ಬ್ರೇಕಿಂಗ್ ನ್ಯೂಸ್
14-03-21 07:55 pm Source: MYKHEL ಕ್ರೀಡೆ
ಅಹ್ಮದಾಬಾದ್: ಅಹ್ಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ದ್ವಿತೀಯ ಅಂತಾರಾಷ್ಟ್ರೀಯ ಟಿ20 ಪಂದ್ಯಕ್ಕಾಗಿ ಭಾರತ ಮತ್ತು ಇಂಗ್ಲೆಂಡ್ ತಂಡಗಳು ಮೈದಾನಕ್ಕಿಳಿದಿವೆ. ಐದು ಪಂದ್ಯಗಳ ಟಿ20ಐ ಸರಣಿಯಲ್ಲಿ ಎರಡನೇ ಪಂದ್ಯವಿದು.
ಅಹ್ಮದಾಬಾದ್ ಸ್ಟೇಡಿಯಂನಲ್ಲೇ ನಡೆದಿದ್ದ ಆರಂಭಿಕ ಟಿ20ಐನಲ್ಲಿ ಭಾರತ 8 ವಿಕೆಟ್ಗಳ ಸೋಲನುಭವಿಸಿತ್ತು. ಇಂದು ಟಾಸ್ ಗೆದ್ದಿರುವ ವಿರಾಟ್ ಕೊಹ್ಲಿ ಪಡೆ ಬೌಲಿಂಗ್ ಆಯ್ದುಕೊಂಡಿದೆ. ವಿಜಯ್ ಹಜಾರೆ: ಪೃಥ್ವಿ ಭರ್ಜರಿ ಶೋ, ಮತ್ತೊಂದು ಹೊಸ ದಾಖಲೆ! ಆರಂಭಿಕ ಟಿ20ಐ ಪಂದ್ಯದಲ್ಲಿ ಭಾರತದ ಪ್ರಮುಖ ಓಪನರ್ ರೋಹಿತ್ ಶರ್ಮಾ ಭಾರತದ ಪ್ಲೇಯಿಂಗ್ XIನಲ್ಲಿ ಕಾಣಿಸಿರಲಿಲ್ಲ. ಇದು ಅನೇಕ ಕ್ರಿಕೆಟ್ ಅಭಿಮಾನಿಗಳಿಗೆ ಆಘಾತ ನೀಡಿತ್ತು. ಇಂದು ಕೂಡ ಹಿಟ್ಮ್ಯಾನ್ ರೋಹಿತ್ ಆಡುತ್ತಿಲ್ಲ.
ಭಾರತ vs ಇಂಗ್ಲೆಂಡ್, 2ನೇ ಟಿ20 ಪಂದ್ಯ Live ಸ್ಕೋರ್ಕಾರ್ಡ್

ತಂಡದಲ್ಲಿ ಪ್ರಮುಖ ಬದಲಾವಣೆಗಳು
ಟೀಮ್ ಇಂಡಿಯಾದ ಪ್ಲೇಯಿಂಗ್ XIನಲ್ಲಿ ಈ ಬಾರಿ ಇಶಾನ್ ಕಿಶನ್ ಮತ್ತು ಸೂರ್ಯಕುಮಾರ್ ಯಾದವ್ ಕಾಣಿಸಿಕೊಂಡಿದ್ದಾರೆ. ಇಬ್ಬರೂ ಟೀಮ್ ಇಂಡಿಯಾ ಪರ ಪಾದಾರ್ಪಣೆ ಮಾಡುತ್ತಿದ್ದಾರೆ. ಅನುಭವಿ ಬ್ಯಾಟ್ಸ್ಮನ್ಶಿಖರ್ ಧವನ್ ಈ ಪಂದ್ಯದಲ್ಲಿ ವಿಶ್ರಾಂತಿಯಲ್ಲಿದ್ದಾರೆ.

ಇಂಗ್ಲೆಂಡ್ ಪ್ಲೇಯಿಂಗ್ XI
ಜೇಸನ್ ರಾಯ್, ಜೋಸ್ ಬಟ್ಲರ್ (ವಿಕೆ), ಡೇವಿಡ್ ಮಲನ್, ಜಾನಿ ಬೈರ್ಸ್ಟೋವ್, ಇಯಾನ್ ಮಾರ್ಗನ್ (ಸಿ), ಬೆನ್ ಸ್ಟೋಕ್ಸ್, ಸ್ಯಾಮ್ ಕರ್ರನ್, ಜೋಫ್ರಾ ಆರ್ಚರ್, ಟಾಮ್ ಕುರ್ರನ್, ಕ್ರಿಸ್ ಜೋರ್ಡಾನ್, ಆದಿಲ್ ರಶೀದ್.

ಭಾರತ ಪ್ಲೇಯಿಂಗ್ XI
ಕೆ.ಎಲ್. ರಾಹುಲ್, ಇಶಾನ್ ಕಿಶನ್, ವಿರಾಟ್ ಕೊಹ್ಲಿ (ಸಿ), ರಿಷಭ್ ಪಂತ್ (ವಿಕೆ), ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಭುವನೇಶ್ವರ್ ಕುಮಾರ್, ಯುಜುವೇಂದ್ರ ಚಾಹಲ್.
This News Article Is A Copy Of MYKHEL
24-10-25 09:35 pm
Bangalore Correspondent
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ಅ.28ರಂದು ಶಾಂತಿ...
24-10-25 06:04 pm
ಧರ್ಮಸ್ಥಳ ಪ್ರಕರಣಕ್ಕೆ ಕ್ಲೈಮ್ಯಾಕ್ಸ್ ; ಇದೇ ತಿಂಗಳಾ...
24-10-25 01:11 pm
ಪ್ರಿಯಾಂಕ ಖರ್ಗೆ ಹೊಸ ಸಂಪುಟದಲ್ಲಿ ಉಪ ಮುಖ್ಯಮಂತ್ರಿ...
23-10-25 03:42 pm
ಪಿಜಿಯಲ್ಲಿ ತಿಗಣೆ ಔಷಧಿ ದುರ್ವಾಸನೆಗೆ ವಿದ್ಯಾರ್ಥಿ ಬ...
23-10-25 12:46 pm
25-10-25 02:28 pm
HK News Desk
Kurnool Bus Fire, Accident, Latest News: ಹೈದರ...
24-10-25 05:43 pm
ಬಿಹಾರ ಚುನಾವಣೆ ; ಇಂಡಿಯಾ ಒಕ್ಕೂಟದ ಮುಖ್ಯಮಂತ್ರಿ ಸ್...
23-10-25 03:39 pm
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
25-10-25 05:02 pm
Mangalore Correspondent
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
Mangalore Land Fraud, Lawyer, Mohiuddin Bava:...
24-10-25 07:57 pm
Police Commissioner Sudheer Reddy, Mangalore:...
24-10-25 11:57 am
ಎಸ್ ಸಿಎಸ್ ಆಸ್ಪತ್ರೆಯ 38ನೇ ವರ್ಷದ ಸಂಭ್ರಮಾಚರಣೆ ;...
23-10-25 10:52 pm
25-10-25 02:14 pm
Mangaluru Correspondent
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm
Dj Halli Inspector Sunil, Rape: ಠಾಣೆಗೆ ಬಂದಿದ್...
23-10-25 05:20 pm