ಬ್ರೇಕಿಂಗ್ ನ್ಯೂಸ್
13-03-21 02:53 pm source: MYKHEL ಕ್ರೀಡೆ
ಪ್ರಸ್ತುತ ನಡೆಯುತ್ತಿರುವ ವಿಜಯ್ ಹಜಾರೆ ಟ್ರೋಫಿಯಲ್ಲಿ ಮುಂಬೈ ಆಟಗಾರ ಪೃಥ್ವಿ ಶಾ ಅತ್ಯುತ್ತಮ ಪ್ರದರ್ಶನವನ್ನು ನೀಡುತ್ತಿದ್ದಾರೆ. 7 ಇನಿಂಗ್ಸ್ ಗಳನ್ನು ಆಡಿರುವ ಪೃಥ್ವಿ ಶಾ ಕಲೆಹಾಕಿರುವುದು ಬರೋಬ್ಬರಿ 754 ರನ್ಸ್. ಈ ಬಾರಿಯ ವಿಜಯ್ ಹಜಾರೆ ಟ್ರೋಫಿ ಟೂರ್ನಿಯಲ್ಲಿ 188.50 ಸರಾಸರಿ & 134.88 ಸ್ಟ್ರೈಕ್ ರೇಟ್ ಹೊಂದಿರುವ ಪೃಥ್ವಿ ಶಾ ಅವರ ಬ್ಯಾಟ್ ನಿಂದ ಬಂದ ಅತ್ಯಧಿಕ ರನ್ 227 ( ನಾಟ್ ಔಟ್ ).
13 ನೇ ಐಪಿಎಲ್ ಆವೃತ್ತಿಯಲ್ಲಿ ಮತ್ತು ಆಸ್ಟ್ರೇಲಿಯಾ ವಿರುದ್ಧ ನಡೆದ ಟೆಸ್ಟ್ ನಲ್ಲಿ ಇದೇ ಪೃಥ್ವಿ ಶಾ ತೀರಾ ಕಳಪೆ ಪ್ರದರ್ಶನವನ್ನು ನೀಡಿದ್ದರು. ಕಳೆದ ಐಪಿಎಲ್ ಸಂಪೂರ್ಣ ಟೂರ್ನಿಯಲ್ಲಿ ಪೃಥ್ವಿ ಶಾ ಕಲೆಹಾಕಿದ್ದು ಕೇವಲ 228 ರನ್ ಗಳನ್ನು ಮಾತ್ರ. ಹಾಗೆಯೇ ಕಳೆದ ಡಿಸೆಂಬರ್ ನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಎರಡೂ ಇನಿಂಗ್ಸ್ ಸೇರಿ ಪೃಥ್ವಿ ಶಾ ಗಳಿಸಿದ್ದು ಕೇವಲ 4 ರನ್. ಪೃಥ್ವಿ ಶಾ ಅವರ ಈ ಕಳಪೆ ಫಾರ್ಮ್ ನಿಂದ ಸಾಮಾಜಿಕ ಜಾಲತಾಣದಲ್ಲಿ ಅವರ ವಿರುದ್ಧ ಸಾಕಷ್ಟು ಟ್ರೋಲ್ ಗಳು ಕಂಡು ಬಂದಿದ್ದವು.
ಇದೀಗ ವಿಜಯ್ ಹಜಾರೆ ಟ್ರೋಫಿಯಲ್ಲಿ ಅವರ ಅತ್ಯದ್ಭುತ ಪ್ರದರ್ಶನ ದಿಂದ ಆ ಎಲ್ಲ ಟ್ರೋಲ್ ಗಳಿಗೆ ಉತ್ತರ ನೀಡಿದ್ದಾರೆ. ಇತ್ತೀಚಿನ ಸಂದರ್ಶನವೊಂದರಲ್ಲಿ ಮಾತನಾಡಿರುವ ಅವರು ನಾನು ಅಷ್ಟು ಸುಲಭದಲ್ಲಿ ಸೋಲನ್ನು ಒಪ್ಪಿಕೊಳ್ಳುವುದಿಲ್ಲ ನಾನೊಬ್ಬ ವೀರರ ಹುಡುಗ, ನಾನು ಬೀದಿಯಿಂದ ಬಂದವನು ನನಗೆ ಬೌನ್ಸ್ ಬ್ಯಾಕ್ ಮಾಡಲು ಬರುತ್ತದೆ. ನನಗೆ ನನಗಿಂತ ನನ್ನ ತಂಡವೇ ಮುಖ್ಯ ಅದು ಕ್ಲಬ್ ಆದರೂ ಸರಿ ಮುಂಬೈ ಆದರೂ ಸರಿ ಅಥವಾ ಭಾರತ ತಂಡವೇ ಆದರೂ ಸರಿ ಎಂದು ಪೃಥ್ವಿ ಶಾ ಅವರು ತಮ್ಮ ಸಾಮರ್ಥ್ಯದ ಬಗ್ಗೆ ಹೇಳಿಕೊಂಡಿದ್ದಾರೆ.
This News Article Is A Copy Of MYKHEL
22-01-26 05:20 pm
HK News Desk
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
ರಾಯಚೂರಿನಲ್ಲಿ ಭೀಕರ ಅಪಘಾತ ; ಬೊಲೆರೋ - ಪಿಕ್ಅ...
21-01-26 12:30 pm
ಬಾರ್ ಲೈಸನ್ಸ್ ನೀಡಲು 1.5 ಕೋಟಿ ಲಂಚ ; 25 ಲಕ್ಷ ರೂ....
20-01-26 02:15 pm
ರಾಸಲೀಲೆಯ ಬಿರುಗಾಳಿ ಬೆನ್ನಲ್ಲೇ ರಾಮಚಂದ್ರ ರಾವ್ ತಲ...
20-01-26 12:20 pm
22-01-26 01:52 pm
HK News Desk
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
ಆಂಧ್ರದಲ್ಲಿ ಮತ್ತೆ ಬಸ್ ಬೆಂಕಿ ; ಟೈರ್ ಸ್ಫೋಟಗೊಂಡು...
22-01-26 11:26 am
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೇರಳ, ಕರ್ನಾಟಕ, ತಮ...
21-01-26 11:10 am
KSRTC Hikes Kasaragod Mangaluru: ಕುಂಬಳೆ ಟೋಲ್...
20-01-26 07:04 pm
22-01-26 02:55 pm
Mangalore Correspondent
ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಮ...
21-01-26 10:55 pm
ಸ್ವಚ್ಛತೆ, ತ್ಯಾಜ್ಯಮುಕ್ತ ಗ್ರಾಮ, ಪರಿಸರ ಸ್ನೇಹಿ ಆಡ...
21-01-26 06:18 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸಿಕ್ಕಿದ ಏಳು ಅಸ್ಥಿಪಂಜರಗ...
21-01-26 11:53 am
158 ವರ್ಷಗಳ ಇತಿಹಾಸವುಳ್ಳ ದೇಶದ ಮೊದಲ ಮಂಗಳೂರು ಟೈಲ್...
20-01-26 10:59 pm
22-01-26 02:40 pm
Bangalore Correspondent
ಜೂಜಾಡಿ ಸಾಲ ; ಹಣದಾಸೆಗೆ ಇಂಜೆಕ್ಷನ್ ನೀಡಿ ಸ್ವಂತ...
21-01-26 09:35 pm
Actor Kicha Sudeep, Fraud: ನಟ ಕಿಚ್ಚ ಸುದೀಪ್, ಮ...
20-01-26 07:51 pm
ಸಿಎಂ ಕ್ಲಾಸ್ ಬೆನ್ನಲ್ಲೇ ಅಲರ್ಟ್ ಆದ ಬೆಂಗಳೂರು ಖಾಕಿ...
20-01-26 05:01 pm
100ಕ್ಕೂ ಹೆಚ್ಚು ಜನರನ್ನು ಹನಿಟ್ರ್ಯಾಪ್ ಬಲೆಗೆ ಬೀಳ...
19-01-26 10:20 pm