ಬ್ರೇಕಿಂಗ್ ನ್ಯೂಸ್
13-03-21 02:53 pm source: MYKHEL ಕ್ರೀಡೆ
ಪ್ರಸ್ತುತ ನಡೆಯುತ್ತಿರುವ ವಿಜಯ್ ಹಜಾರೆ ಟ್ರೋಫಿಯಲ್ಲಿ ಮುಂಬೈ ಆಟಗಾರ ಪೃಥ್ವಿ ಶಾ ಅತ್ಯುತ್ತಮ ಪ್ರದರ್ಶನವನ್ನು ನೀಡುತ್ತಿದ್ದಾರೆ. 7 ಇನಿಂಗ್ಸ್ ಗಳನ್ನು ಆಡಿರುವ ಪೃಥ್ವಿ ಶಾ ಕಲೆಹಾಕಿರುವುದು ಬರೋಬ್ಬರಿ 754 ರನ್ಸ್. ಈ ಬಾರಿಯ ವಿಜಯ್ ಹಜಾರೆ ಟ್ರೋಫಿ ಟೂರ್ನಿಯಲ್ಲಿ 188.50 ಸರಾಸರಿ & 134.88 ಸ್ಟ್ರೈಕ್ ರೇಟ್ ಹೊಂದಿರುವ ಪೃಥ್ವಿ ಶಾ ಅವರ ಬ್ಯಾಟ್ ನಿಂದ ಬಂದ ಅತ್ಯಧಿಕ ರನ್ 227 ( ನಾಟ್ ಔಟ್ ).
13 ನೇ ಐಪಿಎಲ್ ಆವೃತ್ತಿಯಲ್ಲಿ ಮತ್ತು ಆಸ್ಟ್ರೇಲಿಯಾ ವಿರುದ್ಧ ನಡೆದ ಟೆಸ್ಟ್ ನಲ್ಲಿ ಇದೇ ಪೃಥ್ವಿ ಶಾ ತೀರಾ ಕಳಪೆ ಪ್ರದರ್ಶನವನ್ನು ನೀಡಿದ್ದರು. ಕಳೆದ ಐಪಿಎಲ್ ಸಂಪೂರ್ಣ ಟೂರ್ನಿಯಲ್ಲಿ ಪೃಥ್ವಿ ಶಾ ಕಲೆಹಾಕಿದ್ದು ಕೇವಲ 228 ರನ್ ಗಳನ್ನು ಮಾತ್ರ. ಹಾಗೆಯೇ ಕಳೆದ ಡಿಸೆಂಬರ್ ನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಎರಡೂ ಇನಿಂಗ್ಸ್ ಸೇರಿ ಪೃಥ್ವಿ ಶಾ ಗಳಿಸಿದ್ದು ಕೇವಲ 4 ರನ್. ಪೃಥ್ವಿ ಶಾ ಅವರ ಈ ಕಳಪೆ ಫಾರ್ಮ್ ನಿಂದ ಸಾಮಾಜಿಕ ಜಾಲತಾಣದಲ್ಲಿ ಅವರ ವಿರುದ್ಧ ಸಾಕಷ್ಟು ಟ್ರೋಲ್ ಗಳು ಕಂಡು ಬಂದಿದ್ದವು.
ಇದೀಗ ವಿಜಯ್ ಹಜಾರೆ ಟ್ರೋಫಿಯಲ್ಲಿ ಅವರ ಅತ್ಯದ್ಭುತ ಪ್ರದರ್ಶನ ದಿಂದ ಆ ಎಲ್ಲ ಟ್ರೋಲ್ ಗಳಿಗೆ ಉತ್ತರ ನೀಡಿದ್ದಾರೆ. ಇತ್ತೀಚಿನ ಸಂದರ್ಶನವೊಂದರಲ್ಲಿ ಮಾತನಾಡಿರುವ ಅವರು ನಾನು ಅಷ್ಟು ಸುಲಭದಲ್ಲಿ ಸೋಲನ್ನು ಒಪ್ಪಿಕೊಳ್ಳುವುದಿಲ್ಲ ನಾನೊಬ್ಬ ವೀರರ ಹುಡುಗ, ನಾನು ಬೀದಿಯಿಂದ ಬಂದವನು ನನಗೆ ಬೌನ್ಸ್ ಬ್ಯಾಕ್ ಮಾಡಲು ಬರುತ್ತದೆ. ನನಗೆ ನನಗಿಂತ ನನ್ನ ತಂಡವೇ ಮುಖ್ಯ ಅದು ಕ್ಲಬ್ ಆದರೂ ಸರಿ ಮುಂಬೈ ಆದರೂ ಸರಿ ಅಥವಾ ಭಾರತ ತಂಡವೇ ಆದರೂ ಸರಿ ಎಂದು ಪೃಥ್ವಿ ಶಾ ಅವರು ತಮ್ಮ ಸಾಮರ್ಥ್ಯದ ಬಗ್ಗೆ ಹೇಳಿಕೊಂಡಿದ್ದಾರೆ.
This News Article Is A Copy Of MYKHEL
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 11:33 am
HK News Staffer
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
ಪ್ಯಾಲೆಸ್ತೀನಿಗರಿಗೆ ಈ ಬಾರಿ ಕಹಿಯಾಯ್ತು ಈದ್ ; ಜೆರು...
20-03-26 05:32 pm
23-03-26 05:36 pm
HK News Staffer
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
23-03-26 03:08 pm
HK News Staffer
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm