ಬ್ರೇಕಿಂಗ್ ನ್ಯೂಸ್
13-03-21 10:40 am Source: MYKHEL ಕ್ರೀಡೆ
ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಭಾರತ ಹೀನಾಯ ಸೋಲು ಕಂಡಿದೆ. ಈ ಸೋಲಿನ ಬಳಿಕ ಇಂಗ್ಲೆಂಡ್ ತಂಡದ ಮಾಜಿ ನಾಯಕ ಮೈಕಲ್ ವಾನ್ ಪ್ರತಿಕ್ರಿಯೆ ನೀಡಿ ಸುದ್ದಿಯಾಗಿದ್ದಾರೆ. ಟೀಮ್ ಇಂಡಿಯಾಗಿಂತ ಮುಂಬೈ ಇಂಡಿಯನ್ಸ್ ಬಲಿಷ್ಠ ತಂಡ ಎಂದು ಮೈಕಲ್ ವಾನ್ ಕಾಲೆಳೆಯುವ ಮೂಲಕ ವಿರಾಟ್ ಕೊಹ್ಲಿ ಬಳಗವನ್ನು ಕುಟುಕುವ ಪ್ರಯತ್ನ ಮಾಡಿದ್ದಾರೆ.
ಈ ಹಿಂದೆ ಟೆಸ್ಟ್ ಸರಣಿಯ ಸಂದರ್ಭದಲ್ಲೂ ಮೈಕಲ್ ವಾನ್ ವಿರಾಟ್ ಕೊಹ್ಲಿ ತಂಡವನ್ನು ಕೆಣಕುವಂತೆ ಹಲವು ಹೇಳಿಕೆಯನ್ನು ನೀಡಿ ಸುದ್ದಿಯಾಗಿದ್ದರು. ಬಳಿಕ ಭಾರತೀಯ ಪಿಚ್ ಬಗ್ಗೆ ನೀಡಿದ ಹೇಳಿಕೆಗಳು ಕೂಡ ಸಾಕಷ್ಟು ಸುದ್ದಿಯಾಗಿತ್ತು. ಈಗ ಸೀಮಿತ ಓವರ್ಗಳ ಸರಣಿಗೂ ಮುನ್ನ ಮತ್ತೆ ಮೈಕಲ್ ವಾನ್ ಸುದ್ದಿಯಾಗಿದ್ದಾರೆ. ಆರ್ಚರ್ ಎಸೆತಕ್ಕೆ ರಿವರ್ಸ್ಸ್ವೀಪ್ ಸಿಕ್ಸರ್ ಬಾರಿಸಿದ ರಿಷಭ್ ಪಂತ್:
ವಿಡಿಯೋ "ಭಾರತೀಯ ತಂಡಕ್ಕಿಂತ ಮುಂಬೈ ಇಂಡಿಯನ್ಸ್ ಉತ್ತಮವಾದ ತಂಡ!!!" ಎಂದು ಮೈಕಲ್ ವಾನ್ ಟ್ವೀಟ್ ಮಾಡಿದ್ದಾರೆ. ಈ ಟ್ವೀಟ್ಗೆ ಟೀಮ್ ಇಂಡಿಯಾ ಮಾಜಿ ಕ್ರಿಕೆಟಿಗ ವಾಸಿಂ ಜಾಫರ್ ಪ್ರತಿಕ್ರಿಯಿಸಿದ್ದು ಮೈಕಲ್ ವಾನ್ಗೆ ತಿರುಗೇಟು ನೀಡಿದ್ದಾರೆ. "ಎಲ್ಲಾ ತಂಡಗಳು ಕೂಡ ನಾಲ್ವರು ವಿದೇಶಿ ಆಟಗಾರರೊಂದಿಗೆ ಆಡುವಷ್ಟು ಅದೃಷ್ಟವನ್ನು ಹೊಂದಿರುವುದಿಲ್ಲ" ಎಂದು ಜಾಫರ್ ಮೈಕಲ್ವಾನ್ಗೆ ಪ್ರತ್ಯುತ್ತರವನ್ನು ನೀಡುವ ಮೂಲಕ ಇಂಗ್ಲೆಂಡ್ ವಿದೇಶಿ ಆಟಗಾರರನ್ನು ಹೆಚ್ಚಾಗಿ ಅವಲಂಬಿಸಿರುವುದಕ್ಕೆ ಕಾಲೆಳೆದಿದ್ದಾರೆ.
2021ರಲ್ಲಿ 3ನೇ ಶೂನ್ಯ ಸಂಪಾದಿಸಿದ ಕೊಹ್ಲಿ, ಬೇಡದ ಪಟ್ಟಿಯಲ್ಲಿ ಗಂಗೂಲಿಯನ್ನು ಹಿಂದಿಕ್ಕಿದ ವಿರಾಟ್ ಐಪಿಎಲ್ನಲ್ಲಿ ತಂಡವೊಂದು ನಾಲ್ವರು ವಿದೇಶಿ ಆಟಗಾರರನ್ನು ಹೊಂದಿರುವುದಕ್ಕೆ ಅವಕಾಶವಿದೆ. ಆದರೆ ರಾಷ್ಟ್ರೀಯ ತಂಡವಾಗಿರುವ ಇಂಗ್ಲೆಂಡ್ ತಂಡ ಇದೇ ಮಾದರಿಯಲ್ಲಿ ವಿದೇಶಿ ಆಟಗಾರರನ್ನು ಹೋಮದಿ ಕಣಕ್ಕಿಳಿಯುತ್ತಿದೆ ಎಂದು ಜಾಫರ್ ಮೈಕಲ್ ವಾನ್ ಕಾಳೆಳೆದಿದ್ದಾರೆ.
This News Article Is A Copy Of MYKHEL
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 11:33 am
HK News Staffer
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
ಪ್ಯಾಲೆಸ್ತೀನಿಗರಿಗೆ ಈ ಬಾರಿ ಕಹಿಯಾಯ್ತು ಈದ್ ; ಜೆರು...
20-03-26 05:32 pm
23-03-26 05:36 pm
HK News Staffer
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
23-03-26 03:08 pm
HK News Staffer
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm