ಬ್ರೇಕಿಂಗ್ ನ್ಯೂಸ್
12-03-21 12:27 pm Source: MYKHEL ಕ್ರೀಡೆ
ಆ್ಯಂಟಿಗುವಾ: ವೆಸ್ಟ್ ಇಂಡೀಸ್ ಟೆಸ್ಟ್ ಕ್ರಿಕೆಟ್ ತಂಡಕ್ಕೆ ನೂತನ ನಾಯಕರಾಗಿ ಕ್ರೇಗ್ ಬ್ರಾಥ್ವೇಟ್ ಆಯ್ಕೆಯಾಗಿದ್ದಾರೆ. ಟೆಸ್ಟ್ ತಂಡಕ್ಕೆ ನಾಯಕರಾಗಿದ್ದ ಆಲ್ ರೌಂಡರ್ ಜೇಸನ್ ಹೋಲ್ಡರ್ ಸ್ಥಾನಕ್ಕೆ ಬ್ರಾಥ್ವೇಟ್ ಆಯ್ಕೆಯಾಗಿರುವುದಾಗಿ ವೆಸ್ಟ್ ಇಂಡೀಸ್ ಕ್ರಿಕೆಟ್ ಹೇಳಿದೆ.
ನ್ಯೂಜಿಲೆಂಡ್ ಸ್ಫೋಟಕ ಬ್ಯಾಟ್ಸ್ಮನ್ ಫಿನ್ ಅಲೆನ್ ಆರ್ಸಿಬಿಗೆ ಸೇರ್ಪಡೆ! ಈ ಮೊದಲು ಜೇಸನ್ ಹೋಲ್ಡರ್ ಜೊತೆಗೆ ಉಪನಾಯಕರಾಗಿದ್ದ ಕ್ರೇಗ್ ಬ್ರಾಥ್ವೇಟ್ ಒಟ್ಟು 7 ಪಂದ್ಯಗಳಲ್ಲಿ ಕೆರಿಬಿಯನ್ ತಂಡವನ್ನು ಮುನ್ನಡೆಸಿದ್ದರು. ಇತ್ತೀಚೆಗಷ್ಟೇ ಬಾಂಗ್ಲಾದೇಶ ಪ್ರವಾಸ ಕೈಗೊಂಡಿದ್ದ ವಿಂಡೀಸ್, ಅಲ್ಲಿ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 2-0ಯ ಜಯ ಗಳಿಸಿತ್ತು.
'ವೆಸ್ಟ್ ಇಂಡೀಸ್ ರಾಷ್ಟ್ರೀಯ ತಂಡಕ್ಕೆ ನಾಯಕತ್ವ ವಹಿಸೋದು ದೊಡ್ಡ ಹೆಮ್ಮೆಯ ಸಂಗತಿ. ತಂಡ ಮುನ್ನಡೆಸುವ ಅವಕಾಶ, ಜವಾಬ್ದಾರಿ ನೀಡಿದ್ದಕ್ಕೆ ನಾನು ಕ್ರಿಕೆಟ್ ಬೋರ್ಡ್ ಮತ್ತು ಆಯ್ಕೆದಾರರಿಗೆ ವಿನಮ್ರನಾಗಿದ್ದೇನೆ,' ಎಂದು ಬ್ರಾಥ್ವೇಟ್ ಪ್ರತಿಕ್ರಿಯಿಸಿದ್ದಾರೆ.
ಸದ್ಯ ವೆಸ್ಟ್ ಇಂಡೀಸ್ಗೆ ಪ್ರವಾಸ ಬಂದಿರುವ ಶ್ರೀಲಂಕಾ ತಂಡ 3 ಪಂದ್ಯಗಳ ಟಿ20ಐ ಸರಣಿ ಬಳಿಕ 3 ಪಂದ್ಯಗಳ ಏಕದಿನ ಸರಣಿ ಆಡುತ್ತಿದೆ. ಮಾರ್ಚ್ 21ರಿಂದ ಇತ್ತಂಡಗಳ ಮಧ್ಯೆ 2 ಪಂದ್ಯಗಳ ಟೆಸ್ಟ್ ಸರಣಿ ನಡೆಯಲಿದೆ. ಐಪಿಎಲ್ನಲ್ಲಿ ಸನ್ ರೈಸರ್ಸ್ ಹೈದರಾಬಾದ್ ಪರ ಆಡುವ ಜೇಸನ್ ಹೋಲ್ಡರ್ ಇತ್ತೀಚೆಗೆ ಟೆಸ್ಟ್ ಕ್ರಿಕೆಟ್ನಲ್ಲಿ ಅಂಥ ಪ್ರದರ್ಶನ ನೀಡುತ್ತಿರಲಿಲ್ಲ. ಸದ್ಯ ಹೋಲ್ಡರ್ ಲಂಕಾ ಏಕದಿನ ಸರಣಿಯಲ್ಲಿ ಆಡುತ್ತಿದ್ದಾರೆ.
This News Article Is A Copy Of MYKHEL
05-09-25 11:15 pm
Bangalore Correspondent
ಭೋವಿ ಅಭಿವೃದ್ಧಿ ನಿಗಮದಲ್ಲಿ ಕಮಿಷನ್ ವಸೂಲಿ ; ಅಧ್ಯಕ...
05-09-25 07:55 pm
ಡಿಸಿಎಂ ಡಿಕೆಶಿ ಬೆಂಬಲಿಗರ ಹತ್ತಾರು ಕೇಸು ಸೇರಿದಂತೆ...
05-09-25 05:40 pm
ಕಾಂಗ್ರೆಸಿನ ಯಾರ ಮನೆಯ ನಾಯಿ ಸ್ವಾತಂತ್ರ್ಯಕ್ಕಾಗಿ ಹೋ...
03-09-25 09:00 pm
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
04-09-25 08:47 pm
HK News Desk
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
ಯಮ‘ಕಂಪನ’ ; ತಾಲಿಬಾನಿಗಳ ನೆಲೆ ಈಗ ಗಢಗಢ..ಭೂಕಂಪಕ್ಕೆ...
03-09-25 07:18 pm
05-09-25 08:12 pm
Mangalore Correspondent
ತಡರಾತ್ರಿ ಫಾಸ್ಟ್ ಫುಡ್ ಗೌಜಿ ಪ್ರಶ್ನಿಸಿದ್ದಕ್ಕೆ ಸಿ...
05-09-25 05:09 pm
ಸೌಜನ್ಯಾ ಕೊಲೆ ಪ್ರಕರಣವನ್ನು ಮುಚ್ಚಿ ಹಾಕಿದ್ದೇ ಆರ್....
04-09-25 11:07 pm
Dharmasthala, Sameer Md, House Raid: ಧರ್ಮಸ್ಥಳ...
04-09-25 10:29 pm
Brijesh Chowta, Mangalore: ಜಿಎಸ್ಟಿ ಹೊರೆ ಇಳಿಸಿ...
04-09-25 07:57 pm
05-09-25 10:53 pm
Mangalore Correspondent
Mukka Murder, Mangalore, Crime: ಪತ್ನಿಯ ಅಶ್ಲೀಲ...
05-09-25 10:26 pm
Atm robbery, Ullal, Kotekar, Mangalore: ಕೋಟೆಕ...
05-09-25 08:36 pm
16 ವರ್ಷಗಳ ಹಳೆ ಪ್ರಕರಣದಲ್ಲಿ ಶಿಕ್ಷೆ ; ಬ್ರಹ್ಮಾವರದ...
05-09-25 12:34 pm
ಹಟ್ಟಿಯಲ್ಲಿದ್ದ ಹಸುವನ್ನು ನಡುರಾತ್ರಿ ಎಳೆದೊಯ್ದು ರೈ...
05-09-25 11:43 am