ಬ್ರೇಕಿಂಗ್ ನ್ಯೂಸ್
14-03-21 12:07 pm Source: MYKHEL ಕ್ರೀಡೆ
ಚೆನ್ನೈ: ಟೀಮ್ ಇಂಡಿಯಾದ ಮಾಜಿ ನಾಯಕ ಎಂಎಸ್ ಧೋನಿ ಕ್ರಿಕೆಟ್ ವೃತ್ತಿ ಬದುಕಿನ ಆರಂಭಿಕ ದಿನಗಳಲ್ಲಿ ಉದ್ದ ಕೂದಲಿನ ಆಕರ್ಷಣೀಯ ಆಟಗಾರನಾಗಿ ಗಮನ ಸೆಳೆದಿದ್ದರು. ಇದೀಗ ಮತ್ತೆ ಸಾಮಾಜಿಕ ಜಾಲತಾಣಗಳಲ್ಲಿ ಎಂಎಸ್ಡಿ ಫೋಟೋ ಹರಿದಾಡುತ್ತಿದೆ. ಐಪಿಎಲ್ಗೆ ಇನ್ನೆರಡು ತಂಡಗಳು ಸೇರ್ಪಡೆ, ಮೇನಲ್ಲಿ ಹರಾಜು ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಅಧಿಕೃತ ಪ್ರಸಾರಕ ಸ್ಟಾರ್ಸ್ಪೋರ್ಟ್ಸ್ ತನ್ನ ಟ್ವಿಟರ್ ಖಾತೆಯಲ್ಲಿ ಒಂದು ಫೋಟೋ ಹಾಕಿಕೊಂಡಿದೆ.
ಈ ಚಿತ್ರದಲ್ಲಿ ಎಂಎಸ್ ಧೋನಿ ಬೌದ್ಧ ಬಿಕ್ಷುವಿನ ಅವತಾರದಲ್ಲಿದ್ದಾರೆ. 2011ರಲ್ಲಿ ವಿಶ್ವಕಪ್ ಗೆದ್ದಾಗಲೂ ಧೋನಿ ಇದೇ ರೀತಿ ತಲೆ ಬೋಳಿಸಿ ಟ್ರೋಫಿಯೊಂದಿಗೆ ಪೋಸ್ ನೀಡಿದ್ದರು.
"ನಾನು ಬೀದಿಯಿಂದ ಬಂದವನು, ತಿರುಗಿ ಬೀಳುವ ಸಾಮರ್ಥ್ಯವಿದೆ" ಎಂದ ಪೃಥ್ವಿ ಶಾ ಧೋನಿಯ ಫೋಟೋ ಹಾಕಿಕೊಂಡಿರುವ ಸ್ಟಾರ್ ಸ್ಪೋರ್ಟ್ಸ್, 'ಇಂಟರ್ನೆಟ್ನಲ್ಲಿ ಓಡಾಡುತ್ತಿರುವ ಈ ಫೋಟೋದಲ್ಲಿ ಎಂಎಸ್ ಧೋನಿಯ ಅವತಾರ ನೋಡಿದಾಗ ನಮ್ಮ ಮುಖದಲ್ಲಿ ಅಚ್ಚರಿ ಮಿನುಗಿತು. ಈ ಚಿತ್ರ ನೋಡುವಾಗ ನಿಮಗೇನು ಅನ್ನಿಸುತ್ತದೆ?,' ಎಂದು ಬರೆದುಕೊಂಡಿದೆ.
ಸ್ಟಾರ್ ಸ್ಪೋರ್ಟ್ಸ್ನ ಈ ಚಿತ್ರಕ್ಕೆ ಅನೇಕರು ಬೇರೆ ಬೇರೆ ರೀತಿಯ ಪ್ರತಿಕ್ರಿಯೆ ನೀಡಿದ್ದಾರೆ. 2021ರ ಐಪಿಎಲ್ಗಾಗಿ ಎಂಎಸ್ಡಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ಸದ್ಯ ಚೆನ್ನೈನಲ್ಲಿ ಅಭ್ಯಾಸ ನಡೆಸುತ್ತಿದೆ. 14ನೇ ಆವೃತ್ತಿಯ ಐಪಿಎಲ್ ಆರಂಭಿಕ ಪಂದ್ಯದಲ್ಲಿ (ಏಪ್ರಿಲ್ 9ರಂದು ಚೆನ್ನೈನಲ್ಲಿ) ಮುಂಬೈ ಇಂಡಿಯನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ಕಾದಾಡಲಿವೆ.
This News Artiicle Is A Copy Of MYKHEL
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 01:01 pm
HK News Staffer
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm