ಬ್ರೇಕಿಂಗ್ ನ್ಯೂಸ್
13-03-21 10:40 am Source: MYKHEL ಕ್ರೀಡೆ
ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಭಾರತ ಹೀನಾಯ ಸೋಲು ಕಂಡಿದೆ. ಈ ಸೋಲಿನ ಬಳಿಕ ಇಂಗ್ಲೆಂಡ್ ತಂಡದ ಮಾಜಿ ನಾಯಕ ಮೈಕಲ್ ವಾನ್ ಪ್ರತಿಕ್ರಿಯೆ ನೀಡಿ ಸುದ್ದಿಯಾಗಿದ್ದಾರೆ. ಟೀಮ್ ಇಂಡಿಯಾಗಿಂತ ಮುಂಬೈ ಇಂಡಿಯನ್ಸ್ ಬಲಿಷ್ಠ ತಂಡ ಎಂದು ಮೈಕಲ್ ವಾನ್ ಕಾಲೆಳೆಯುವ ಮೂಲಕ ವಿರಾಟ್ ಕೊಹ್ಲಿ ಬಳಗವನ್ನು ಕುಟುಕುವ ಪ್ರಯತ್ನ ಮಾಡಿದ್ದಾರೆ.
ಈ ಹಿಂದೆ ಟೆಸ್ಟ್ ಸರಣಿಯ ಸಂದರ್ಭದಲ್ಲೂ ಮೈಕಲ್ ವಾನ್ ವಿರಾಟ್ ಕೊಹ್ಲಿ ತಂಡವನ್ನು ಕೆಣಕುವಂತೆ ಹಲವು ಹೇಳಿಕೆಯನ್ನು ನೀಡಿ ಸುದ್ದಿಯಾಗಿದ್ದರು. ಬಳಿಕ ಭಾರತೀಯ ಪಿಚ್ ಬಗ್ಗೆ ನೀಡಿದ ಹೇಳಿಕೆಗಳು ಕೂಡ ಸಾಕಷ್ಟು ಸುದ್ದಿಯಾಗಿತ್ತು. ಈಗ ಸೀಮಿತ ಓವರ್ಗಳ ಸರಣಿಗೂ ಮುನ್ನ ಮತ್ತೆ ಮೈಕಲ್ ವಾನ್ ಸುದ್ದಿಯಾಗಿದ್ದಾರೆ. ಆರ್ಚರ್ ಎಸೆತಕ್ಕೆ ರಿವರ್ಸ್ಸ್ವೀಪ್ ಸಿಕ್ಸರ್ ಬಾರಿಸಿದ ರಿಷಭ್ ಪಂತ್:
ವಿಡಿಯೋ "ಭಾರತೀಯ ತಂಡಕ್ಕಿಂತ ಮುಂಬೈ ಇಂಡಿಯನ್ಸ್ ಉತ್ತಮವಾದ ತಂಡ!!!" ಎಂದು ಮೈಕಲ್ ವಾನ್ ಟ್ವೀಟ್ ಮಾಡಿದ್ದಾರೆ. ಈ ಟ್ವೀಟ್ಗೆ ಟೀಮ್ ಇಂಡಿಯಾ ಮಾಜಿ ಕ್ರಿಕೆಟಿಗ ವಾಸಿಂ ಜಾಫರ್ ಪ್ರತಿಕ್ರಿಯಿಸಿದ್ದು ಮೈಕಲ್ ವಾನ್ಗೆ ತಿರುಗೇಟು ನೀಡಿದ್ದಾರೆ. "ಎಲ್ಲಾ ತಂಡಗಳು ಕೂಡ ನಾಲ್ವರು ವಿದೇಶಿ ಆಟಗಾರರೊಂದಿಗೆ ಆಡುವಷ್ಟು ಅದೃಷ್ಟವನ್ನು ಹೊಂದಿರುವುದಿಲ್ಲ" ಎಂದು ಜಾಫರ್ ಮೈಕಲ್ವಾನ್ಗೆ ಪ್ರತ್ಯುತ್ತರವನ್ನು ನೀಡುವ ಮೂಲಕ ಇಂಗ್ಲೆಂಡ್ ವಿದೇಶಿ ಆಟಗಾರರನ್ನು ಹೆಚ್ಚಾಗಿ ಅವಲಂಬಿಸಿರುವುದಕ್ಕೆ ಕಾಲೆಳೆದಿದ್ದಾರೆ.
2021ರಲ್ಲಿ 3ನೇ ಶೂನ್ಯ ಸಂಪಾದಿಸಿದ ಕೊಹ್ಲಿ, ಬೇಡದ ಪಟ್ಟಿಯಲ್ಲಿ ಗಂಗೂಲಿಯನ್ನು ಹಿಂದಿಕ್ಕಿದ ವಿರಾಟ್ ಐಪಿಎಲ್ನಲ್ಲಿ ತಂಡವೊಂದು ನಾಲ್ವರು ವಿದೇಶಿ ಆಟಗಾರರನ್ನು ಹೊಂದಿರುವುದಕ್ಕೆ ಅವಕಾಶವಿದೆ. ಆದರೆ ರಾಷ್ಟ್ರೀಯ ತಂಡವಾಗಿರುವ ಇಂಗ್ಲೆಂಡ್ ತಂಡ ಇದೇ ಮಾದರಿಯಲ್ಲಿ ವಿದೇಶಿ ಆಟಗಾರರನ್ನು ಹೋಮದಿ ಕಣಕ್ಕಿಳಿಯುತ್ತಿದೆ ಎಂದು ಜಾಫರ್ ಮೈಕಲ್ ವಾನ್ ಕಾಳೆಳೆದಿದ್ದಾರೆ.
This News Article Is A Copy Of MYKHEL
05-09-25 11:15 pm
Bangalore Correspondent
ಭೋವಿ ಅಭಿವೃದ್ಧಿ ನಿಗಮದಲ್ಲಿ ಕಮಿಷನ್ ವಸೂಲಿ ; ಅಧ್ಯಕ...
05-09-25 07:55 pm
ಡಿಸಿಎಂ ಡಿಕೆಶಿ ಬೆಂಬಲಿಗರ ಹತ್ತಾರು ಕೇಸು ಸೇರಿದಂತೆ...
05-09-25 05:40 pm
ಕಾಂಗ್ರೆಸಿನ ಯಾರ ಮನೆಯ ನಾಯಿ ಸ್ವಾತಂತ್ರ್ಯಕ್ಕಾಗಿ ಹೋ...
03-09-25 09:00 pm
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
04-09-25 08:47 pm
HK News Desk
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
ಯಮ‘ಕಂಪನ’ ; ತಾಲಿಬಾನಿಗಳ ನೆಲೆ ಈಗ ಗಢಗಢ..ಭೂಕಂಪಕ್ಕೆ...
03-09-25 07:18 pm
05-09-25 08:12 pm
Mangalore Correspondent
ತಡರಾತ್ರಿ ಫಾಸ್ಟ್ ಫುಡ್ ಗೌಜಿ ಪ್ರಶ್ನಿಸಿದ್ದಕ್ಕೆ ಸಿ...
05-09-25 05:09 pm
ಸೌಜನ್ಯಾ ಕೊಲೆ ಪ್ರಕರಣವನ್ನು ಮುಚ್ಚಿ ಹಾಕಿದ್ದೇ ಆರ್....
04-09-25 11:07 pm
Dharmasthala, Sameer Md, House Raid: ಧರ್ಮಸ್ಥಳ...
04-09-25 10:29 pm
Brijesh Chowta, Mangalore: ಜಿಎಸ್ಟಿ ಹೊರೆ ಇಳಿಸಿ...
04-09-25 07:57 pm
05-09-25 10:53 pm
Mangalore Correspondent
Mukka Murder, Mangalore, Crime: ಪತ್ನಿಯ ಅಶ್ಲೀಲ...
05-09-25 10:26 pm
Atm robbery, Ullal, Kotekar, Mangalore: ಕೋಟೆಕ...
05-09-25 08:36 pm
16 ವರ್ಷಗಳ ಹಳೆ ಪ್ರಕರಣದಲ್ಲಿ ಶಿಕ್ಷೆ ; ಬ್ರಹ್ಮಾವರದ...
05-09-25 12:34 pm
ಹಟ್ಟಿಯಲ್ಲಿದ್ದ ಹಸುವನ್ನು ನಡುರಾತ್ರಿ ಎಳೆದೊಯ್ದು ರೈ...
05-09-25 11:43 am