ಬ್ರೇಕಿಂಗ್ ನ್ಯೂಸ್
13-03-21 10:40 am Source: MYKHEL ಕ್ರೀಡೆ
ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಭಾರತ ಹೀನಾಯ ಸೋಲು ಕಂಡಿದೆ. ಈ ಸೋಲಿನ ಬಳಿಕ ಇಂಗ್ಲೆಂಡ್ ತಂಡದ ಮಾಜಿ ನಾಯಕ ಮೈಕಲ್ ವಾನ್ ಪ್ರತಿಕ್ರಿಯೆ ನೀಡಿ ಸುದ್ದಿಯಾಗಿದ್ದಾರೆ. ಟೀಮ್ ಇಂಡಿಯಾಗಿಂತ ಮುಂಬೈ ಇಂಡಿಯನ್ಸ್ ಬಲಿಷ್ಠ ತಂಡ ಎಂದು ಮೈಕಲ್ ವಾನ್ ಕಾಲೆಳೆಯುವ ಮೂಲಕ ವಿರಾಟ್ ಕೊಹ್ಲಿ ಬಳಗವನ್ನು ಕುಟುಕುವ ಪ್ರಯತ್ನ ಮಾಡಿದ್ದಾರೆ.
ಈ ಹಿಂದೆ ಟೆಸ್ಟ್ ಸರಣಿಯ ಸಂದರ್ಭದಲ್ಲೂ ಮೈಕಲ್ ವಾನ್ ವಿರಾಟ್ ಕೊಹ್ಲಿ ತಂಡವನ್ನು ಕೆಣಕುವಂತೆ ಹಲವು ಹೇಳಿಕೆಯನ್ನು ನೀಡಿ ಸುದ್ದಿಯಾಗಿದ್ದರು. ಬಳಿಕ ಭಾರತೀಯ ಪಿಚ್ ಬಗ್ಗೆ ನೀಡಿದ ಹೇಳಿಕೆಗಳು ಕೂಡ ಸಾಕಷ್ಟು ಸುದ್ದಿಯಾಗಿತ್ತು. ಈಗ ಸೀಮಿತ ಓವರ್ಗಳ ಸರಣಿಗೂ ಮುನ್ನ ಮತ್ತೆ ಮೈಕಲ್ ವಾನ್ ಸುದ್ದಿಯಾಗಿದ್ದಾರೆ. ಆರ್ಚರ್ ಎಸೆತಕ್ಕೆ ರಿವರ್ಸ್ಸ್ವೀಪ್ ಸಿಕ್ಸರ್ ಬಾರಿಸಿದ ರಿಷಭ್ ಪಂತ್:
ವಿಡಿಯೋ "ಭಾರತೀಯ ತಂಡಕ್ಕಿಂತ ಮುಂಬೈ ಇಂಡಿಯನ್ಸ್ ಉತ್ತಮವಾದ ತಂಡ!!!" ಎಂದು ಮೈಕಲ್ ವಾನ್ ಟ್ವೀಟ್ ಮಾಡಿದ್ದಾರೆ. ಈ ಟ್ವೀಟ್ಗೆ ಟೀಮ್ ಇಂಡಿಯಾ ಮಾಜಿ ಕ್ರಿಕೆಟಿಗ ವಾಸಿಂ ಜಾಫರ್ ಪ್ರತಿಕ್ರಿಯಿಸಿದ್ದು ಮೈಕಲ್ ವಾನ್ಗೆ ತಿರುಗೇಟು ನೀಡಿದ್ದಾರೆ. "ಎಲ್ಲಾ ತಂಡಗಳು ಕೂಡ ನಾಲ್ವರು ವಿದೇಶಿ ಆಟಗಾರರೊಂದಿಗೆ ಆಡುವಷ್ಟು ಅದೃಷ್ಟವನ್ನು ಹೊಂದಿರುವುದಿಲ್ಲ" ಎಂದು ಜಾಫರ್ ಮೈಕಲ್ವಾನ್ಗೆ ಪ್ರತ್ಯುತ್ತರವನ್ನು ನೀಡುವ ಮೂಲಕ ಇಂಗ್ಲೆಂಡ್ ವಿದೇಶಿ ಆಟಗಾರರನ್ನು ಹೆಚ್ಚಾಗಿ ಅವಲಂಬಿಸಿರುವುದಕ್ಕೆ ಕಾಲೆಳೆದಿದ್ದಾರೆ.
2021ರಲ್ಲಿ 3ನೇ ಶೂನ್ಯ ಸಂಪಾದಿಸಿದ ಕೊಹ್ಲಿ, ಬೇಡದ ಪಟ್ಟಿಯಲ್ಲಿ ಗಂಗೂಲಿಯನ್ನು ಹಿಂದಿಕ್ಕಿದ ವಿರಾಟ್ ಐಪಿಎಲ್ನಲ್ಲಿ ತಂಡವೊಂದು ನಾಲ್ವರು ವಿದೇಶಿ ಆಟಗಾರರನ್ನು ಹೊಂದಿರುವುದಕ್ಕೆ ಅವಕಾಶವಿದೆ. ಆದರೆ ರಾಷ್ಟ್ರೀಯ ತಂಡವಾಗಿರುವ ಇಂಗ್ಲೆಂಡ್ ತಂಡ ಇದೇ ಮಾದರಿಯಲ್ಲಿ ವಿದೇಶಿ ಆಟಗಾರರನ್ನು ಹೋಮದಿ ಕಣಕ್ಕಿಳಿಯುತ್ತಿದೆ ಎಂದು ಜಾಫರ್ ಮೈಕಲ್ ವಾನ್ ಕಾಳೆಳೆದಿದ್ದಾರೆ.
This News Article Is A Copy Of MYKHEL
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 01:01 pm
HK News Staffer
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm