ಬ್ರೇಕಿಂಗ್ ನ್ಯೂಸ್
15-03-21 11:01 am source: MYKHEL ಕ್ರೀಡೆ
ವೆಸ್ಟ್ ಇಂಡೀಸ್ ಕ್ರಿಕೆಟ್ ತಂಡದ ಮಾಜಿ ಆಟಗಾರ ದಿಗ್ಗಜ ಕ್ರಿಕೆಟಿಗ ಸರ್ ವಿವಿಯನ್ ರಿಚರ್ಡ್ಸ್ ಭಾರತದ ಪ್ರಧಾನಿ ನರೇಂದ್ರ ಮೋದಿಯವರಿಗೆ ಭಾನುವಾರ ಧನ್ಯವಾದ ಸಲ್ಲಿಸಿದ್ದಾರೆ. ಕೆರಿಬಿಯನ್ ಸಮೂಹಕ್ಕೆ ಕೊರೊನಾ ವೈರಸ್ ಲಸಿಕೆಯನ್ನು ಭಾರತ ಸರ್ಕಾರ ನೀಡಿತ್ತು. ಇದಕ್ಕಾಗಿ ರಿಚರ್ಡ್ಸ್ ಧನ್ಯವಾದ ತಿಳಿಸಿದ್ದಾರೆ.
ಮಾರ್ಚ್ ತಿಂಗಳಲ್ಲಿ ಆಂಟಿಗುವಾ ಮತ್ತು ಬಾರ್ಬುಡಾ 1,75,000 ಕೋವಿಡ್ ಲಸಿಕೆಯನ್ನು ಭಾರತದಿಂದ ಸ್ವೀಕರಿಸಿದೆ. ಇದರಲ್ಲಿ 40,000 ಲಸಿಕೆಗಳು ಭಾರತದ "ವ್ಯಾಕ್ಸಿನ್ ಮೈತ್ರಿ" ಮುಂದಾಳತ್ವದಲ್ಲಿ ಉಚಿತವಾಗಿ ನೀಡಲಾಗಿದೆ. ವಿಡಿಯೋ ಸಂದೇಶದಲ್ಲಿ ಮಾತನಾಡಿದ ವಿವಿಯನ್ ರಿಚರ್ಡ್ಸ್ ಭಾರತದ ಈ ಸಹಾಯ ದಯಾಳು ಮನೋಭಾವ ಪ್ರಶಂಸನಾರ್ಹ ಎಂದಿದ್ದಾರೆ. ಇದರ ಜೊತೆಗೆ ಕೆರಿಬಿಯನ್ ದ್ವೀಪ ಸಮೂಹ ಭಾರತದೊಂದಿಗಿನ ಈ ಸಂಬಂಧವನ್ನು ಮತ್ತಷ್ಟು ಮುಂದುವರಿಸಲು ಬಯಸುತ್ತದೆ ಎಂದಿದ್ದಾರೆ. ಭಾರತ vs ಇಂಗ್ಲೆಂಡ್: ರನ್ ಮಷಿನ್ ವಿರಾಟ್ ಕೊಹ್ಲಿ ದಾಖಲೆ ಈ ವಿಡೊಯೋ ಸಂದೇಶವನ್ನು ಗಯಾನದಲ್ಲಿರುವ ಭಾರತದ ಹೈಕಮಿಶನ್ ಟ್ವಿಟ್ಟರ್ ಖಾತೆಯಿಂದ ಹಂಚಿಕೊಳ್ಳಲಾಗಿದೆ.
"ಲಸಿಕೆಯ ರೂಪದಲ್ಲಿ ನಮ್ಮ ದೇಶಕ್ಕೆ ನೀಡಿದ ಅದ್ಭುತವಾದ ಕೊಡುಗೆಗಾಗಿ ಭಾರತಕ್ಕೆ ಧನ್ಯವಾದಗಳು. ಆಂಟಿಗುವಾ ಮತ್ತು ಬಾರ್ಬುಡಾನ್ ಜನತೆಯ ಪರವಾಗಿ ತುಂಬಾ ಧನಗುವಾದಗಳು" ಎಂದು ಸರ್ ವಿವಿಯನ್ ರಿಚರ್ಡ್ಸ್ ಹೇಳಿದ್ದಾರೆ. "ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಧನ್ಯವಾದಗಳು. ನಮ್ಮ ಭಾಗದ ಹೈಕಮಿಶನರ್ಗೆ ಧನ್ಯವಾದಗಳು. ಈ ವಿಶಾಲ ಮನೋಭಾವ ತೋರಿದ ಕಾರಣಕ್ಕೆ ಭಾರತದ ಎಲ್ಲಾ ಜನತೆಗೂ ನಾವು ಧನ್ಯವಾದವನ್ನು ಸಲ್ಲಿಸುತ್ತೇವೆ" ಎಂದು ಈ ವಿಡಿಯೋದಲ್ಲಿ ಸರ್ ವಿವಿಯನ್ ರಿಚರ್ಡ್ಸ್ ಪ್ರತಿಕ್ರಿಯಿಸಿದ್ದಾರೆ.
ಕಿಶನ್ ಸ್ಫೋಟಕ ಅರ್ಧಶತಕ, ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಭರ್ಜರಿ ಜಯ ಸಾಂಕ್ರಾಮಿಕ ರೋಗವನ್ನು ಎದುರಿಸಲು ವಿಶ್ವದಾದ್ಯಂತ ಇತರ ದೇಶಗಳಿಗೆ ಸಹಾಯ ಮಾಡುವ ಉದ್ದೇಶದಿಂದ ಭಾರತ ಲಸಿಕೆಯನ್ನು ನೀಡುತ್ತಿದೆ. ಇದರ ಬಾಗವಾಗಿ ಕೆರಿಬಿಯನ್ ರಾಷ್ಟ್ರಗಳು ಭಾರತದಿಂದ ಕರೋನಾ ವೈರಸ್ ಲಸಿಕೆಗಳನ್ನು ಪಡೆದುಕೊಂಡಿವೆ.
This News Article Is A Copy Of MYKHEL
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 01:01 pm
HK News Staffer
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm