ಬ್ರೇಕಿಂಗ್ ನ್ಯೂಸ್
13-03-21 02:53 pm source: MYKHEL ಕ್ರೀಡೆ
ಪ್ರಸ್ತುತ ನಡೆಯುತ್ತಿರುವ ವಿಜಯ್ ಹಜಾರೆ ಟ್ರೋಫಿಯಲ್ಲಿ ಮುಂಬೈ ಆಟಗಾರ ಪೃಥ್ವಿ ಶಾ ಅತ್ಯುತ್ತಮ ಪ್ರದರ್ಶನವನ್ನು ನೀಡುತ್ತಿದ್ದಾರೆ. 7 ಇನಿಂಗ್ಸ್ ಗಳನ್ನು ಆಡಿರುವ ಪೃಥ್ವಿ ಶಾ ಕಲೆಹಾಕಿರುವುದು ಬರೋಬ್ಬರಿ 754 ರನ್ಸ್. ಈ ಬಾರಿಯ ವಿಜಯ್ ಹಜಾರೆ ಟ್ರೋಫಿ ಟೂರ್ನಿಯಲ್ಲಿ 188.50 ಸರಾಸರಿ & 134.88 ಸ್ಟ್ರೈಕ್ ರೇಟ್ ಹೊಂದಿರುವ ಪೃಥ್ವಿ ಶಾ ಅವರ ಬ್ಯಾಟ್ ನಿಂದ ಬಂದ ಅತ್ಯಧಿಕ ರನ್ 227 ( ನಾಟ್ ಔಟ್ ).
13 ನೇ ಐಪಿಎಲ್ ಆವೃತ್ತಿಯಲ್ಲಿ ಮತ್ತು ಆಸ್ಟ್ರೇಲಿಯಾ ವಿರುದ್ಧ ನಡೆದ ಟೆಸ್ಟ್ ನಲ್ಲಿ ಇದೇ ಪೃಥ್ವಿ ಶಾ ತೀರಾ ಕಳಪೆ ಪ್ರದರ್ಶನವನ್ನು ನೀಡಿದ್ದರು. ಕಳೆದ ಐಪಿಎಲ್ ಸಂಪೂರ್ಣ ಟೂರ್ನಿಯಲ್ಲಿ ಪೃಥ್ವಿ ಶಾ ಕಲೆಹಾಕಿದ್ದು ಕೇವಲ 228 ರನ್ ಗಳನ್ನು ಮಾತ್ರ. ಹಾಗೆಯೇ ಕಳೆದ ಡಿಸೆಂಬರ್ ನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಎರಡೂ ಇನಿಂಗ್ಸ್ ಸೇರಿ ಪೃಥ್ವಿ ಶಾ ಗಳಿಸಿದ್ದು ಕೇವಲ 4 ರನ್. ಪೃಥ್ವಿ ಶಾ ಅವರ ಈ ಕಳಪೆ ಫಾರ್ಮ್ ನಿಂದ ಸಾಮಾಜಿಕ ಜಾಲತಾಣದಲ್ಲಿ ಅವರ ವಿರುದ್ಧ ಸಾಕಷ್ಟು ಟ್ರೋಲ್ ಗಳು ಕಂಡು ಬಂದಿದ್ದವು.
ಇದೀಗ ವಿಜಯ್ ಹಜಾರೆ ಟ್ರೋಫಿಯಲ್ಲಿ ಅವರ ಅತ್ಯದ್ಭುತ ಪ್ರದರ್ಶನ ದಿಂದ ಆ ಎಲ್ಲ ಟ್ರೋಲ್ ಗಳಿಗೆ ಉತ್ತರ ನೀಡಿದ್ದಾರೆ. ಇತ್ತೀಚಿನ ಸಂದರ್ಶನವೊಂದರಲ್ಲಿ ಮಾತನಾಡಿರುವ ಅವರು ನಾನು ಅಷ್ಟು ಸುಲಭದಲ್ಲಿ ಸೋಲನ್ನು ಒಪ್ಪಿಕೊಳ್ಳುವುದಿಲ್ಲ ನಾನೊಬ್ಬ ವೀರರ ಹುಡುಗ, ನಾನು ಬೀದಿಯಿಂದ ಬಂದವನು ನನಗೆ ಬೌನ್ಸ್ ಬ್ಯಾಕ್ ಮಾಡಲು ಬರುತ್ತದೆ. ನನಗೆ ನನಗಿಂತ ನನ್ನ ತಂಡವೇ ಮುಖ್ಯ ಅದು ಕ್ಲಬ್ ಆದರೂ ಸರಿ ಮುಂಬೈ ಆದರೂ ಸರಿ ಅಥವಾ ಭಾರತ ತಂಡವೇ ಆದರೂ ಸರಿ ಎಂದು ಪೃಥ್ವಿ ಶಾ ಅವರು ತಮ್ಮ ಸಾಮರ್ಥ್ಯದ ಬಗ್ಗೆ ಹೇಳಿಕೊಂಡಿದ್ದಾರೆ.
This News Article Is A Copy Of MYKHEL
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 01:01 pm
HK News Staffer
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm