ಬ್ರೇಕಿಂಗ್ ನ್ಯೂಸ್
15-03-21 11:01 am source: MYKHEL ಕ್ರೀಡೆ
ವೆಸ್ಟ್ ಇಂಡೀಸ್ ಕ್ರಿಕೆಟ್ ತಂಡದ ಮಾಜಿ ಆಟಗಾರ ದಿಗ್ಗಜ ಕ್ರಿಕೆಟಿಗ ಸರ್ ವಿವಿಯನ್ ರಿಚರ್ಡ್ಸ್ ಭಾರತದ ಪ್ರಧಾನಿ ನರೇಂದ್ರ ಮೋದಿಯವರಿಗೆ ಭಾನುವಾರ ಧನ್ಯವಾದ ಸಲ್ಲಿಸಿದ್ದಾರೆ. ಕೆರಿಬಿಯನ್ ಸಮೂಹಕ್ಕೆ ಕೊರೊನಾ ವೈರಸ್ ಲಸಿಕೆಯನ್ನು ಭಾರತ ಸರ್ಕಾರ ನೀಡಿತ್ತು. ಇದಕ್ಕಾಗಿ ರಿಚರ್ಡ್ಸ್ ಧನ್ಯವಾದ ತಿಳಿಸಿದ್ದಾರೆ.
ಮಾರ್ಚ್ ತಿಂಗಳಲ್ಲಿ ಆಂಟಿಗುವಾ ಮತ್ತು ಬಾರ್ಬುಡಾ 1,75,000 ಕೋವಿಡ್ ಲಸಿಕೆಯನ್ನು ಭಾರತದಿಂದ ಸ್ವೀಕರಿಸಿದೆ. ಇದರಲ್ಲಿ 40,000 ಲಸಿಕೆಗಳು ಭಾರತದ "ವ್ಯಾಕ್ಸಿನ್ ಮೈತ್ರಿ" ಮುಂದಾಳತ್ವದಲ್ಲಿ ಉಚಿತವಾಗಿ ನೀಡಲಾಗಿದೆ. ವಿಡಿಯೋ ಸಂದೇಶದಲ್ಲಿ ಮಾತನಾಡಿದ ವಿವಿಯನ್ ರಿಚರ್ಡ್ಸ್ ಭಾರತದ ಈ ಸಹಾಯ ದಯಾಳು ಮನೋಭಾವ ಪ್ರಶಂಸನಾರ್ಹ ಎಂದಿದ್ದಾರೆ. ಇದರ ಜೊತೆಗೆ ಕೆರಿಬಿಯನ್ ದ್ವೀಪ ಸಮೂಹ ಭಾರತದೊಂದಿಗಿನ ಈ ಸಂಬಂಧವನ್ನು ಮತ್ತಷ್ಟು ಮುಂದುವರಿಸಲು ಬಯಸುತ್ತದೆ ಎಂದಿದ್ದಾರೆ. ಭಾರತ vs ಇಂಗ್ಲೆಂಡ್: ರನ್ ಮಷಿನ್ ವಿರಾಟ್ ಕೊಹ್ಲಿ ದಾಖಲೆ ಈ ವಿಡೊಯೋ ಸಂದೇಶವನ್ನು ಗಯಾನದಲ್ಲಿರುವ ಭಾರತದ ಹೈಕಮಿಶನ್ ಟ್ವಿಟ್ಟರ್ ಖಾತೆಯಿಂದ ಹಂಚಿಕೊಳ್ಳಲಾಗಿದೆ.
"ಲಸಿಕೆಯ ರೂಪದಲ್ಲಿ ನಮ್ಮ ದೇಶಕ್ಕೆ ನೀಡಿದ ಅದ್ಭುತವಾದ ಕೊಡುಗೆಗಾಗಿ ಭಾರತಕ್ಕೆ ಧನ್ಯವಾದಗಳು. ಆಂಟಿಗುವಾ ಮತ್ತು ಬಾರ್ಬುಡಾನ್ ಜನತೆಯ ಪರವಾಗಿ ತುಂಬಾ ಧನಗುವಾದಗಳು" ಎಂದು ಸರ್ ವಿವಿಯನ್ ರಿಚರ್ಡ್ಸ್ ಹೇಳಿದ್ದಾರೆ. "ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಧನ್ಯವಾದಗಳು. ನಮ್ಮ ಭಾಗದ ಹೈಕಮಿಶನರ್ಗೆ ಧನ್ಯವಾದಗಳು. ಈ ವಿಶಾಲ ಮನೋಭಾವ ತೋರಿದ ಕಾರಣಕ್ಕೆ ಭಾರತದ ಎಲ್ಲಾ ಜನತೆಗೂ ನಾವು ಧನ್ಯವಾದವನ್ನು ಸಲ್ಲಿಸುತ್ತೇವೆ" ಎಂದು ಈ ವಿಡಿಯೋದಲ್ಲಿ ಸರ್ ವಿವಿಯನ್ ರಿಚರ್ಡ್ಸ್ ಪ್ರತಿಕ್ರಿಯಿಸಿದ್ದಾರೆ.
ಕಿಶನ್ ಸ್ಫೋಟಕ ಅರ್ಧಶತಕ, ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಭರ್ಜರಿ ಜಯ ಸಾಂಕ್ರಾಮಿಕ ರೋಗವನ್ನು ಎದುರಿಸಲು ವಿಶ್ವದಾದ್ಯಂತ ಇತರ ದೇಶಗಳಿಗೆ ಸಹಾಯ ಮಾಡುವ ಉದ್ದೇಶದಿಂದ ಭಾರತ ಲಸಿಕೆಯನ್ನು ನೀಡುತ್ತಿದೆ. ಇದರ ಬಾಗವಾಗಿ ಕೆರಿಬಿಯನ್ ರಾಷ್ಟ್ರಗಳು ಭಾರತದಿಂದ ಕರೋನಾ ವೈರಸ್ ಲಸಿಕೆಗಳನ್ನು ಪಡೆದುಕೊಂಡಿವೆ.
This News Article Is A Copy Of MYKHEL
30-12-25 11:12 pm
HK News Desk
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
ಪ್ರಿಯಾಂಕ ಗಾಂಧಿ ಪುತ್ರ ರೈಹಾನ್ ಮದುವೆ ನಿಶ್ಚಿತಾರ್ಥ...
30-12-25 05:44 pm
ಕೇರಳದಲ್ಲಿ ಚುನಾವಣೆಯಾದ್ರೆ ಪಿಣರಾಯಿಗೆ ಕರ್ನಾಟಕದಲ್ಲ...
30-12-25 05:10 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
31-12-25 11:47 am
Mangalore Correspondent
ಹೊಸ ವರ್ಷಾಚರಣೆ ; ಕಾರ್ಯಕ್ರಮಕ್ಕೆ ಪೂರ್ವಾನುಮತಿ ಅಗತ...
30-12-25 10:43 pm
ಯುವತಿಗೆ ಮಗು ಕರುಣಿಸಿದ ಪ್ರಕರಣ ; ಬಿಜೆಪಿಯಿಂದ ಜಗನ್...
29-12-25 11:03 pm
Punjalkatte Crash: ಪುಂಜಾಲಕಟ್ಟೆ ; ಪೊಲೀಸ್ ಸಿಬಂದ...
29-12-25 08:47 pm
ಹಿಂದುತ್ವದ ನೆಲೆ ಅನ್ನೋರಿಗೆ ನಾಚಿಕೆಯಾಗಬೇಕು, ವಿಶ್ವ...
29-12-25 07:37 pm
30-12-25 10:40 pm
Mangalore Correspondent
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm
ಯೆಯ್ಯಾಡಿ ಬಳಿ ನಡೆದು ಹೋಗುತ್ತಿದ್ದ ಮಹಿಳೆಯ ಕರಿಮಣಿ...
29-12-25 03:02 pm
ಬೆಂಗಳೂರಿನಲ್ಲಿ ಮೂರು ಡ್ರಗ್ಸ್ ಫ್ಯಾಕ್ಟರಿ ಮೇಲೆ ಮ...
29-12-25 02:07 pm
ಮೈಸೂರಿನಲ್ಲಿ ಹಾಡಹಗಲೇ ಜುವೆಲ್ಲರಿ ಅಂಗಡಿಗೆ ನುಗ್ಗಿ...
28-12-25 05:19 pm