ಬ್ರೇಕಿಂಗ್ ನ್ಯೂಸ್
15-03-21 11:01 am source: MYKHEL ಕ್ರೀಡೆ
ವೆಸ್ಟ್ ಇಂಡೀಸ್ ಕ್ರಿಕೆಟ್ ತಂಡದ ಮಾಜಿ ಆಟಗಾರ ದಿಗ್ಗಜ ಕ್ರಿಕೆಟಿಗ ಸರ್ ವಿವಿಯನ್ ರಿಚರ್ಡ್ಸ್ ಭಾರತದ ಪ್ರಧಾನಿ ನರೇಂದ್ರ ಮೋದಿಯವರಿಗೆ ಭಾನುವಾರ ಧನ್ಯವಾದ ಸಲ್ಲಿಸಿದ್ದಾರೆ. ಕೆರಿಬಿಯನ್ ಸಮೂಹಕ್ಕೆ ಕೊರೊನಾ ವೈರಸ್ ಲಸಿಕೆಯನ್ನು ಭಾರತ ಸರ್ಕಾರ ನೀಡಿತ್ತು. ಇದಕ್ಕಾಗಿ ರಿಚರ್ಡ್ಸ್ ಧನ್ಯವಾದ ತಿಳಿಸಿದ್ದಾರೆ.
ಮಾರ್ಚ್ ತಿಂಗಳಲ್ಲಿ ಆಂಟಿಗುವಾ ಮತ್ತು ಬಾರ್ಬುಡಾ 1,75,000 ಕೋವಿಡ್ ಲಸಿಕೆಯನ್ನು ಭಾರತದಿಂದ ಸ್ವೀಕರಿಸಿದೆ. ಇದರಲ್ಲಿ 40,000 ಲಸಿಕೆಗಳು ಭಾರತದ "ವ್ಯಾಕ್ಸಿನ್ ಮೈತ್ರಿ" ಮುಂದಾಳತ್ವದಲ್ಲಿ ಉಚಿತವಾಗಿ ನೀಡಲಾಗಿದೆ. ವಿಡಿಯೋ ಸಂದೇಶದಲ್ಲಿ ಮಾತನಾಡಿದ ವಿವಿಯನ್ ರಿಚರ್ಡ್ಸ್ ಭಾರತದ ಈ ಸಹಾಯ ದಯಾಳು ಮನೋಭಾವ ಪ್ರಶಂಸನಾರ್ಹ ಎಂದಿದ್ದಾರೆ. ಇದರ ಜೊತೆಗೆ ಕೆರಿಬಿಯನ್ ದ್ವೀಪ ಸಮೂಹ ಭಾರತದೊಂದಿಗಿನ ಈ ಸಂಬಂಧವನ್ನು ಮತ್ತಷ್ಟು ಮುಂದುವರಿಸಲು ಬಯಸುತ್ತದೆ ಎಂದಿದ್ದಾರೆ. ಭಾರತ vs ಇಂಗ್ಲೆಂಡ್: ರನ್ ಮಷಿನ್ ವಿರಾಟ್ ಕೊಹ್ಲಿ ದಾಖಲೆ ಈ ವಿಡೊಯೋ ಸಂದೇಶವನ್ನು ಗಯಾನದಲ್ಲಿರುವ ಭಾರತದ ಹೈಕಮಿಶನ್ ಟ್ವಿಟ್ಟರ್ ಖಾತೆಯಿಂದ ಹಂಚಿಕೊಳ್ಳಲಾಗಿದೆ.
"ಲಸಿಕೆಯ ರೂಪದಲ್ಲಿ ನಮ್ಮ ದೇಶಕ್ಕೆ ನೀಡಿದ ಅದ್ಭುತವಾದ ಕೊಡುಗೆಗಾಗಿ ಭಾರತಕ್ಕೆ ಧನ್ಯವಾದಗಳು. ಆಂಟಿಗುವಾ ಮತ್ತು ಬಾರ್ಬುಡಾನ್ ಜನತೆಯ ಪರವಾಗಿ ತುಂಬಾ ಧನಗುವಾದಗಳು" ಎಂದು ಸರ್ ವಿವಿಯನ್ ರಿಚರ್ಡ್ಸ್ ಹೇಳಿದ್ದಾರೆ. "ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಧನ್ಯವಾದಗಳು. ನಮ್ಮ ಭಾಗದ ಹೈಕಮಿಶನರ್ಗೆ ಧನ್ಯವಾದಗಳು. ಈ ವಿಶಾಲ ಮನೋಭಾವ ತೋರಿದ ಕಾರಣಕ್ಕೆ ಭಾರತದ ಎಲ್ಲಾ ಜನತೆಗೂ ನಾವು ಧನ್ಯವಾದವನ್ನು ಸಲ್ಲಿಸುತ್ತೇವೆ" ಎಂದು ಈ ವಿಡಿಯೋದಲ್ಲಿ ಸರ್ ವಿವಿಯನ್ ರಿಚರ್ಡ್ಸ್ ಪ್ರತಿಕ್ರಿಯಿಸಿದ್ದಾರೆ.
ಕಿಶನ್ ಸ್ಫೋಟಕ ಅರ್ಧಶತಕ, ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಭರ್ಜರಿ ಜಯ ಸಾಂಕ್ರಾಮಿಕ ರೋಗವನ್ನು ಎದುರಿಸಲು ವಿಶ್ವದಾದ್ಯಂತ ಇತರ ದೇಶಗಳಿಗೆ ಸಹಾಯ ಮಾಡುವ ಉದ್ದೇಶದಿಂದ ಭಾರತ ಲಸಿಕೆಯನ್ನು ನೀಡುತ್ತಿದೆ. ಇದರ ಬಾಗವಾಗಿ ಕೆರಿಬಿಯನ್ ರಾಷ್ಟ್ರಗಳು ಭಾರತದಿಂದ ಕರೋನಾ ವೈರಸ್ ಲಸಿಕೆಗಳನ್ನು ಪಡೆದುಕೊಂಡಿವೆ.
This News Article Is A Copy Of MYKHEL
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm