ಬ್ರೇಕಿಂಗ್ ನ್ಯೂಸ್
12-03-21 12:27 pm Source: MYKHEL ಕ್ರೀಡೆ
ಆ್ಯಂಟಿಗುವಾ: ವೆಸ್ಟ್ ಇಂಡೀಸ್ ಟೆಸ್ಟ್ ಕ್ರಿಕೆಟ್ ತಂಡಕ್ಕೆ ನೂತನ ನಾಯಕರಾಗಿ ಕ್ರೇಗ್ ಬ್ರಾಥ್ವೇಟ್ ಆಯ್ಕೆಯಾಗಿದ್ದಾರೆ. ಟೆಸ್ಟ್ ತಂಡಕ್ಕೆ ನಾಯಕರಾಗಿದ್ದ ಆಲ್ ರೌಂಡರ್ ಜೇಸನ್ ಹೋಲ್ಡರ್ ಸ್ಥಾನಕ್ಕೆ ಬ್ರಾಥ್ವೇಟ್ ಆಯ್ಕೆಯಾಗಿರುವುದಾಗಿ ವೆಸ್ಟ್ ಇಂಡೀಸ್ ಕ್ರಿಕೆಟ್ ಹೇಳಿದೆ.
ನ್ಯೂಜಿಲೆಂಡ್ ಸ್ಫೋಟಕ ಬ್ಯಾಟ್ಸ್ಮನ್ ಫಿನ್ ಅಲೆನ್ ಆರ್ಸಿಬಿಗೆ ಸೇರ್ಪಡೆ! ಈ ಮೊದಲು ಜೇಸನ್ ಹೋಲ್ಡರ್ ಜೊತೆಗೆ ಉಪನಾಯಕರಾಗಿದ್ದ ಕ್ರೇಗ್ ಬ್ರಾಥ್ವೇಟ್ ಒಟ್ಟು 7 ಪಂದ್ಯಗಳಲ್ಲಿ ಕೆರಿಬಿಯನ್ ತಂಡವನ್ನು ಮುನ್ನಡೆಸಿದ್ದರು. ಇತ್ತೀಚೆಗಷ್ಟೇ ಬಾಂಗ್ಲಾದೇಶ ಪ್ರವಾಸ ಕೈಗೊಂಡಿದ್ದ ವಿಂಡೀಸ್, ಅಲ್ಲಿ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 2-0ಯ ಜಯ ಗಳಿಸಿತ್ತು.
'ವೆಸ್ಟ್ ಇಂಡೀಸ್ ರಾಷ್ಟ್ರೀಯ ತಂಡಕ್ಕೆ ನಾಯಕತ್ವ ವಹಿಸೋದು ದೊಡ್ಡ ಹೆಮ್ಮೆಯ ಸಂಗತಿ. ತಂಡ ಮುನ್ನಡೆಸುವ ಅವಕಾಶ, ಜವಾಬ್ದಾರಿ ನೀಡಿದ್ದಕ್ಕೆ ನಾನು ಕ್ರಿಕೆಟ್ ಬೋರ್ಡ್ ಮತ್ತು ಆಯ್ಕೆದಾರರಿಗೆ ವಿನಮ್ರನಾಗಿದ್ದೇನೆ,' ಎಂದು ಬ್ರಾಥ್ವೇಟ್ ಪ್ರತಿಕ್ರಿಯಿಸಿದ್ದಾರೆ.
ಸದ್ಯ ವೆಸ್ಟ್ ಇಂಡೀಸ್ಗೆ ಪ್ರವಾಸ ಬಂದಿರುವ ಶ್ರೀಲಂಕಾ ತಂಡ 3 ಪಂದ್ಯಗಳ ಟಿ20ಐ ಸರಣಿ ಬಳಿಕ 3 ಪಂದ್ಯಗಳ ಏಕದಿನ ಸರಣಿ ಆಡುತ್ತಿದೆ. ಮಾರ್ಚ್ 21ರಿಂದ ಇತ್ತಂಡಗಳ ಮಧ್ಯೆ 2 ಪಂದ್ಯಗಳ ಟೆಸ್ಟ್ ಸರಣಿ ನಡೆಯಲಿದೆ. ಐಪಿಎಲ್ನಲ್ಲಿ ಸನ್ ರೈಸರ್ಸ್ ಹೈದರಾಬಾದ್ ಪರ ಆಡುವ ಜೇಸನ್ ಹೋಲ್ಡರ್ ಇತ್ತೀಚೆಗೆ ಟೆಸ್ಟ್ ಕ್ರಿಕೆಟ್ನಲ್ಲಿ ಅಂಥ ಪ್ರದರ್ಶನ ನೀಡುತ್ತಿರಲಿಲ್ಲ. ಸದ್ಯ ಹೋಲ್ಡರ್ ಲಂಕಾ ಏಕದಿನ ಸರಣಿಯಲ್ಲಿ ಆಡುತ್ತಿದ್ದಾರೆ.
This News Article Is A Copy Of MYKHEL
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 01:01 pm
HK News Staffer
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm