ಬ್ರೇಕಿಂಗ್ ನ್ಯೂಸ್
16-03-21 11:22 am Source: MYKHEL ಕ್ರೀಡೆ
ಭಾರತದ ಟೆಸ್ಟ್ ತಂಡದ ಪ್ರಮುಖ ಸ್ಪಿನ್ನರ್ ಆರ್ ಅಶ್ವಿನ್ ಭಾರತದ ಸೀಮಿತ ಓವರ್ಗಳ ತಂಡಕ್ಕೆ ಮರಳುವ ಬಗ್ಗೆ ತಮ್ಮ ಅಭಿಪ್ರಾಯವನ್ನು ವ್ಯಕ್ತಡಿಸಿದ್ದಾರೆ. ಈ ಪ್ರಶ್ನೆಗೆ ಉತ್ತರಿಸಿದ ಆರ್ ಅಶ್ವಿನ್ ಇಂತಾ ಪ್ರಶ್ಬೆಗಳು ಈಗ ನನ್ನಲ್ಲಿ ನಗು ಮೂಡಿಸುತ್ತಿದೆ ಎಂದಿದ್ದಾರೆ. ಈಗ ತಮ್ಮ ಅವಕಾಶದೊಂದಿಗೆ ಸಮಾದಾನವನ್ನು ಹೊಂದಿರುವುದಾಗಿ ಆರ್ ಅಶ್ವಿನ್ ಹೇಳಿದ್ದಾರೆ. ಆರ್ ಅಶ್ವಿನ್ ಟೀಮ್ ಇಂಡಿಯಾ ಪರವಾಗಿ ಕೊನೆಯದಾಗಿ 2017ರ ಜುಲೈನಲ್ಲಿ ಟೀಮ್ ಇಂಡಿಯಾ ಸೀಮಿತ
ಈವರ್ಗಳ ತಂಡದಲ್ಲಿ ಕಾಣಿಸಿಕೊಂಡರು. ಅದಾದ ಬಳಿಕ ರವೀಂದ್ರ ಜಡೇಜಾ ಅವರೊಂದಿಗೆ ಆರ್ ಅಶ್ವಿನ್ ಸೀಮಿತ ಓವರ್ಗಳ ತಂಡದಿಂದ ಹೊರಬಿದ್ದರು. ಇವರ ಸ್ಥಾನವನ್ನು ಕುಲ್ದೀಪ್ ಯಾದವ್ ಹಾಗೂ ಯುಜುವೇಂದ್ರ ಚಾಹಲ್ ಆಕ್ರಮಿಸಿಕೊಂಡರು. ಆದರೆ ನಂತರದ ದಿನಗಳಲ್ಲಿ ರವೀಂದ್ರ ಜಡೇಜಾ ಮರಳಿ ತಮ್ಮ ಸ್ಥಾನವನ್ನು ಗಳಿಸಿಕೊಳ್ಳಲು ಸಫಲರಾದರೆ ಆರ್ ಅಶ್ವಿನ್ ಮಾತ್ರ ಟೆಸ್ಟ್ ಕ್ರಿಕೆಟ್ಗಷ್ಟೇ ಸೀಮಿತರಾದರು.
ಭಾರತ vs ಇಂಗ್ಲೆಂಡ್: ಇನ್ನುಳಿದ ಪಂದ್ಯಗಳಿಗೆ ಪ್ರೇಕ್ಷಕರಿಗೆ ಪ್ರವೇಶವಿಲ್ಲ! "ನಾನು ನನ್ನೊಂದಿಗೆ ಹೇಗೆ ಇರಬೇಕೆಂಬುದನ್ನು ನಾನು ಕಲಿತಿದ್ದೇನೆ. ಯಾಕೆಂದರೆ ಏಕದಿನ ತಂಡಕ್ಕೆ ಮರಳುವ ಬಗ್ಗೆ, ಟಿ20 ಕ್ರಿಕೆಟ್ಗೆ ಮರಳುವ ಬಗ್ಗೆ ಪ್ರಶ್ನೆಗಳನ್ನು ಕೇಳಿದಾಗ ಆ ಪ್ರಶ್ನೆಗಳು ನನಗೆ ನಿಜವಾಗಿಯೂ ನಗು ತರಿಸುತ್ತದೆ.
ಯಾಕೆಂದರೆ ನಾನು ಈಗ ಸಂಒಊರ್ಣವಾಗಿ ಪ್ರಶಾಂತವಾಗಿದ್ದೇನೆ. ಈಗ ನಾನು ಮುನ್ನಡೆಸುತ್ತಿರುವ ಜೀವನ ತುಂಬಾ ಸಂತೋಷಕರವಾಗಿದೆ" ಎಂದು ಆರ್ ಅಶ್ವಿನ್ ಇಂಡಿಯಾ ಟುಡೇ ಜೊತೆಗಿನ ಮಾತುಕತೆಯ ವೇಳೆ ಹಂಚಿಕೊಂಡಿದ್ದಾರೆ. "ಎಲ್ಲಿಯಾದರೂ ಆಡುವ ಅವಕಾಶಗಳು ನಾನು ಅದನ್ನು ಮುಂದುವರಿಸುವ ಕಾರ್ಯಕ್ಷಮತೆಯನ್ನು ತೋರಿಸುತ್ತೇನೆ. ಯಾಕೆಂದರೆ ನನ್ನನ್ನು ಕಂಡುಕೊಳ್ಳುವ ಅವಕಾಶದ ಬಗ್ಗೆ ನಾನು ಸ್ಪಷ್ಟವಾಗಿ ಹೇಳಬಲ್ಲೆ.
ಜನರು ಯಾವ ಪ್ರಶ್ನೆಗಳನ್ನು ಕೇಳುತ್ತಾರೆ, ಯಾವ ರೀತಿಯ ಅಭಿಪ್ರಾಯಗಳನ್ನು ಹೊಂದಿದ್ದಾರೆ ಎಂಬ ವಿಚಾರಗಳ ಬಗ್ಗೆ ನಾನು ಚಿಂತಿಸುವುದಿಲ್ಲ" ಎಂದಿದ್ದಾರೆ ಆರ್ ಅಶ್ವಿನ್. ಕದ್ದು ತಿಂಡಿ ತಿಂದ ಹಿಟ್ಮ್ಯಾನ್ ರೋಹಿತ್ ಶರ್ಮಾ: ವೈರಲ್ ವಿಡಿಯೋ ಆರ್ ಅಶ್ವಿನ್ ಐಪಿಎಲ್ನಲ್ಲಿ ಡೆಲ್ಲಿ ತಂಡವನ್ನು ಪ್ರತಿನಿಧಿಸುತ್ತಿದ್ದು ಕಳೆದ ಬಾರಿಯ ಟೂರ್ನಿಯಲ್ಲಿ ಆಡಿದ ಪಂದ್ಯಗಳಲ್ಲಿ ಉತ್ತಮ ಪ್ರದರ್ಶನವನ್ನು ನೀಡಿದ್ದಾರೆ. ಟೆಸ್ಟ್ ಕ್ರಿಕೆಟ್ನಲ್ಲಿ ಆಸ್ಟ್ರೇಲಿಯಾ ಪ್ರವಾಸ ಹಾಗೂ ಇಂಗ್ಲೆಂಡ್ ವಿರುದ್ಧ ಬಾರತದಲ್ಲಿ ನಡೆದ ಸರಣಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ಎಲ್ಲರ ಗಮನಸೆಳೆದಿದ್ದಾರೆ.
This News Article Is A Copy Of MYKHEL
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 01:01 pm
HK News Staffer
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm