ಬ್ರೇಕಿಂಗ್ ನ್ಯೂಸ್
13-03-21 10:40 am Source: MYKHEL ಕ್ರೀಡೆ
ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಭಾರತ ಹೀನಾಯ ಸೋಲು ಕಂಡಿದೆ. ಈ ಸೋಲಿನ ಬಳಿಕ ಇಂಗ್ಲೆಂಡ್ ತಂಡದ ಮಾಜಿ ನಾಯಕ ಮೈಕಲ್ ವಾನ್ ಪ್ರತಿಕ್ರಿಯೆ ನೀಡಿ ಸುದ್ದಿಯಾಗಿದ್ದಾರೆ. ಟೀಮ್ ಇಂಡಿಯಾಗಿಂತ ಮುಂಬೈ ಇಂಡಿಯನ್ಸ್ ಬಲಿಷ್ಠ ತಂಡ ಎಂದು ಮೈಕಲ್ ವಾನ್ ಕಾಲೆಳೆಯುವ ಮೂಲಕ ವಿರಾಟ್ ಕೊಹ್ಲಿ ಬಳಗವನ್ನು ಕುಟುಕುವ ಪ್ರಯತ್ನ ಮಾಡಿದ್ದಾರೆ.
ಈ ಹಿಂದೆ ಟೆಸ್ಟ್ ಸರಣಿಯ ಸಂದರ್ಭದಲ್ಲೂ ಮೈಕಲ್ ವಾನ್ ವಿರಾಟ್ ಕೊಹ್ಲಿ ತಂಡವನ್ನು ಕೆಣಕುವಂತೆ ಹಲವು ಹೇಳಿಕೆಯನ್ನು ನೀಡಿ ಸುದ್ದಿಯಾಗಿದ್ದರು. ಬಳಿಕ ಭಾರತೀಯ ಪಿಚ್ ಬಗ್ಗೆ ನೀಡಿದ ಹೇಳಿಕೆಗಳು ಕೂಡ ಸಾಕಷ್ಟು ಸುದ್ದಿಯಾಗಿತ್ತು. ಈಗ ಸೀಮಿತ ಓವರ್ಗಳ ಸರಣಿಗೂ ಮುನ್ನ ಮತ್ತೆ ಮೈಕಲ್ ವಾನ್ ಸುದ್ದಿಯಾಗಿದ್ದಾರೆ. ಆರ್ಚರ್ ಎಸೆತಕ್ಕೆ ರಿವರ್ಸ್ಸ್ವೀಪ್ ಸಿಕ್ಸರ್ ಬಾರಿಸಿದ ರಿಷಭ್ ಪಂತ್:
ವಿಡಿಯೋ "ಭಾರತೀಯ ತಂಡಕ್ಕಿಂತ ಮುಂಬೈ ಇಂಡಿಯನ್ಸ್ ಉತ್ತಮವಾದ ತಂಡ!!!" ಎಂದು ಮೈಕಲ್ ವಾನ್ ಟ್ವೀಟ್ ಮಾಡಿದ್ದಾರೆ. ಈ ಟ್ವೀಟ್ಗೆ ಟೀಮ್ ಇಂಡಿಯಾ ಮಾಜಿ ಕ್ರಿಕೆಟಿಗ ವಾಸಿಂ ಜಾಫರ್ ಪ್ರತಿಕ್ರಿಯಿಸಿದ್ದು ಮೈಕಲ್ ವಾನ್ಗೆ ತಿರುಗೇಟು ನೀಡಿದ್ದಾರೆ. "ಎಲ್ಲಾ ತಂಡಗಳು ಕೂಡ ನಾಲ್ವರು ವಿದೇಶಿ ಆಟಗಾರರೊಂದಿಗೆ ಆಡುವಷ್ಟು ಅದೃಷ್ಟವನ್ನು ಹೊಂದಿರುವುದಿಲ್ಲ" ಎಂದು ಜಾಫರ್ ಮೈಕಲ್ವಾನ್ಗೆ ಪ್ರತ್ಯುತ್ತರವನ್ನು ನೀಡುವ ಮೂಲಕ ಇಂಗ್ಲೆಂಡ್ ವಿದೇಶಿ ಆಟಗಾರರನ್ನು ಹೆಚ್ಚಾಗಿ ಅವಲಂಬಿಸಿರುವುದಕ್ಕೆ ಕಾಲೆಳೆದಿದ್ದಾರೆ.
2021ರಲ್ಲಿ 3ನೇ ಶೂನ್ಯ ಸಂಪಾದಿಸಿದ ಕೊಹ್ಲಿ, ಬೇಡದ ಪಟ್ಟಿಯಲ್ಲಿ ಗಂಗೂಲಿಯನ್ನು ಹಿಂದಿಕ್ಕಿದ ವಿರಾಟ್ ಐಪಿಎಲ್ನಲ್ಲಿ ತಂಡವೊಂದು ನಾಲ್ವರು ವಿದೇಶಿ ಆಟಗಾರರನ್ನು ಹೊಂದಿರುವುದಕ್ಕೆ ಅವಕಾಶವಿದೆ. ಆದರೆ ರಾಷ್ಟ್ರೀಯ ತಂಡವಾಗಿರುವ ಇಂಗ್ಲೆಂಡ್ ತಂಡ ಇದೇ ಮಾದರಿಯಲ್ಲಿ ವಿದೇಶಿ ಆಟಗಾರರನ್ನು ಹೋಮದಿ ಕಣಕ್ಕಿಳಿಯುತ್ತಿದೆ ಎಂದು ಜಾಫರ್ ಮೈಕಲ್ ವಾನ್ ಕಾಳೆಳೆದಿದ್ದಾರೆ.
This News Article Is A Copy Of MYKHEL
22-01-26 05:20 pm
HK News Desk
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
ರಾಯಚೂರಿನಲ್ಲಿ ಭೀಕರ ಅಪಘಾತ ; ಬೊಲೆರೋ - ಪಿಕ್ಅ...
21-01-26 12:30 pm
ಬಾರ್ ಲೈಸನ್ಸ್ ನೀಡಲು 1.5 ಕೋಟಿ ಲಂಚ ; 25 ಲಕ್ಷ ರೂ....
20-01-26 02:15 pm
ರಾಸಲೀಲೆಯ ಬಿರುಗಾಳಿ ಬೆನ್ನಲ್ಲೇ ರಾಮಚಂದ್ರ ರಾವ್ ತಲ...
20-01-26 12:20 pm
22-01-26 01:52 pm
HK News Desk
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
ಆಂಧ್ರದಲ್ಲಿ ಮತ್ತೆ ಬಸ್ ಬೆಂಕಿ ; ಟೈರ್ ಸ್ಫೋಟಗೊಂಡು...
22-01-26 11:26 am
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೇರಳ, ಕರ್ನಾಟಕ, ತಮ...
21-01-26 11:10 am
KSRTC Hikes Kasaragod Mangaluru: ಕುಂಬಳೆ ಟೋಲ್...
20-01-26 07:04 pm
22-01-26 02:55 pm
Mangalore Correspondent
ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಮ...
21-01-26 10:55 pm
ಸ್ವಚ್ಛತೆ, ತ್ಯಾಜ್ಯಮುಕ್ತ ಗ್ರಾಮ, ಪರಿಸರ ಸ್ನೇಹಿ ಆಡ...
21-01-26 06:18 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸಿಕ್ಕಿದ ಏಳು ಅಸ್ಥಿಪಂಜರಗ...
21-01-26 11:53 am
158 ವರ್ಷಗಳ ಇತಿಹಾಸವುಳ್ಳ ದೇಶದ ಮೊದಲ ಮಂಗಳೂರು ಟೈಲ್...
20-01-26 10:59 pm
22-01-26 02:40 pm
Bangalore Correspondent
ಜೂಜಾಡಿ ಸಾಲ ; ಹಣದಾಸೆಗೆ ಇಂಜೆಕ್ಷನ್ ನೀಡಿ ಸ್ವಂತ...
21-01-26 09:35 pm
Actor Kicha Sudeep, Fraud: ನಟ ಕಿಚ್ಚ ಸುದೀಪ್, ಮ...
20-01-26 07:51 pm
ಸಿಎಂ ಕ್ಲಾಸ್ ಬೆನ್ನಲ್ಲೇ ಅಲರ್ಟ್ ಆದ ಬೆಂಗಳೂರು ಖಾಕಿ...
20-01-26 05:01 pm
100ಕ್ಕೂ ಹೆಚ್ಚು ಜನರನ್ನು ಹನಿಟ್ರ್ಯಾಪ್ ಬಲೆಗೆ ಬೀಳ...
19-01-26 10:20 pm