ಬ್ರೇಕಿಂಗ್ ನ್ಯೂಸ್
15-03-21 12:53 pm source: MYKHEL ಕ್ರೀಡೆ
ಭಾರತ ಹಾಗೂ ಇಂಗ್ಲೆಂಡ್ ನಡುವಿನ ಟಿ20 ಸರಣಿಯ ಎರಡನೇ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿಯಾಗಿ ಗೆಲುವು ಸಾಧಿಸಿದೆ. ಎರಡನೇ ಪಂದ್ಯದಲ್ಲಿ ಆಡುವ ಬಳಗದಲ್ಲಿ ಕಾಣಿಸಿಕೊಂಡ ಇಶಾನ್ ಕಿಶನ್ ಅದ್ಭುತ ಪ್ರದರ್ಶನ ನೀಡಿದರೆ ಬೌಲಿಂಗ್ನಲ್ಲಿ ಎಲ್ಲ ಆಟಗಾರರೂ ಉತ್ತಮ ಪ್ರದರ್ಶನ ನೀಡುವಲ್ಲಿ ಸಫಲವಾದರು. ಹೀಗಾಗಿ ಮೂರನೇ ಪಂದ್ಯಕ್ಕೆ ಭಾರತದ ಆಡುವ ಬಳದಲ್ಲಿ ಬದಲಾವಣೆಯಾಗುತ್ತಾ ಎಂಬುದು ಪ್ರಶ್ನೆಯಾಗಿದೆ.
ಎರಡನೇ ಪಂದ್ಯದಲ್ಲಿ ಟೀಮ್ ಇಂಡಿಯಾ ಎರಡು ಬದಲಾವಣೆ ಮಾಡಿ ಕಣಕ್ಕಿಳಿದಿತ್ತು. ಆರಂಭಿಕನಾಗಿ ಮೊದಲ ಪಂದ್ಯದಲ್ಲಿ ಕಣಕ್ಕಿಳಿದಿದ್ದ ಶಿಖರ್ ಧವನ್ ಬದಲಿಗೆ ಇಶಾನ್ ಕಿಶನ್ ಅವಕಾಶವನ್ನು ಪಡೆದುಕೊಂಡರು. ಟೆಸ್ಟ್ ಸರಣಿಯಲ್ಲಿ ಅದ್ಭುತ ಬೌಲಿಂಗ್ ದಾಳಿಯಿಂದ ಮಿಂಚಿದ್ದ ಅಕ್ಷರ್ ಪಟೇಲ್ ಎರಡನೇ ಪಂದ್ಯದಿಂದ ಹೊರಗುಳಿದು ಆ ಸ್ಥಾನಕ್ಕೆ ಸೂರ್ಯಕುಮಾರ್ ಯಾದವ್ ಅವರನ್ನು ಆಡಿಲಾಗಿತ್ತು. ಭಾರತ vs ಇಂಗ್ಲೆಂಡ್:
ರನ್ ಮಷಿನ್ ವಿರಾಟ್ ಕೊಹ್ಲಿ ದಾಖಲೆ ಎರಡನೇ ಪಂದ್ಯದಲ್ಲಿ ಭಾರತ ತಂಡದ ಈ ಸಂಯೋಜನೆ ಅತ್ಯುತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸಿತ್ತು. ಹೀಗಾಗಿ ಇದರಲ್ಲಿ ಬದಲಾವಣೆ ಮಾಡುವ ಸಂಭವ ತೀರಾ ಕಡಿಮೆಯಿದೆ. ಆದರೆ ಕಳೆದ ಎರಡು ಪಂದ್ಯಗಳಲ್ಲಿಯೂ ಆರಂಭಿಕ ಆಟಗಾರನಾಗಿ ಕೆಎಲ್ ರಾಹುಲ್ ವಿಫಲರಾಗಿದ್ದಾರೆ. ಅವರ ಸ್ಥಾನದ ಬಗ್ಗೆ ಮಾತ್ರ ಅನುಮಾನಗಳಿವೆ. ಆರಂಭಿಕ ಎರಡು ಪಂದ್ಯಗಳಲ್ಲಿ ಟೀಮ್ ಇಂಡಿಯಾ ಉಪನಾಯಕ ರೋಹಿತ್ ಶರ್ಮಾಗೆ ವಿಶ್ರಾಂತಿಯನ್ನು ನೀಡಲಾಗಿತ್ತು. ಹೀಗಾಗಿ ಕೆಎಲ್ ರಾಹುಲ್ ರೋಹಿತ್ ಶರ್ಮಾಗೆ ಸ್ಥಾನವನ್ನು ಬಿಟ್ಟುಕೊಡಬೇಕಾಗಬಹುದು ಎಂಬ ಲೆಕ್ಕಾಚಾರಗಳು ನಡೆಯುತ್ತಿದೆ.
ಮೊದಲ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಿದ ಇಶಾನ್ ಕಿಶನ್ ಅವರನ್ನು ತಂಡದಿಂದ ಹೊರಗಿಡುವ ಸಾಧ್ಯತೆಗಳು ಕಡಿಮೆಯಿದೆ. ಕಿಶನ್ ಸ್ಫೋಟಕ ಅರ್ಧಶತಕ, ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಭರ್ಜರಿ ಜಯ ಭಾರತೀಯ ತಂಡದಲ್ಲಿ ಆಯ್ಕೆಗಾರರು ಹಾಗೂ ನಾಯಕ ವಿರಾಟ್ ಕೊಹ್ಲಿ ಯಾರಿಗೆಲ್ಲಾ ಅವಕಾಶವನ್ನು ನೀಡುತ್ತಿದ್ದಾರೋ ಅವರು ಉತ್ತಮ ಪ್ರದರ್ಶನವನ್ನು ನೀಡುತ್ತಿದ್ದಾರೆ. ಹೀಗಾಗಿ ಈ ಆಟಗಾರರನ್ನು ಮುಂದಿನ ಪಂದ್ಯದಿಂದ ಹೊರಗಿಡಲಾಗದ ಪರಿಸ್ಥಿತಿಯಿದೆ. ಎರಡನೇ ಪಂದ್ಯದಲ್ಲಿ ಭಾರತ ಗೆಲುವನ್ನು ಸಾಧಿಸಿದ ಹಿನ್ನೆಲೆಯಲ್ಲಿ ವಿನನಿಂಗ್ ಕಾಂಬಿನೇಶನ್ ಬದಲಾವಣೆ ಕಷ್ಟ.
This News Article Is A Copy Of MYKHEL
30-12-25 11:12 pm
HK News Desk
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
ಪ್ರಿಯಾಂಕ ಗಾಂಧಿ ಪುತ್ರ ರೈಹಾನ್ ಮದುವೆ ನಿಶ್ಚಿತಾರ್ಥ...
30-12-25 05:44 pm
ಕೇರಳದಲ್ಲಿ ಚುನಾವಣೆಯಾದ್ರೆ ಪಿಣರಾಯಿಗೆ ಕರ್ನಾಟಕದಲ್ಲ...
30-12-25 05:10 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
31-12-25 11:47 am
Mangalore Correspondent
ಹೊಸ ವರ್ಷಾಚರಣೆ ; ಕಾರ್ಯಕ್ರಮಕ್ಕೆ ಪೂರ್ವಾನುಮತಿ ಅಗತ...
30-12-25 10:43 pm
ಯುವತಿಗೆ ಮಗು ಕರುಣಿಸಿದ ಪ್ರಕರಣ ; ಬಿಜೆಪಿಯಿಂದ ಜಗನ್...
29-12-25 11:03 pm
Punjalkatte Crash: ಪುಂಜಾಲಕಟ್ಟೆ ; ಪೊಲೀಸ್ ಸಿಬಂದ...
29-12-25 08:47 pm
ಹಿಂದುತ್ವದ ನೆಲೆ ಅನ್ನೋರಿಗೆ ನಾಚಿಕೆಯಾಗಬೇಕು, ವಿಶ್ವ...
29-12-25 07:37 pm
30-12-25 10:40 pm
Mangalore Correspondent
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm
ಯೆಯ್ಯಾಡಿ ಬಳಿ ನಡೆದು ಹೋಗುತ್ತಿದ್ದ ಮಹಿಳೆಯ ಕರಿಮಣಿ...
29-12-25 03:02 pm
ಬೆಂಗಳೂರಿನಲ್ಲಿ ಮೂರು ಡ್ರಗ್ಸ್ ಫ್ಯಾಕ್ಟರಿ ಮೇಲೆ ಮ...
29-12-25 02:07 pm
ಮೈಸೂರಿನಲ್ಲಿ ಹಾಡಹಗಲೇ ಜುವೆಲ್ಲರಿ ಅಂಗಡಿಗೆ ನುಗ್ಗಿ...
28-12-25 05:19 pm