ಬ್ರೇಕಿಂಗ್ ನ್ಯೂಸ್
12-03-21 12:27 pm Source: MYKHEL ಕ್ರೀಡೆ
ಆ್ಯಂಟಿಗುವಾ: ವೆಸ್ಟ್ ಇಂಡೀಸ್ ಟೆಸ್ಟ್ ಕ್ರಿಕೆಟ್ ತಂಡಕ್ಕೆ ನೂತನ ನಾಯಕರಾಗಿ ಕ್ರೇಗ್ ಬ್ರಾಥ್ವೇಟ್ ಆಯ್ಕೆಯಾಗಿದ್ದಾರೆ. ಟೆಸ್ಟ್ ತಂಡಕ್ಕೆ ನಾಯಕರಾಗಿದ್ದ ಆಲ್ ರೌಂಡರ್ ಜೇಸನ್ ಹೋಲ್ಡರ್ ಸ್ಥಾನಕ್ಕೆ ಬ್ರಾಥ್ವೇಟ್ ಆಯ್ಕೆಯಾಗಿರುವುದಾಗಿ ವೆಸ್ಟ್ ಇಂಡೀಸ್ ಕ್ರಿಕೆಟ್ ಹೇಳಿದೆ.
ನ್ಯೂಜಿಲೆಂಡ್ ಸ್ಫೋಟಕ ಬ್ಯಾಟ್ಸ್ಮನ್ ಫಿನ್ ಅಲೆನ್ ಆರ್ಸಿಬಿಗೆ ಸೇರ್ಪಡೆ! ಈ ಮೊದಲು ಜೇಸನ್ ಹೋಲ್ಡರ್ ಜೊತೆಗೆ ಉಪನಾಯಕರಾಗಿದ್ದ ಕ್ರೇಗ್ ಬ್ರಾಥ್ವೇಟ್ ಒಟ್ಟು 7 ಪಂದ್ಯಗಳಲ್ಲಿ ಕೆರಿಬಿಯನ್ ತಂಡವನ್ನು ಮುನ್ನಡೆಸಿದ್ದರು. ಇತ್ತೀಚೆಗಷ್ಟೇ ಬಾಂಗ್ಲಾದೇಶ ಪ್ರವಾಸ ಕೈಗೊಂಡಿದ್ದ ವಿಂಡೀಸ್, ಅಲ್ಲಿ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 2-0ಯ ಜಯ ಗಳಿಸಿತ್ತು.
'ವೆಸ್ಟ್ ಇಂಡೀಸ್ ರಾಷ್ಟ್ರೀಯ ತಂಡಕ್ಕೆ ನಾಯಕತ್ವ ವಹಿಸೋದು ದೊಡ್ಡ ಹೆಮ್ಮೆಯ ಸಂಗತಿ. ತಂಡ ಮುನ್ನಡೆಸುವ ಅವಕಾಶ, ಜವಾಬ್ದಾರಿ ನೀಡಿದ್ದಕ್ಕೆ ನಾನು ಕ್ರಿಕೆಟ್ ಬೋರ್ಡ್ ಮತ್ತು ಆಯ್ಕೆದಾರರಿಗೆ ವಿನಮ್ರನಾಗಿದ್ದೇನೆ,' ಎಂದು ಬ್ರಾಥ್ವೇಟ್ ಪ್ರತಿಕ್ರಿಯಿಸಿದ್ದಾರೆ.
ಸದ್ಯ ವೆಸ್ಟ್ ಇಂಡೀಸ್ಗೆ ಪ್ರವಾಸ ಬಂದಿರುವ ಶ್ರೀಲಂಕಾ ತಂಡ 3 ಪಂದ್ಯಗಳ ಟಿ20ಐ ಸರಣಿ ಬಳಿಕ 3 ಪಂದ್ಯಗಳ ಏಕದಿನ ಸರಣಿ ಆಡುತ್ತಿದೆ. ಮಾರ್ಚ್ 21ರಿಂದ ಇತ್ತಂಡಗಳ ಮಧ್ಯೆ 2 ಪಂದ್ಯಗಳ ಟೆಸ್ಟ್ ಸರಣಿ ನಡೆಯಲಿದೆ. ಐಪಿಎಲ್ನಲ್ಲಿ ಸನ್ ರೈಸರ್ಸ್ ಹೈದರಾಬಾದ್ ಪರ ಆಡುವ ಜೇಸನ್ ಹೋಲ್ಡರ್ ಇತ್ತೀಚೆಗೆ ಟೆಸ್ಟ್ ಕ್ರಿಕೆಟ್ನಲ್ಲಿ ಅಂಥ ಪ್ರದರ್ಶನ ನೀಡುತ್ತಿರಲಿಲ್ಲ. ಸದ್ಯ ಹೋಲ್ಡರ್ ಲಂಕಾ ಏಕದಿನ ಸರಣಿಯಲ್ಲಿ ಆಡುತ್ತಿದ್ದಾರೆ.
This News Article Is A Copy Of MYKHEL
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 11:45 am
HK News Staffer
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm