್ಟೇ ಬಾಂಗ್ಲಾದೇಶ ಪ್ರವಾಸ ಕೈಗೊಂಡಿದ್ದ ವಿಂಡೀಸ್, ಅಲ್ಲಿ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 2-0ಯ ಜಯ ಗಳಿಸಿತ್ತು.
'ವೆಸ್ಟ್ ಇಂಡೀಸ್ ರಾಷ್ಟ್ರೀಯ ತಂಡಕ್ಕೆ ನಾಯಕತ್ವ ವಹಿಸೋದು ದೊಡ್ಡ ಹೆಮ್ಮೆಯ ಸಂಗತಿ. ತಂಡ ಮುನ್ನಡೆಸುವ ಅವಕಾಶ, ಜವಾಬ್ದಾರಿ ನೀಡಿದ್ದಕ್ಕೆ ನಾನು ಕ್ರಿಕೆಟ್ ಬೋರ್ಡ್ ಮತ್ತು ಆಯ್ಕೆದಾರರಿಗೆ ವಿನಮ್ರನಾಗಿದ್ದೇನೆ,' ಎಂದು ಬ್ರಾಥ್ವೇಟ್ ಪ್ರತಿಕ್ರಿಯಿಸಿದ್ದಾರೆ.
ಸದ್ಯ ವೆಸ್ಟ್ ಇಂಡೀಸ್ಗೆ ಪ್ರವಾಸ ಬಂದಿರುವ ಶ್ರೀಲಂಕಾ ತಂಡ 3 ಪಂದ್ಯಗಳ ಟಿ20ಐ ಸರಣಿ ಬಳಿಕ 3 ಪಂದ್ಯಗಳ ಏಕದಿನ ಸರಣಿ ಆಡುತ್ತಿದೆ. ಮಾರ್ಚ್ 21ರಿಂದ ಇತ್ತಂಡಗಳ ಮಧ್ಯೆ 2 ಪಂದ್ಯಗಳ ಟೆಸ್ಟ್ ಸರಣಿ ನಡೆಯಲಿದೆ. ಐಪಿಎಲ್ನಲ್ಲಿ ಸನ್ ರೈಸರ್ಸ್ ಹೈದರಾಬಾದ್ ಪರ ಆಡುವ ಜೇಸನ್ ಹೋಲ್ಡರ್ ಇತ್ತೀಚೆಗೆ ಟೆಸ್ಟ್ ಕ್ರಿಕೆಟ್ನಲ್ಲಿ ಅಂಥ ಪ್ರದರ್ಶನ ನೀಡುತ್ತಿರಲಿಲ್ಲ. ಸದ್ಯ ಹೋಲ್ಡರ್ ಲಂಕಾ ಏಕದಿನ ಸರಣಿಯಲ್ಲಿ ಆಡುತ್ತಿದ್ದಾರೆ.
This News Article Is A Copy Of MYKHEL
25-10-25 09:33 pm
Bangalore Correspondent
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ಅ.28ರಂದು ಶಾಂತಿ...
24-10-25 06:04 pm
25-10-25 09:36 pm
HK News Desk
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
ಬಿಹಾರ ಚುನಾವಣೆ ; ಇಂಡಿಯಾ ಒಕ್ಕೂಟದ ಮುಖ್ಯಮಂತ್ರಿ ಸ್...
23-10-25 03:39 pm
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
25-10-25 08:08 pm
Mangalore Correspondent
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
Mangalore Land Fraud, Lawyer, Mohiuddin Bava:...
24-10-25 07:57 pm
Police Commissioner Sudheer Reddy, Mangalore:...
24-10-25 11:57 am
25-10-25 10:00 pm
Bangalore Correspondent
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm